• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚನ್ನಪಟ್ಟಣ ಉಪ ಚುನಾವಣೆ ಟಿಕೆಟ್‌ ಕುರಿತು ವರಿಷ್ಠರ ತೀರ್ಮಾನಕ್ಕೆ ಬದ್ಧ: ಸಿ.ಪಿ ಯೋಗೇಶ್ವರ್

Sep 03 2024, 11:23 AM IST

ಚನ್ನಪಟ್ಟಣ ಉಪ ಚುನಾವಣೆಯ ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಎಂದು ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ಚುನಾವಣೆ ಘೋಷಣೆ ಬಳಿಕ ಟಿಕೆಟ್ ತೀರ್ಮಾನ: ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್

Sep 03 2024, 01:40 AM IST
ನಮ್ಮ ಪಕ್ಷದ ನಾಯಕರು ಹಾಗೂ ಎಚ್.ಡಿ.ಕುಮಾರಸ್ವಾಮಿ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದಾರೆ. ಉಪಚುನಾವಣೆ ಘೋಷಣೆಯಾದ ಮೇಲೆ ಟಿಕೆಟ್ ಬಗ್ಗೆ ತೀರ್ಮಾನ ಆಗುತ್ತೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ತಿಳಿಸಿದರು. ಚನ್ನಪಟ್ಟಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು.

ವಿದ್ಯಾರ್ಥಿಗಳ ಕಷ್ಟ- ಸುಖದಲ್ಲಿ ಭಾಗಿಯಾದ ಮೋಹನ್: ಸಿ.ಪಿ.ಯೋಗೇಶ್ವರ್

Aug 23 2024, 01:17 AM IST
ಮೋಹನ್ ಅವರ ಶಿಷ್ಯವೃಂದ ಅವರನ್ನು ನೆನಪಿಸಿಕೊಂಡು ಇಂತಹ ಅರ್ಥಪೂರ್ಣ ಕಾರ್ಯಕ್ರಮ ಮಾಡುತ್ತಿರುವುದೇ ಅವರ ಸೇವೆ ಯಾವ ಮಟ್ಟಿಗೆ ಇತ್ತು ಎಂಬುದಕ್ಕೆ ಸಾಕ್ಷಿ. ಇಂತಹ ವ್ಯಕ್ತಿ ನಮ್ಮೊಡನೆ ಇದ್ದಾರೆಂಬುದೇ ನಮ್ಮೆಲ್ಲರ ಹೆಮ್ಮೆ.

ಯೋಗೇಶ್ವರ್ ನಾಡಿದ್ದು ದಿಲ್ಲಿಗೆ : ಟಿಕೆಟ್‌ಗಾಗಿ ಅಂತಿಮ ಪ್ರಯತ್ನ - ಭೇಟಿ ಬಳಿಕ ಮುಂದಿನ ನಡೆ?

Aug 22 2024, 12:47 AM IST

 ಚನ್ನಪಟ್ಟಣ ಉಪಚುನಾವಣೆಯ ಮೈತ್ರಿ ಟಿಕೆಟ್‌ಗಾಗಿ ಹಗ್ಗ ಜಗ್ಗಾಟ ಮುಂದುವರಿದಿದ್ದು, ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಟಿಕೆಟ್‌ಗಾಗಿ ದೆಹಲಿ ದಂಡಯಾತ್ರೆ ನಡೆಸಲಿದ್ದಾರೆ

ಚನ್ನಪಟ್ಟಣ ಟಿಕೆಟ್ ನನಗೆ ಸಿಗುವ ವಿಶ್ವಾಸವಿದೆ: ಸಿ.ಪಿ.ಯೋಗೇಶ್ವರ್

Aug 22 2024, 12:45 AM IST
ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಮೈತ್ರಿ ಟಿಕೆಟ್‌ಗಾಗಿ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಆ. 26 ಅಥವಾ ಆ.27 ಕ್ಕೆ ದೆಹಲಿಗೆ ತೆರಳಿದ್ದು, ಎನ್‌ಡಿಎ ವರಿಷ್ಠರ ಜತೆ ಟಿಕೆಟ್‌ಗೆ ವಿಚಾರವಾಗಿ ಚರ್ಚೆ ನಡೆಸಲಿದ್ದಾರೆ.

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸಿಪಿ ಯೋಗೇಶ್ವರ್ ಎನ್‌ಡಿಎ ಅಭ್ಯರ್ಥಿಯಾಗಲಿ : ಸದಾನಂದ

Jul 26 2024, 01:33 AM IST

 ದಲಿತ ಸಮುದಾಯದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಜನಾನುರಾಗಿ ನಾಯಕ ಎನಿಸಿರುವ ಯೋಗೇಶ್ವರ್ ಅವರಿಗೆ ಎನ್‌ಡಿಎ ಟಿಕೆಟ್ ನೀಡಬೇಕೆಂಬುದು ಎಲ್ಲರ ಅಭಿಲಾಷೆಯಾಗಿದ್ದು, ಇದನ್ನು ಪಕ್ಷದ ವರಿಷ್ಠರು ಪುರಸ್ಕರಿಸಬೇಕು ಎಂದು ಮನವಿ ಮಾಡಿದರು.

ಚನ್ನಪಟ್ಟಣದಲ್ಲಿ ನಿಖಿಲ್‌ ಸ್ಪರ್ಧೆಗೆ ನನ್ನ ಬೆಂಬಲವಿದೆ: ಸಿ.ಪಿ ಯೋಗೇಶ್ವರ್

Jun 27 2024, 09:30 AM IST

ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ ಯುವ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸಿದರೆ ನಾನು ಬೆಂಬಲ ನೀಡುವೆ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ತಿಳಿಸಿದ್ದಾರೆ.

ಕನಕಪುರ ಮಾಡಲ್ ಚನ್ನಪಟ್ಟಣಕ್ಕೆ ಬೇಕಿಲ್ಲ: ಯೋಗೇಶ್ವರ್

Jun 21 2024, 01:05 AM IST
ರಾಮನಗರ: ಕನಕಪುರ ಮಾಡಲ್ ಅನ್ನು ಚನ್ನಪಟ್ಟಣದಲ್ಲಿ ತರುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಜನರನ್ನು ಹೆದರಿಸುವ ತಂತ್ರವೇ ಕನಕಪುರ ಮಾಡಲ್ ಆಗಿದ್ದು, ಅದನ್ನು ಚನ್ನಪಟ್ಟಣಕ್ಕೆ ತರುವ ಅಗತ್ಯವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ತಿರುಗೇಟು ನೀಡಿದರು.

ರಾವಣರಾಜ್ಯ ಕೊನೆಗಾಣಿಸಿ, ರಾಮರಾಜ್ಯ ಸ್ಥಾಪಿಸಲು ಬಂದ ಜನ : ಸಿ.ಪಿ.ಯೋಗೇಶ್ವರ್

Apr 05 2024, 01:11 AM IST

 ಕಳೆದ ಕೆಲ ವರ್ಷಗಳಿಂದ ರಾಮನಗರ ರಾಕ್ಷಕರ ಕೈಗೆ ಸಿಲುಕಿ ನಲುಗಿಹೋಗಿದೆ. ರಾವಣರಾಜ್ಯ ಕೊನೆಗಾಣಿಸಿ ರಾಮರಾಜ್ಯ ಸ್ಥಾಪಿಸಲು ಜನ ಇಂದು ಎಲ್ಲ ಎಂಟು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಿಂದ ಬಂದಿದ್ದಾರೆ ಎಂದ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ಕಾಂಗ್ರೆಸ್ ಸೇರ್ಪಡೆ ಖಚಿತ ಪಡಿಸಿದ ನಿಶಾ ಯೋಗೇಶ್ವರ್

Mar 31 2024, 02:01 AM IST
ಕಾಂಗ್ರೆಸ್ ಪಾಳಯದಲ್ಲಿ ಕಾಣಿಸಿಕೊಳ್ಳುತ್ತಿದ್ದ ಬಿಜೆಪಿ ನಾಯಕರಾದ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಪುತ್ರಿ ನಿಶಾಯೋಗೇಶ್ವರ್ ಸದ್ಯದಲ್ಲೇ ಕಾಂಗ್ರೆಸ್‌ಗೆ ಸೇರ್ಪಡೆಯಾಗುವುದಾಗಿ ಅವರೇ ಅಧಿಕೃತವಾಗಿ ಘೋಷಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved