• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರದ ಮಹತ್ವದ ಯೋಜನೆ ಡಿಸ್ನಿಲ್ಯಾಂಡ್ ಯೋಜನೆಗೆ ಕಾನೂನು ಕಂಟಕ..!

Jul 28 2024, 02:08 AM IST
ಗೆಜೆಟ್ ನೋಟಿಫಿಕೇಷನ್‌ನಂತೆ ಗಣಿಗಾರಿಕೆ, ಕೈಗಾರಿಕೆ, ಕಿರು ಜಲವಿದ್ಯುತ್ ಯೋಜನೆ, ಕೋಳಿ ಫಾರಂ, ಇಟ್ಟಿಗೆ ಕಾರ್ಖಾನೆ, ಸಾಮಿಲ್‌ಗಳನ್ನು ನಡೆಸುವ ಬಗ್ಗೆ ನಿಷೇಧವಿದ್ದರೂ ಕೂಡ ನಿಯಮಬಾಹೀರವಾಗಿ ಪರಿಸರ ಸೂಕ್ಷ್ಮವಲಯ ವಿರೋಧಿ ಚಟುವಟಿಕೆಗಳನ್ನು ಪ್ರಾರಂಭಿಸಲಾಗಿದೆ. ಅಲ್ಲದೆ, ಹೋಟೆಲ್ ಮತ್ತು ರೆಸಾರ್ಟ್‌ಗಳು ಒಂದು ಕಿಮೀ ಸೂಕ್ಷ್ಮ ಪರಿಸರ ವ್ಯಾಪ್ತಿಯ ಹೊರಗಿರಬೇಕಿದ್ದರೂ ಇಚ್ಛಾನುಸಾರ ಅನುಮತಿ ನೀಡಲಾಗಿದೆ.

ಸಂಸ್ಕಾರವಂತರಾಗಲು ಸೇವಾ ಯೋಜನೆ ಸಹಕಾರಿ

Jul 28 2024, 02:01 AM IST
ಕಾನೂನು ವಿದ್ಯಾರ್ಥಿಗಳು ಕಾಲೇಜುಗಳಲ್ಲಿ ನಡೆಯುವ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ಸಾಮಾಜಿಕವಾಗಿ ಹಾಗೂ ಗ್ರಾಮೀಣ ಭಾಗದ ಜನರ ಬದುಕಿನ ಸಮಸ್ಯೆಗಳನ್ನು ಅರಿತು ವ್ಯಕ್ತಿಗತವಾಗಿ ಅಭಿವೃದ್ದಿ ಹೊಂದಲು ಸಾಧ್ಯ

ಯೋಜನೆ ಸದ್ಬಳಕೆಗೆ ಪರಿಶೀಲನಾ ತಂಡ ರಚನೆ: ತಹಸೀಲ್ದಾರ್ ಗಿರಿಜಾ

Jul 27 2024, 12:56 AM IST
ಗ್ರಾಪಂ ಮಟ್ಟದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಅನುದಾನ ಸದ್ಬಳಕೆ ಹಾಗೂ ಫಲಾನುಭವಿಗಳ ಸ್ಥಿತಿಗತಿಗಳ ಕುರಿತು ಪರಿಶೀಲನೆ ಮಾಡಲು ತಾಲೂಕು ಮಟ್ಟದ ಪರಿಶೀಲನಾ ತಂಡ ರಚನೆ ಮಾಡಲಾಗಿದೆ ಎಂದು ತಹಸೀಲ್ದಾರ್ ಗಿರಿಜಾ ಹೇಳಿದರು. ಚಾಮರಾಜನಗರದಲ್ಲಿ ಮಾತನಾಡಿದರು.

ಪಾರ್ಕಿಂಗ್ ಯೋಜನೆ ಕೈ ಬಿಡಲು ಒತ್ತಾಯ

Jul 27 2024, 12:54 AM IST
ಮಲ್ಟಿ ಯುಟಿಲಿಟಿ ಮಾಲ್ ವಿತ್‌ಕಾರ್ ಪಾರ್ಕಿಂಗ್ ಯೋಜನೆಯನ್ನು ಕೈಬಿಡುವಂತೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಒತ್ತಾಯಿಸಿದ್ದಾರೆ.

ಅಗ್ನಿವೀರರಿಗೆ 4 ಬಿಜೆಪಿ ರಾಜ್ಯಗಳ ಪೊಲೀಸ್‌ ನೇಮಕದಲ್ಲಿ ಮೀಸಲು- ಯೋಜನೆ ಬಗ್ಗೆ ಮೋದಿ ಹಸೀ ಸುಳ್ಳು: ಖರ್ಗೆ

Jul 27 2024, 12:52 AM IST
ಬಿಜೆಪಿ ರಾಜ್ಯಗಳಾದ ಉತ್ತರಾಖಂಡ, ಛತ್ತೀಸ್‌ಗಢ, ಉತ್ತರ ಪ್ರದೇಶದ ಹಾಗೂ ಮಧ್ಯಪ್ರದೇಶ ಸರ್ಕಾರಗಳು ಅಗ್ನಿವೀರ ಯೋಧರಿಗೆ ನಿವೃತ್ತಿ ನಂತರ ಪೊಲೀಸ್ ಮತ್ತು ಸಶಸ್ತ್ರ ಪಡೆಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿ ನೇಮಕದಲ್ಲಿ ಮೀಸಲಾತಿ ನೀಡಲು ನಿರ್ಧರಿಸಿವೆ.

22 ಕೆರೆ ಏತ ಯೋಜನೆ ವಿಫಲ: ಕಳಪೆ ಕಾಮಗಾರಿ

Jul 26 2024, 01:43 AM IST
ಬೆಂಗಳೂರಿನ ವಿಧಾನಸೌಧದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರಗೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಶಾಸಕ ಕೆ.ಎಸ್.ಬಸವಂತಪ್ಪ ಜಿಲ್ಲೆ 22 ಕೆರೆಗಳ ಏತ ನೀರಾವರಿ ಯೋಜನೆ ಕುರಿತಂತೆ ವಿವರಿಸುತ್ತಿರುವುದು.

ನಯನಜ ಕ್ಷತ್ರಿಯ ಸಮಾಜದ ಅಭಿವೃದ್ಧಿಗೆ ಯೋಜನೆ ರೂಪಿಸಿ: ಕೆ.ಎಂ.ಶಿವಪ್ಪ

Jul 26 2024, 01:32 AM IST
ರಾಜ್ಯ ಸರ್ಕಾರ ಹಡಪದ ಅಪ್ಪಣ್ಣರ ಜಯಂತಿಯನ್ನು ಸಾರ್ವತ್ರಿಕವಾಗಿ ಆಚರಿಸುತ್ತಿರುವುದು ಸ್ವಾಗತಾರ್ಹ. ಕೇವಲ ಜಯಂತಿಯನ್ನು ಆಚರಿಸಿದರೆ ಸಾಲದು. ಅತ್ಯಂತ ಹಿಂದುಳಿದ ನಯನಜ ಕ್ಷತ್ರೀಯ ಸಮಾಜದ ಅಭಿವೃದ್ಧಿಗೆ ಯೋಜನೆ ರೂಪಿಸಬೇಕು.

ಟ್ರಯಲ್ ಹಂತದಲ್ಲಿ ಬೂದಿಹಾಳ-ಪೀರಾಪುರ ನೀರಾವರಿ ಯೋಜನೆ

Jul 25 2024, 01:24 AM IST
ಮತಕ್ಷೇತ್ರದ 38 ಹಳ್ಳಿಗಳು 50 ಸಾವಿರ ಎಕರೆ ಪ್ರದೇಶಕ್ಕೆ ಆಧುನಿಕ ತಂತ್ರಜ್ಞಾನ ಬಳಸಿ ನೀರುಣಿಸುವ ಬೂದಿಹಾಳ-ಪಿರಾಪುರ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಬಹುತೇಕ ಪೂರ್ಣಗೊಂಡು ಟ್ರಯಲ್ ಹಂತದಲ್ಲಿವೆ. ಕಾಮಗಾರಿಗೆ ಬೇಕಾದ ಅನುದಾನ ಬಿಡುಗಡೆ ಮಾಡಿ ಜಮೀನುಗಳಿಗೆ ನೀರು ಹರಿಸಿ ರೈತರ ಬಾಳು ಹಸನಾಗಿಸಲು ಉದ್ಘಾಟನೆಗೆ ಡಿಸಿಎಂ ಹಾಗೂ ನೀರಾವರಿ ಸಚಿವ ಡಿ.ಕೆ.ಶಿವಕುಮಾರ ಅವರನ್ನು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಆಹ್ವಾನಿಸಿದರು.

ಪಾಪನಾಶಿ ಕೆರೆ ನಿರ್ಮಾಣ ಯೋಜನೆ ನನೆಗುದಿಗೆ

Jul 25 2024, 01:20 AM IST
ಗದಗ ನಗರಸಭೆಯ ನಡುವೆ 35 ಕ್ಕೂ ಹೆಚ್ಚು ಬಾರಿ ಪತ್ರ ವ್ಯವಹಾರ ನಡೆದಿರುವುದೇ ಸಾಕ್ಷಿ

ಭಾಗ್ಯಲಕ್ಷ್ಮೀ, ಸುಕನ್ಯಾ ಸಮೃದ್ಧಿ ಯೋಜನೆ ಹೂಡಿಕೆ ಅವಕಾಶ

Jul 25 2024, 01:18 AM IST
ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗೆ ಹತ್ತಿರದ ಅಂಗನವಾಡಿ ಕೇಂದ್ರ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜು ಅವರು ತಿಳಿಸಿದ್ದಾರೆ.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 150
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved