• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿವಿಧ ರಾಜ್ಯಗಳಲ್ಲಿ ಯಶಸ್ವಿ ಅಣಕು ಯುದ್ಧ ಡ್ರಿಲ್‌

May 08 2025, 02:33 AM IST

  ಕರ್ನಾಟಕ ಸೇರಿ ಅನೇಕ ರಾಜ್ಯಗಳಲ್ಲಿ ಬುಧವಾರ ಸಂಜೆ ‘ಆಪರೇಷನ್‌ ಅಭ್ಯಾಸ್‌’ ಅಣಕು ಯುದ್ಧ ಕವಾಯತು ನಡೆಸಲಾಯಿತು.

1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!

May 06 2025, 01:49 AM IST
- ಹಲವು ರಾಜ್ಯಗಳಲ್ಲಿ ವಿದ್ಯುತ್‌ ದೀಪ ಬಂದ್‌ । ವೈಮಾನಿಕ ದಾಳಿ ಎಚ್ಚರಿಕೆಯ ಸೈರನ್‌ ಶಬ್ದ- ಯುದ್ಧವನ್ನೇ ನೋಡದ ಇಂದಿನ ಪೀಳಿಗೆಗೆ ಸ್ವಯಂ ರಕ್ಷಣೆ ಕುರಿತು ತರಬೇತಿ ಕಾರ್ಯಕ್ರಮ- ಜನರ ಸ್ಥಳಾಂತರ ಪರೀಕ್ಷೆ । ಉಗ್ರ ಪಾಕಿಸ್ತಾನದ ಮೇಲಿನ ಸಮರಕ್ಕಿದು ಪೂರ್ವ ಸಿದ್ಧತೆ?

ಭಾರತದ ಮೇಲೆ ಮತ್ತೆ ಪಾಕ್‌ ಸೈಬರ್‌ ಯುದ್ಧ

May 06 2025, 12:24 AM IST

  ಪಾಕ್‌ ಮೂಲದ ಸೈಬರ್‌ ಗುಂಪುಗಳು ಭಾರತದ ಸೇನಾ ವೆಬ್‌ಸೈಟ್‌ಗಳ ಮೇಲೆ ಸೈಬರ್‌ ದಾಳಿ ನಡೆಸುವುದನ್ನು ಮುಂದುವರೆಸಿವೆ.

ಹೆದ್ದಾರಿ ಮೇಲೆ ಭಾರತೀಯ ವಾಯುಪಡೆ ಯುದ್ಧ ತಾಲೀಮು

May 03 2025, 12:16 AM IST
ಭಾರತ ಮತ್ತು ಪಾಕಿಸ್ತಾನದ ನಡುವಿನ ಬಿಗುವಿನ ವಾತಾವರಣ ನಡುವೆಯೇ ಉತ್ತರಪ್ರದೇಶದ ಗಂಗಾ ಎಕ್ಸ್‌ಪ್ರೆಸ್‌ ಮಾರ್ಗದಲ್ಲಿ ಭಾರತೀಯ ವಾಯುಪಡೆ ಶುಕ್ರವಾರ ಯುದ್ಧವಿಮಾನಗಳ ಟೇಕ್‌ ಆಫ್‌, ಲ್ಯಾಂಡಿಂಗ್‌ ಅಭ್ಯಾಸ ನಡೆಸಿದೆ.

ಭಾರತಕ್ಕೆ ಬೆಚ್ಚಿದ ಪಾಕ್‌ । ಯುದ್ಧ ತಡೆಯಿರಿ : ಮುಸ್ಲಿಂ ದೇಶಗಳಿಗೆ ಪಾಕಿಸ್ತಾನ ಮೊರೆ!

May 03 2025, 12:15 AM IST
ಪಹಲ್ಗಾಂ ನರಮೇಧಕ್ಕೆ ಪ್ರತೀಕಾರವಾಗಿ ಭಾರತ ತನ್ನ ಮೇಲೆ ದಾಳಿ ನಡೆಸುವುದು ಖಚಿತ ಎಂದು ಬೆಚ್ಚಿಬಿದ್ದಿರುವ ಪಾಕಿಸ್ತಾನ, ‘ಇದೀಗ ನಿಮ್ಮ ಪ್ರಭಾವ ಬಳಸಿ ಭಾರತ ಯುದ್ಧ ಮಾಡದಂತೆ ತಡೆಯಿರಿ’ ಎಂದು ಮುಸ್ಲಿಂ ದೇಶಗಳಿಗೆ ದುಂಬಾಲು ಬಿದ್ದಿದೆ.

ಯುದ್ಧ ಮಾಡಿದ್ರೆ ಸಾಯೋದು ನಮ್ಮ ಸೈನಿಕರೇ : ನಟಿ ರಮ್ಯಾ

May 02 2025, 08:11 AM IST

‘ವೈಯುಕ್ತಿಕವಾಗಿ ನಾನು ಹಿಂಸೆಯನ್ನು ಬೆಂಬಲಿಸುವುದಿಲ್ಲ. ಯುದ್ಧ ಅಂತೀವಲ್ಲ, ಯುದ್ಧ ಮಾಡೋದ್ರಿಂದ ಯಾರಿಗಾದರೂ ಒಳಿತಾಗುತ್ತಾ? ಇದರಿಂದ ಯಾರೂ ಉದ್ಧಾರ ಆಗಲ್ಲ. ಎಲ್ಲದ್ದಕ್ಕೂ ಯುದ್ಧವೇ ಉತ್ತರ ಅಲ್ಲ, ಯುದ್ಧ ಶುರುವಾದರೆ ನಮ್ಮ ಸೈನಿಕರೇ ಸಾಯೋದು’ ಎಂದು ನಟಿ ರಮ್ಯಾ ಹೇಳಿದ್ದಾರೆ.

ಅನಿವಾರ್ಯ ಆದ್ರೆ ಪಾಕಿಸ್ತಾನದೊಂದಿಗೆ ಯುದ್ಧ ಮಾಡಲಿ: ಸಿದ್ದರಾಮಯ್ಯ

May 01 2025, 12:48 AM IST
ಪಾಕಿಸ್ತಾನ ವಿರುದ್ಧ ಯುದ್ಧ ಅನಿವಾರ್ಯ ಆದರೆ ಯುದ್ಧ ಮಾಡಲಿ, ಆದರೆ ಭಯೋತ್ಪಾದನೆ ನಿರ್ಮೂಲನೆ ಮಾಡಬೇಕು, ಇದನ್ನು ಕೇಂದ್ರ ಸರ್ಕಾರ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪಾಕಿಸ್ತಾನಕ್ಕೆ ಮೂರೇ ದಿನ ಯುದ್ಧ ಮಾಡುವ ಸಾಮರ್ಥ್ಯ: ನಿವೃತ್ತ ವಾಯು ಸೇನಾಧಿಕಾರಿ

May 01 2025, 12:46 AM IST
ಸೇನೆಯಲ್ಲಿ ಯೋಧರಾಗಿ ಕರ್ತವ್ಯ ನಿರ್ವಹಿಸುವಲ್ಲಿ ಬ್ರಾಹ್ಮಣರು ಹಿಂದೆ ಉಳಿದಿಲ್ಲ ಎಂದು ನಿವೃತ್ತ ವಾಯಸೇನಾ ಅಧಿಕಾರಿ ಅರವಿಂದ ಕುದ್ಕೋಳಿ ಹೇಳಿದರು. ಕದ್ರಿ ಮಂಜುನಾಥ ಕ್ಷೇತ್ರ ಆವರಣದ ಮಾತಾಕೃಪಾದಲ್ಲಿ ಶಿವಳ್ಳಿ ಸ್ಪಂದನ ಆಯೋಜಿಸಿದ ಯುಗಾದಿ ಸಂಭ್ರಮದಲ್ಲಿ ಗೌರವ ಸ್ವೀಕರಿಸಿ ಅವರು ಮಾತನಾಡಿದರು.

ಪಾಕಿಸ್ತಾನಕ್ಕೆ ಮೂರೇ ದಿನ ಯುದ್ಧ ಮಾಡುವ ಸಾಮರ್ಥ್ಯ: ನಿವೃತ್ತ ವಾಯು ಸೇನಾಧಿಕಾರಿ

May 01 2025, 12:46 AM IST
ಸೇನೆಯಲ್ಲಿ ಯೋಧರಾಗಿ ಕರ್ತವ್ಯ ನಿರ್ವಹಿಸುವಲ್ಲಿ ಬ್ರಾಹ್ಮಣರು ಹಿಂದೆ ಉಳಿದಿಲ್ಲ ಎಂದು ನಿವೃತ್ತ ವಾಯಸೇನಾ ಅಧಿಕಾರಿ ಅರವಿಂದ ಕುದ್ಕೋಳಿ ಹೇಳಿದರು. ಕದ್ರಿ ಮಂಜುನಾಥ ಕ್ಷೇತ್ರ ಆವರಣದ ಮಾತಾಕೃಪಾದಲ್ಲಿ ಶಿವಳ್ಳಿ ಸ್ಪಂದನ ಆಯೋಜಿಸಿದ ಯುಗಾದಿ ಸಂಭ್ರಮದಲ್ಲಿ ಗೌರವ ಸ್ವೀಕರಿಸಿ ಅವರು ಮಾತನಾಡಿದರು.

ಯುದ್ಧ ಬೇಡವೇ ಬೇಡ ಅಂತ ನಾನು ಹೇಳಿಲ್ಲ : ಸಿದ್ದು ಸ್ಪಷ್ಟನೆ

Apr 28 2025, 10:21 AM IST

ನಾನು ಅನಿವಾರ್ಯವಾದಾಗ ಯುದ್ಧ ಮಾಡಬೇಕು ಎಂದಿದ್ದೇನೆಯೇ ಹೊರತು ಯುದ್ಧ ಮಾಡಲೇಬಾರದು ಎಂದು ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved