• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತರ ಕನ್ನಡ ಜಿಲ್ಲೆಯಲ್ಲಿ ಇನ್ಮುಂದೆ ಯಾವುದೇ ಯೋಜನೆ ಬೇಡ: ಶಿವರಾಮ ಗಾಂವ್ಕರ

Sep 19 2025, 01:01 AM IST
ಯಲ್ಲಾಪುರ ಪಟ್ಟಣದ ಟಿಎಂಎಸ್ ಸಭಾಭವನದಲ್ಲಿ ಭಾರತೀಯ ಕಿಸಾನ್ ಸಂಘದ ಜಿಲ್ಲಾ ಸಮಿತಿ ಸಭೆ ನಡೆಯಿತು. ಜಿಲ್ಲೆಯಲ್ಲಿ ಆದ ಯೋಜನೆಯ ಲಾಭ-ಹಾನಿಯ ಕುರಿತು ಜನತೆಯ ಮುಂದಿಡಬೇಕು ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಶಿವರಾಮ ಗಾಂವ್ಕರ ಹೇಳಿದರು.

ಶರಾವತಿ ಪಂಪ್ಡ್ ಯೋಜನೆ ವಿರುದ್ಧ ಜನಾಂದೋಲನ

Sep 19 2025, 01:01 AM IST
ಗೇರುಸೊಪ್ಪದಲ್ಲಿ ನಡೆದ ಶರಾವತಿ ಪಂಪ್ಡ್‌ ಸ್ಟೋರೇಜ್ ಯೋಜನೆಯ ಸಾರ್ವಜನಿಕ ಅಹವಾಲು ಸಭೆ 5 ಸಾವಿರಕ್ಕೂ ಹೆಚ್ಚು ಜನರ ತೀವ್ರ ಆಕ್ರೋಶದಿಂದಾಗಿ ಯೋಜನೆ ವಿರುದ್ಧ ಜನಾಂದೋಲನ ಸಭೆಯಂತೆ ಕಂಡುಬಂತು.

ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆ ಜಾರಿಗೆ ಸಿದ್ಧತೆ

Sep 19 2025, 01:00 AM IST
ಚಿಕ್ಕಮಗಳೂರು , ಸುಮಾರು ಎರಡು ಸಾವಿರ ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಮಾಡುವ ಉದ್ದೇಶಕ್ಕಾಗಿ ಕೈಗೆತ್ತಿಕೊಂಡಿರುವ ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆಗೆ ಸ್ಥಳೀಯರು ಹಾಗೂ ಪರಿಸರವಾದಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಯೋಜನೆ ಕಾರ್ಯರೂಪಕ್ಕೆ ತರಲು ಸದ್ದಿಲ್ಲದೆ ಸಿದ್ಧತೆ ಕೂಡ ನಡೆದಿದೆ.

ಸರ್ಕಾರ ಶಿಕ್ಷಣ ಗ್ಯಾರಂಟಿ ಯೋಜನೆ ಜಾರಿ ತರಲಿ: ಇಂಡುವಾಳು ಸಚ್ಚಿದಾನಂದ

Sep 19 2025, 01:00 AM IST
ಕೌಶಲ್ಯ ಆಧಾರಿತ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು. ಉದ್ಯೋಗ ಗ್ಯಾರಂಟಿ ನೀಡುವ ಮೂಲಕ ಸರ್ಕಾರ ತನ್ನ ಬದ್ಧತೆ ಪ್ರದರ್ಶಿಸಬೇಕು. ಬಡ ಮಕ್ಕಳ ಸಾಧನೆಗೆ ನೆರವಾಗಬೇಕು .

ಶರಾವತಿ ಯೋಜನೆ ವಿರೋಧಿಸಿ ಮಾನವ ಸರಪಳಿ

Sep 19 2025, 01:00 AM IST
ಸಾಗರ ಗಡಿಭಾಗದ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹೋರಾಟಗಾರರಿಗೆ ಬೆಂಬಲ ಸೂಚಿಸಿ ಶರಾವತಿ ಪಂಪ್ಡ್ ಸ್ಟೋರೇಜ್ ವಿರುದ್ಧ ಗುರುವಾರ ನಗರದಲ್ಲಿ ಪರಿಸರಪ್ರೇಮಿಗಳು ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. ಬಳಿಕ ತಹಸೀಲ್ದಾರ್ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಯೋಜನೆ ಅನುಷ್ಠಾನದಲ್ಲಿ ಪಾರದರ್ಶಕತೆ, ಜಾಗೃತಿ ಅಗತ್ಯ

Sep 19 2025, 01:00 AM IST
ಚಳ್ಳಕೆರೆ ನಗರದ ತಾಪಂ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯಾಧೀಶ ಶಮೀರ್ ಪಿ.ನಂದ್ಯಾಲ ಜಾಗೃತಿ ಪೋಸ್ಟರ್ ಬಿಡುಗಡೆಗೊಳಿಸಿದರು.

ಮೂರು ವರ್ಷಗಳಲ್ಲಿ ಯೋಜನೆ ಪೂರ್ಣ: ತಿಮ್ಮಾಪೂರ

Sep 18 2025, 01:12 AM IST
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಭೂಸ್ವಾಧೀನಕ್ಕೆ ಸೂಕ್ತ ಬೆಲೆ ಘೋಷಿಸುವ ಮೂಲಕ ಸಿಎಂ ಸಿದ್ದರಾಮಯ್ಯನವರು ನುಡಿದಂತೆ ನಡೆದು ರೈತರ ಹಿತ ಕಾಪಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.

ಪರಂಪರಾಗತ ಜ್ಞಾನ ಉಳಿಸಲು ಪಿಎಂ ವಿಶ್ವಕರ್ಮ ಯೋಜನೆ: ಯಶ್ಪಾಲ್‌

Sep 18 2025, 01:10 AM IST
ಬುಧವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ ವತಿಯಿಂದ ವಿಶ್ವಕರ್ಮ ಜಯಂತಿ 2025 ನೆರವೇರಿತು.

ಅಸಂಘಟಿತ ಕಾರ್ಮಿಕರಿಗೆ ಸರ್ಕಾರದಿಂದ ಹಲವು ಯೋಜನೆ: ಸಂತೋಷ್‌ ಎಸ್. ಲಾಡ್

Sep 18 2025, 01:10 AM IST
ಕಾರ್ಮಿಕ ಇಲಾಖೆಯಲ್ಲಿ ಅಸಂಘಟಿತ ಕಾರ್ಮಿಕರಿಗೆ ಹಲವು ಯೋಜನೆ ಜಾರಿಗೊಳಿಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌. ಲಾಡ್‌ ಹೇಳಿದರು.

ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ: ರೈತರಿಗೆ ಭರ್ಜರಿ ಪರಿಹಾರ

Sep 17 2025, 02:07 AM IST
ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆಗಾಗಿ ಸ್ವಾಧೀನಗೊಂಡ ಭೂಮಿಗೆ ಕೊನೆಗೂ ಪರಿಹಾರ ನಿಗದಿ ಮಾಡಿ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಮಾಡಿದ್ದು, ಮುಳುಗಡೆಯಾಗುವ 75,563 ಎಕರೆ ಪ್ರದೇಶದಲ್ಲಿ ಪ್ರತಿ ಎಕರೆ ನೀರಾವರಿ ಭೂಮಿಗೆ 40 ಲಕ್ಷ ರು. ಹಾಗೂ ಒಣ ಭೂಮಿಗೆ 30 ಲಕ್ಷ ರು. ಪರಿಹಾರ ನೀಡಲು ತೀರ್ಮಾನಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved