• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರ ಪಾಲಿಗೆ ವರದಾನ: ಸಾಬೇರಾ ಬೇಗಂ

Sep 14 2025, 01:04 AM IST
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳೆಯರ ಪಾಲಿಗೆ ವರವಾಗಿದೆ ಎಂದು ನಗರಸಭೆ ಸದಸ್ಯೆ ಸಾಬೇರಾ ಬೇಗಂ ಹೇಳಿದರು.

ವಾಣಿಜ್ಯ ಮಳಿಗೆ, ರಂಗ ಮಂದಿರ ನಿರ್ಮಾಣ ಯೋಜನೆ

Sep 13 2025, 02:06 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ತಾಲೂಕು ಪಂಚಾಯತಿ ಕಚೇರಿ ವ್ಯಾಪ್ತಿಯ ಸರ್ವೇ ನಂಬರ್‌ ಸಿಟಿಎಸ್ 1979ರಲ್ಲಿನ ಸುಮಾರು 7 ಎಕರೆ ಸರ್ಕಾರಿ ಖಾಲಿ ಸ್ಥಳಕ್ಕೆ ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರು ಲ್ಯಾಂಡ್ ಆರ್ಮಿ ಎಇಇ ಆನಂದಸ್ವಾಮಿ ಹಾಗೂ ತಾಲೂಕು ಪಂಚಾಯತಿ ಅಧಿಕಾರಿಗಳೊಂದಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತುಮಕೂರು ವಿವಿಗೆ ಯುನಿಸೆಫ್‌ ತಂಡ ಭೇಟಿ, ಬಿಸಿಯೂಟ ಯೋಜನೆ ಬಗ್ಗೆ ಶ್ಲಾಘನೆ

Sep 13 2025, 02:04 AM IST
ಪಾವಗಡ ರಾಮಕೃಷ್ಣ ಆಶ್ರಮದ ಸ್ವಾಮಿ ಜಪಾನಂದಜೀ ಮಾತನಾಡಿ, ಯೂನಿಸೆಫ್ ತಂಡ ಭೇಟಿ ನೀಡಿರುವುದು ಗಮನಾರ್ಹ. ಇಲ್ಲಿನ ವಿದ್ಯಾರ್ಥಿಗಳಿಗೆ ಶುಚಿ, ರುಚಿಯ ಊಟ ಬಡಿಸುವ ಜೊತೆಗೆ ಸಂಸ್ಕಾರವನ್ನು ಕಲಿಸಲಾಗುತ್ತಿದೆ ಎಂದರು.

ಬೇಡ್ತಿ ನದಿಯುದ್ದಕ್ಕೂ ರೈತರಿಗೆ ನೀರಾವರಿ ಯೋಜನೆ ಮಾಡಲು ಆಗ್ರಹ

Sep 12 2025, 12:06 AM IST
ಯೋಜನೆಯ ಪರವಾಗಿ ಬ್ಯಾಟ್ ಮಾಡುತ್ತಿರುವ ಬಸವರಾಜ ಬೊಮ್ಮಾಯಿ ಅವರ ವಿರುದ್ಧವೂ ಕೆಲವರು ಹರಿಹಾಯ್ದಿದ್ದಾರೆ.

ಬಿಡದಿ ಟೌನ್ ಶಿಪ್ ಯೋಜನೆ: ಜಂಟಿ ಅಳತೆ ಕಾರ್ಯಕ್ಕೆ ಚಾಲನೆ

Sep 11 2025, 12:03 AM IST
ರಾಮನಗರ: ಬಿಡದಿ ಟೌನ್ ಶಿಪ್ ಯೋಜನೆಯಲ್ಲಿ ಭೂ ಮಾಲೀಕರಿಗೆ ಪಾಲುದಾರಿಕೆ ಮತ್ತು ಭೂ ಪರಿಹಾರ ಘೋಷಿಸಿದ್ದ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಗುರುವಾರದಿಂದ ಭೂ ಪ್ರಕ್ರಿಯೆಗೆ ಸಂಬಂಧಿಸಿದಂತೆ ಜಂಟಿ ಅಳತೆ ಕಾರ್ಯ ಪ್ರಾರಂಭಿಸುತ್ತಿದೆ.

ಪಶ್ಚಿಮ ಘಟ್ಟದ ಕತ್ತು ಹಿಸುಕುವ ಯೋಜನೆ

Sep 10 2025, 01:04 AM IST
ಬೇಡ್ತಿ-ವರದಾ ಯೋಜನೆ ಜಾರಿಯಿಂದ ನೀರಾವರಿ ಕಾಲುವೆ ಚಾನೆಲ್, ರಸ್ತೆ ಕಾಮಗಾರಿ, ವಿದ್ಯುತ್ ಮಾರ್ಗ ಗಳಿಂದ ಬೆಟ್ಟ-ಅರಣ್ಯ, ಗುಡ್ಡ, ಕಣಿವೆ ತುಂಡು ತುಂಡಾಗುತ್ತವೆ

2028ರೊಳಗೆ ತಾಲೂಕಿನಲ್ಲಿ ಎಲ್ಲಾ ಯೋಜನೆ ಪೂರ್ಣ: ಚಲುವರಾಯಸ್ವಾಮಿ

Sep 10 2025, 01:03 AM IST
ನೀರು ಹರಿಯುವ ಕಾಲುವೆಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡಿದರೆ ಭೂಮಿ ಇರುವವರೆಗೂ ಎಲ್ಲಾ ಕೆರೆಗಳಿಗೂ ನೀರು ತುಂಬಿಸಬಹುದು. ಒಂದು ಬಾರಿ ಕೆರೆ ತುಂಬಿಸಿದರೆ ಮುಂದಿನ ವರ್ಷ ನೀರು ಬಾರದಿದ್ದರೂ ಸಹ ಆ ಭಾಗದ ಜನರ ಕುಡಿಯುವ ನೀರು ಮತ್ತು ವ್ಯವಸಾಯಕ್ಕೆ ತೊಂದರೆಯಾಗುವುದಿಲ್ಲ. ಆ ಕಾರಣಕ್ಕಾಗಿ ಏತ ನೀರಾವರಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.

ಗ್ಯಾರಂಟಿ ಯೋಜನೆ ಜತೆ ಅಭಿವೃದ್ಧಿಗೂ ಆದ್ಯತೆ: ಶಾಸಕ ಯು.ಬಿ. ಬಣಕಾರ

Sep 08 2025, 01:01 AM IST
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಜತೆ ತಾಲೂಕಿನ ಸಮಗ್ರ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ನೀಡಿದೆ. ವಿರೋಧ ಪಕ್ಷದವರ ಟೀಕೆಗೂ ಅಭಿವೃದ್ಧಿ ಮೂಲಕ ಸಮರ್ಪಕ ಉತ್ತರ ನೀಡುತ್ತಿದೆ.

ಬೇಡ್ತಿ ವರದಾ ಯೋಜನೆ ಸಾಕಾರಕ್ಕೆ ಪಕ್ಷಾತೀತ ಹೋರಾಟ ಮುಖ್ಯ

Sep 08 2025, 01:01 AM IST
ಬೇಡ್ತಿ- ವರದಾ ಯೋಜನೆ 3 ದಶಕಗಳಷ್ಟು ಹಳೆಯದಾದರೂ ಜಿಲ್ಲೆಯಲ್ಲಿ ಅನುಷ್ಠಾನದ ಬಗ್ಗೆ ದೊಡ್ಡ ಧ್ವನಿ ಕೇಳಿರಲಿಲ್ಲ. ಪಕ್ಷಾತೀತ ಹೋರಾಟವೂ ನಡೆದಿಲ್ಲ.

ನೀರಾವರಿ ಯೋಜನೆ ವಿಚಾರದಲ್ಲಿ ರಾಜಕೀಯ ಮಾಡಿಲ್ಲ

Sep 08 2025, 01:00 AM IST
ನನಗೆ ರೈತರ ಹಿತ ಮುಖ್ಯ ಮುಂಬರುವ ದಿನಗಳಲ್ಲಿ ಬಿದರೆ ಕೆಂಬಾಳು ಮಾದಗೌಡನಹಳ್ಳಿ ಸೇರಿದಂತೆ ಎಲ್ಲಾ ಕೆರೆಗಳನ್ನು ತುಂಬಿಸಲು ಆದ್ಯತೆ ನೀಡುವುದಾಗಿ ತಿಳಿಸಿದರು. ಈ ಏತ ನೀರಾವರಿ ಯೋಜನೆ ಸಂಪೂರ್ಣ ಪೈಪ್ಲೈನ್ ಮೂಲಕ ನೀರು ಹರಿಸಲಾಗುತ್ತಿದ್ದು ಬಲ ಮತ್ತು ಎಡಭಾಗದ ಕೆರೆಗಳಿಗೆ ಅನುಗುಣವಾಗಿ ಸ್ವಲ್ಪವೂ ನೀರು ಪೋಲಾಗದೆ ಕೆರೆಗಳಿಗೆ ನೀರು ಹರಿಸಲಾಗುತ್ತಿದ್ದು ಈ ಯೋಜನೆ ನೂರಕ್ಕೆ ನೂರರಷ್ಟು ಸಂಪೂರ್ಣ ಯಶಸ್ವಿಯಾಗಿದೆ ಎಂದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 150
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved