ಜನಸ್ಪಂದನಾ ಸಭೆ ಸರ್ಕಾರಿ ಸಂತೆ: ಸಿ.ಪಿ.ಯೋಗೇಶ್ವರ್
Jul 06 2024, 12:49 AM ISTಚನ್ನಪಟ್ಟಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ಕಾರಿ ಸಂತೆಯಂತೆ ಜನಸ್ಪಂದನಾ ಸಭೆ ನಡೆಸಿದ್ದಾರೆ. ಉಪಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಜನಸ್ಪಂದನಾ ಸಭೆ ನಡೆಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಆರೋಪ ಮಾಡಿದರು. ಚನ್ನಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.