• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರದ ಯೋಜನೆ ಸಮರ್ಪಕ ಬಳಕೆಯಾದಾಗ ಗ್ರಾಮಗಳ ಅಭಿವೃದ್ದಿ ಸಾಧ್ಯ

Nov 05 2025, 02:00 AM IST
ಚಳ್ಳಕೆರೆ ತಾಲೂಕಿನ ರೇಣುಕಾಪುರ ಗ್ರಾಮ ಪಂಚಾಯಿತಿಯ ರೇಣುಕಾಪುರ ಗ್ರಾಮದಲ್ಲಿ ನಡೆದ ಗ್ರಾಮಗಳ ಸಮಗ್ರ ಪ್ರಗತಿಯ ಆಶಯ ಹೊಂದಿದ ಕಾಯಕ ಗ್ರಾಮ ಕಾರ್ಯಕ್ರಮವನ್ನು ರಾಜ್ಯ ನೋಡಲ್ ಅಧಿಕಾರಿ ಜಾಫರ್ ಷರೀಫ್ ಸುತಾರ್ ಉದ್ಘಾಟಿಸಿದರು.

ಗ್ಯಾರಂಟಿ ಯೋಜನೆ ವಿರೋಧಿಸುವುದೇ ಬಿಜೆಪಿ-ಜೆಡಿಎಸ್ ಕೆಲಸ

Nov 05 2025, 01:15 AM IST
ದಾಬಸ್‍ಪೇಟೆ: ಸೋಂಪುರ ಹೋಬಳಿಯ ಶಿವಗಂಗೆ ಸಮೀಪದ ದೇವರ ಅಮಾನಿಕೆರೆ ಕೋಡಿ ಹರಿದದ್ದರಿಂದ ನವದೇವತೆಗಳ ತಪ್ಪೋತ್ಸವ, ಗಂಗಾಪೂಜೆ, ಕನ್ಯಾಮಣಿ ಪೂಜೆ, ಗಂಗಾರತಿ ಪೂಜಾ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸದಸ್ಯ ಎಸ್.ರವಿ, ನೆಲಮಂಗಲ ಶಾಸಕ ಶ್ರೀನಿವಾಸ್ ಹಾಗೂ ತುಮಕೂರು ಗ್ರಾಮಾಂತರ ಮಾಜಿ ಶಾಸಕ ಗೌರಿಶಂಕರ್ ಚಾಲನೆ ನೀಡಿದರು

ಶೀಘ್ರ ಅಳವಂಡಿ-ಬೆಟಗೇರಿ ನೀರಾವರಿ ಯೋಜನೆ ಜಾರಿ

Nov 05 2025, 12:30 AM IST
ಕಳೆದ 12 ವರ್ಷಗಳಿಂದಲೂ ಕೂಡ ಕ್ಷೇತ್ರದ ಪ್ರತಿಯೊಂದು ಗ್ರಾಮದ ಅಭಿವೃದ್ಧಿಗೆ ಅನುದಾನ ನೀಡಿ ಅಭಿವೃದ್ಧಿ ಕೆಲಸ ಮಾಡಿದ್ದೇವೆ

ಶರಾವತಿ ಪಂಪ್ಡ್ ಸ್ಟೋರೆಜ್ ಯೋಜನೆ ಒಪ್ಪಲು ಸಾಧ್ಯವಿಲ್ಲ

Nov 04 2025, 01:30 AM IST
ಪರಿಸರಕ್ಕೆ ಮಾರಕವಾಗಿರುವ ಬಹುಕೋಟಿ ವೆಚ್ಚದ ಶರಾವತಿ ಪಂಪ್ಡ್ ಸ್ಟೋರೆಜ್ ಯೋಜನೆಯನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಈ ಯೋಜನೆಯನ್ನು ತಕ್ಷಣ ಹಿಂಪಡೆಯದಿದ್ದರೆ ಶಿವಮೊಗ್ಗ ಮತ್ತು ಉತ್ತರ ಕನ್ನಡದ ಜನರು ಉಗ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಪರಿಸರ ಹೋರಾಟಗಾರ ಅಖಿಲೇಶ್ ಚಿಪ್ಳಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಯೋಜನೆ ಜಾರಿಯಲ್ಲಿ ವಿಳಂಬ: ಗ್ಯಾರೆಂಟಿ ಸಭೆಯಲ್ಲಿ ಆಕ್ರೋಶ

Nov 04 2025, 12:30 AM IST
ಕಾರಟಗಿ ಪಟ್ಟಣದ ವ್ಯಾಪ್ತಿಯಲ್ಲಿ ೫ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತವಾಯಿತು.

ಕುಡಿಯುವ ನೀರಿನ ಯೋಜನೆ: ಶಾಸಕರ ಕಚೇರಿಯಲ್ಲಿ ಸಭೆ

Nov 01 2025, 03:00 AM IST
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಣೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ ೨ನೇ ಹಂತದ ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿದರು.

ಕುಡಿವ ನೀರಿನ ಯೋಜನೆ ಕಾಮಗಾರಿ ತ್ವರಿತವಾಗಿ ಮುಗಿಸಿ-ಸಚಿವ ಪಾಟೀಲ

Nov 01 2025, 02:30 AM IST
ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಬಹುಗ್ರಾಮ ಕುಡಿಯುವ ನೀರಿನ ವಿವಿಧ ಯೋಜನಾ ಸ್ಥಳಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಭೇಟಿ ನೀಡಿ, ತ್ವರಿತವಾಗಿ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಪ್ರತಿಭಟನೆ

Nov 01 2025, 01:15 AM IST
ರಾಮನಗರ: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ನಿರ್ಮಿಸುತ್ತಿರುವ ಬಿಡದಿ ಟೌನ್ ಶಿಪ್ ಯೋಜನೆಯು ರೈತರಿಗೆ ಶಾಪವಾಗಿ ಪರಿಣಮಿಸಿದ್ದು, ಇದರ ವಿರುದ್ಧ ರೈತ ಸಂಘ ಹಾಗೂ ಕನ್ನಡ ಪರ ಸಂಘಟನೆಗಳು ಸೇರಿ ಪ್ರತಿಭಟನೆ ನಡೆಸಲಿವೆ ಎಂದು ರಾಜ್ಯ ರೈತ ಸಂಘದ ಹಿರಿಯ ಮುಖಂಡ ಮಲ್ಲಯ್ಯ ತಿಳಿಸಿದರು.

ಹಿರಿಯ ನಾಗರಿಕರ ಸಬಲೀಕರಣಕ್ಕೆ ಹಲವು ಯೋಜನೆ

Oct 31 2025, 01:45 AM IST
ಹಿರಿಯ ನಾಗರಿಕರ ಸಬಲೀಕರಣಕ್ಕಾಗಿ ವೃದ್ದಾಪ್ಯ ವೇತನ, ವಿಧವಾ ವೇತನ, ರಿಯಾಯಿತಿ ದರದಲ್ಲಿ ಬಸ್ ಪ್ರಯಾಣ ಸೇರಿದಂತೆ ಹಲವು ಯೋಜನೆಗಳನ್ನು ಸರ್ಕಾರವು ಜಾರಿಗೊಳಿಸಿದೆ ಎಂದು ಎಂ.ಎಸ್.ಐ.ಎಲ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.

ಗ್ರಾಮೀಣರ ಆದಾಯ ವೃದ್ಧಿಗೆ ಮತ್ಸ್ಯ ಸಂಜೀವಿನಿ ಯೋಜನೆ

Oct 31 2025, 01:45 AM IST
ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಹೆಚ್ಚುವರಿ ಜೀವನೋಪಾಯ ಅವಕಾಶ, ಉದ್ಯೋಗಾವಕಾಶ ಹೆಚ್ಚಿಸುವುದು ಮತ್ತು ಪರಿಣಾಮವಾಗಿ ಗ್ರಾಮೀಣ ಕುಟುಂಬಗಳ ಆದಾಯವನ್ನು ವೃದ್ಧಿಗೊಳಿಸುವುದು ಮತ್ಸ್ಯ ಸಂಜೀವಿನಿ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 150
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved