• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಲ ಜೀವನ್‌ ಮಿಷನ್‌ ಯೋಜನೆ ಕಾಮಗಾರಿ ಪರಿಶೀಲನೆ

Jul 30 2025, 01:03 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ತಾಲೂಕಿನ ಮಣ್ಣೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗೂರ, ಮಣ್ಣೂರ ಹಾಗೂ ಹಂಗರಗಿ ಗ್ರಾಮಗಳಿಗೆ ಜಿಪಂ ಸಿಇಒ ರಿಷಿ ಆನಂದ ಸೋಮವಾರ ಭೇಟಿ ನೀಡಿ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳನ್ನು ಪರಿಶೀಲಿಸಿದರು. ಮಣ್ಣೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಗೂರ ಗ್ರಾಮದ 422 ಎಫ್‌ಎಚ್‌ಟಿಸಿಗಳನ್ನು ಒದಗಿಸುವ ಕಾಮಗಾರಿ ವೀಕ್ಷಿಸಿ, ನೀರಿನ ಗುಣಮಟ್ಟ ಪರಿಶೀಲಿಸಿದರು.

ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ಒಗ್ಗಟ್ಟಿನಿಂದ ಯೋಜನೆ ರೂಪಿಸಿ: ಜಿಲ್ಲಾಧಿಕಾರಿ ಕರೆ

Jul 29 2025, 01:47 AM IST
ಪರಿಸರ ಸ್ನೇಹಿಯಾದ ವಿನೂತನ ಯೋಜನೆ ಜಾರಿಗೆ ಮುಂದಾದರೆ ಖಂಡಿತವಾಗಿಯೂ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಉಜ್ವಲ ಭವಿಷ್ಯವಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ರೈತರಿಗೆ ನೀರಾವರಿ ಯೋಜನೆ ಕೊಡಿ; ಸಿಎಂಗೆ ಬೇಡಿಕೆ ಇಟ್ಟ ಶಾಸಕ ಕೆ.ಎಂ.ಉದಯ್

Jul 29 2025, 01:01 AM IST
ಹತ್ತಾರು ವರ್ಷಗಳಿಂದ ರೈತರ ಬೇಸಾಯಕ್ಕೆ ವಿದ್ಯುತ್ ಕೊರತೆಯಿಂದಾಗಿ ಅನ್ನದಾತರ ಸಮಸ್ಯೆಯನ್ನು ನಾನು ಹತ್ತಿರದಿಂದ ನೋಡಿದ್ದೇನೆ. ಹೀಗಾಗಿ ಇಂದು ಸೋಮನಹಳ್ಳಿ ಬಳಿ 220 ಕೆ.ವಿ ಸಬ್ ಸ್ಟೇಷನ್ ನಿರ್ಮಾಣಕ್ಕೆ ಮುಖ್ಯಮಂತ್ರಿ ಚಾಲನೆ ನೀಡಿದ್ದು, ಇನ್ನು ಮುಂದೆ ವಿದ್ಯುತ್ ಸಮಸ್ಯೆಗೆ ಮುಕ್ತಿ ನೀಡಲಾಗುವುದು.

ಜಲಜೀವನ್‌ ಮಿಷನ್‌ ಯೋಜನೆ ಕಾಮಗಾರಿ ಪರಿಶೀಲನೆ

Jul 28 2025, 01:28 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಸಿಂದಗಿ, ಆಲಮೇಲ ಮತ್ತು ಇಂಡಿ ತಾಲೂಕುಗಳಿಗೆ ಭೇಟಿ ನೀಡಿದ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಜಲ ಜೀವನ ಮಿಷನ್ ಯೋಜನೆಯಡಿ ಅನುಷ್ಠಾನಗೊಂಡ ಪ್ರತಿ ಮನೆಮನೆಗೆ ಕಾರ್ಯಾತ್ಮಕ ನಲ್ಲಿ ಸಂಪರ್ಕದ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ನೀರಾವರಿ ಯೋಜನೆ ಅಭಿವೃದ್ಧಿ ಮಾಡಲು ಕ್ರಮ ಕೈಗೊಳ್ಳಿ

Jul 28 2025, 12:30 AM IST
ನೀರಾವರಿ ಯೋಜನೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಾಸಕ ಎಂ.ಆರ್‌. ಮಂಜುನಾಥ್ ಸೂಚನೆ ನೀಡಿದರು.

ರಾಜ್ಯ ಸರ್ಕಾರದಿಂದ ಬಿಜೆಪಿ ಅವಧಿ ಯೋಜನೆ ಸ್ಥಗಿತ: ಮಾಜಿ ಸಚಿವ ರಾಜೂಗೌಡ

Jul 28 2025, 12:30 AM IST
ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಜಾರಿಗೆ ತಂದಂತಹ ರೈತಪರ ಹಲವಾರು ಯೋಜನೆಗಳನ್ನು ಇಂದಿನ ರಾಜ್ಯ ಕಾಂಗ್ರೆಸ್ ಸರ್ಕಾರ ಸ್ಥಗಿತಗೊಳಿಸಿ, ಅನ್ನದಾತರಿಗೆ ಮಹಾಮೋಸ ಮಾಡಿದೆ ಎಂದು ಮಾಜಿ ಸಚಿವ ನರಸಿಂಹ ನಾಯಕ (ರಾಜೂಗೌಡ) ಆರೋಪಿಸಿದರು.

ಸರ್ಕಾರದಿಂದ ಪೌರ ಕಾರ್ಮಿಕರಿಗೂ ಸೂರು ಕಲ್ಪಿಸುವ ಯೋಜನೆ: ಕೆ.ಎಂ.ಉದಯ್

Jul 27 2025, 12:00 AM IST
ಇಡೀ ಪಟ್ಟಣವನ್ನು ಸ್ವಚ್ಛಗೊಳಿಸಿ ನೈರ್ಮಲ್ಯವನ್ನು ಕಾಪಾಡಿ ಸೌಂದರ್ಯಕರಣ ಮಾಡಲು ಶ್ರಮಿಸುವ ಪೌರ ಕಾರ್ಮಿಕರು ಇತರೆ ಜನರಂತೆ ಒಳ್ಳೆಯ ವಾತಾವರಣದಲ್ಲಿ ಜೀವನ ನಡೆಸಬೇಕೆಂಬ ಉದ್ದೇಶದಿಂದ ಸರ್ಕಾರ ಗೃಹ ಭಾಗ್ಯ ಯೋಜನೆಯಡಿ ಪೌರ ಕಾರ್ಮಿಕರಿಗೂ ಸೂರು ಕಲ್ಪಿಸುವ ಯೋಜನೆ ರೂಪಿಸಿದೆ.

ಕರ್ನಾಟಕದಲ್ಲಿ ತಲಾ ಆದಾಯ ಹೆಚ್ಚಳಕ್ಕೆ ಗ್ಯಾರಂಟಿ ಯೋಜನೆ ಕಾರಣ: ಕೃಷ್ಣಬೈರೇಗೌಡ

Jul 26 2025, 01:30 AM IST
ದೇಶದಲ್ಲಿ ತಲಾ ಆದಾಯದಲ್ಲಿ ಕರ್ನಾಟಕ ನಂಬರ್ ವನ್ ಸ್ಥಾನದಲ್ಲಿದೆ. ಇದು ಕೇಂದ್ರ ಸರ್ಕಾರವೇ ನೀಡಿರುವ ವರದಿ. ಕರ್ನಾಟಕದಲ್ಲಿ ತಲಾ ಆದಾಯ ಹೆಚ್ಚುವುದಕ್ಕೆ ಗ್ಯಾರಂಟಿ ಯೋಜನೆ ಕಾರಣ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

ಶ್ರವಣ ಸ್ಕ್ರೀನಿಂಗ್ ಯೋಜನೆ ಪ್ರಾರಂಭೋತ್ಸವ ನಾಳೆ

Jul 26 2025, 12:00 AM IST
ಕಾರ್ನಿಯಾ ಯೋಜನೆ ಮತ್ತು ಮಾತು -ಶ್ರವಣ ಸ್ಕ್ರೀನಿಂಗ್ ಯೋಜನೆಯ ಪ್ರಾರಂಭೋತ್ಸವ ಸಮಾರಂಭವನ್ನು ನಗರದ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ಜು. 27 ರಂದು ಮಧ್ಯಾಹ್ನ 12 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಪಾವಗಡದ ಸ್ವಾಮಿ ಜಪಾನಂದಜೀ ಮಹಾರಾಜ್‌ ತಿಳಿಸಿದರು.

ಗೋವಾ ಸಿಎಂ ಮಹದಾಯಿ ಯೋಜನೆ ಹೇಗೆ ತಡೀತಾರೋ ನೋಡ್ತೀನಿ: ಡಿ.ಕೆ.ಶಿವಕುಮಾರ್‌

Jul 25 2025, 07:28 AM IST

ಮಹದಾಯಿ ಯೋಜನೆ ಕುರಿತು ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅವರಿಗೆ ಮಾಹಿತಿ ಇಲ್ಲ. ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡು ಮಾತನಾಡಿದ್ದಾರೆ.

  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved