ಕರ್ನಾಟಕ ಸೇರಿ ಅನೇಕ ರಾಜ್ಯಗಳಲ್ಲಿ ಬುಧವಾರ ಸಂಜೆ ‘ಆಪರೇಷನ್ ಅಭ್ಯಾಸ್’ ಅಣಕು ಯುದ್ಧ ಕವಾಯತು ನಡೆಸಲಾಯಿತು.
ಪಾಕ್ ಮೂಲದ ಸೈಬರ್ ಗುಂಪುಗಳು ಭಾರತದ ಸೇನಾ ವೆಬ್ಸೈಟ್ಗಳ ಮೇಲೆ ಸೈಬರ್ ದಾಳಿ ನಡೆಸುವುದನ್ನು ಮುಂದುವರೆಸಿವೆ.
‘ವೈಯುಕ್ತಿಕವಾಗಿ ನಾನು ಹಿಂಸೆಯನ್ನು ಬೆಂಬಲಿಸುವುದಿಲ್ಲ. ಯುದ್ಧ ಅಂತೀವಲ್ಲ, ಯುದ್ಧ ಮಾಡೋದ್ರಿಂದ ಯಾರಿಗಾದರೂ ಒಳಿತಾಗುತ್ತಾ? ಇದರಿಂದ ಯಾರೂ ಉದ್ಧಾರ ಆಗಲ್ಲ. ಎಲ್ಲದ್ದಕ್ಕೂ ಯುದ್ಧವೇ ಉತ್ತರ ಅಲ್ಲ, ಯುದ್ಧ ಶುರುವಾದರೆ ನಮ್ಮ ಸೈನಿಕರೇ ಸಾಯೋದು’ ಎಂದು ನಟಿ ರಮ್ಯಾ ಹೇಳಿದ್ದಾರೆ.
ನಾನು ಅನಿವಾರ್ಯವಾದಾಗ ಯುದ್ಧ ಮಾಡಬೇಕು ಎಂದಿದ್ದೇನೆಯೇ ಹೊರತು ಯುದ್ಧ ಮಾಡಲೇಬಾರದು ಎಂದು ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.