ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಜಲಸಿರಿ ಯೋಜನೆ ಕಾಮಗಾರಿ: ಇಂದು ದಾವಣಗೆರೆಯಲ್ಲಿ ವಿದ್ಯುತ್ ವ್ಯತ್ಯಯ
Jul 25 2024, 01:16 AM IST
ಬೆಸ್ಕಾಂ 66/11 ಕೆ.ವಿ. ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಈ ಫೀಡರ್ಗಳಲ್ಲಿ ಜಲಸಿರಿ ಯೋಜನೆಯಡಿ ನೀರಿನ ಸರಬರಾಜು ಯೋಜನೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜು.25ರಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಸರ್ಕಾರದ ಯೋಜನೆ ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಿ: ಸಿಇಒ
Jul 24 2024, 12:26 AM IST
ಸರ್ಕಾರದ ಯೋಜನೆಗಳನ್ನು ಕಾಲಮಿತಿಯೊಳಗೆ ಅನುಷ್ಠಾನಗೊಳಿಸುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಸಿಇಒ ಆನಂದ ಪ್ರಕಾಶ್ ಮೀನಾ ಸೂಚಿಸಿದ್ದಾರೆ. ಮಡಿಕೇರಿ ಜಿ.ಪಂ.ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
10 ಕೋಟಿ ಮಂಜೂರಾಗಿದ್ದರೂ ಪೂರ್ಣಗೊಳ್ಳದ ಯೋಜನೆ
Jul 24 2024, 12:22 AM IST
ಪಾಪನಾಶಿಯ ಬಳಿ ಯೋಜನೆಗಾಗಿ ಸ್ಥಳ ನಿಗದಿಯಾದ ನಂತರ ಯೋಜನೆಯ ಸ್ವರೂಪವೇ ಬದಲಾಗಿದೆ
ಸಮಾಜದ ಎಲ್ಲ ವರ್ಗಕ್ಕೂ ಶಿಕ್ಷಣ ಮತ್ತು ಆರೋಗ್ಯ ಸೇರಿದಂತೆ ಯೋಜನೆ, ಸಾಮಾಜಿಕ ನ್ಯಾಯ
Jul 24 2024, 12:22 AM IST
ಸಮಗ್ರವಾಗಿ ಸಾಮಾಜಿಕ ನ್ಯಾಯವನ್ನು ಸಾಧಿಸಲು, ಶಿಕ್ಷಣ ಮತ್ತು ಆರೋಗ್ಯ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಮೂಲಕ ಎಲ್ಲಾ ಅರ್ಹ ಜನರನ್ನು ಒಳಗೊಳ್ಳುವ ‘ಪರಿಪೂರ್ಣ ವಿಧಾನ’ವನ್ನು ಅಳವಡಿಸಿಕೊಳ್ಳಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಹೇಳಿದ್ದಾರೆ.
ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸುವ ಅನೇಕ ಯೋಜನೆ : ಜಾಗತಿಕ ಪ್ರವಾಸಿ ತಾಣವಾಗಲಿದೆ ಭಾರತ!
Jul 24 2024, 12:19 AM IST
ಭಾರತವನ್ನು ಜಾಗತಿಕ ಪ್ರವಾಸಿ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸುವ ಅನೇಕ ಯೋಜನೆಗಳನ್ನು ಕೇಂದ್ರ ಬಜೆಟ್ನಲ್ಲಿ ಘೋಷಿಸಲಾಗಿದೆ.
ಗ್ಯಾರಂಟಿ ಯೋಜನೆ ಪ್ರಗತಿಗೆ ಧರ್ಮಜ ಉತ್ತಪ್ಪ ಸೂಚನೆ
Jul 23 2024, 12:33 AM IST
ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತಪ್ಪ್ಪ ಅಧ್ಯಕ್ಷತೆಯಲ್ಲಿ ಯೋಜನೆಗಳ ಪ್ರಗತಿ ಸಂಬಂಧಿಸಿ ಸಭೆ ನಡೆಯಿತು. ಯೋಜನೆಗಳನ್ನು ಅರ್ಹರಿಗೆ ತಲುಪಿಸಲು ಅಧ್ಯಕ್ಷರು ನಿರ್ದೇಶನ ನೀಡಿದರು.
ಗ್ರಾಮಾಭಿವೃದ್ಧಿ ಯೋಜನೆಯಡಿ ರಾಜ್ಯಾದ್ಯಂತ ಕೃಷಿ ಕ್ರಿಯಾ ಯೋಜನೆ
Jul 22 2024, 01:25 AM IST
ಈ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ 4,000 ಕೃಷಿ ತಾಂತ್ರಿಕ ತರಬೇತಿಗಳು ಮತ್ತು1,700 ಅಧ್ಯಯನ ಪ್ರವಾಸಗಳನ್ನು ಹಮ್ಮಿಕೊಂಡಿದ್ದು ಒಟ್ಟು 10 ಲಕ್ಷಕ್ಕೂ ಅಧಿಕ ರೈತರು ಇದರ ಪ್ರಯೋಜನ ಪಡೆಯಲಿರುವರು.
ಒಳಚರಂಡಿ ಯೋಜನೆ ಕಾಮಗಾರಿ ಸಮರ್ಪಕವಾಗಿ ನಡೆಸಲು ಸೂಚನೆ
Jul 21 2024, 01:29 AM IST
ಕುಶಾಲನಗರ ಒಳಚರಂಡಿ ಯೋಜನೆಯ ಅವೈಜ್ಞಾನಿಕ ಕಾಮಗಾರಿ ತೆರವುಗೊಳಿಸಿ ಸಮರ್ಪಕವಾಗಿ ಕಾಮಗಾರಿ ನಡೆಸುವಂತೆ ಕುಶಾಲನಗರ ಪುರಸಭೆ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಯಿತು.
ಸರ್ಕಾರದ ಯೋಜನೆ ತಲುಪಿಸಲು ಜನಸ್ಪಂದನಾ ಸಭೆ
Jul 21 2024, 01:27 AM IST
ಕೆಲವು ಇಲಾಖೆಯ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ ಎಂಬ ದೂರುಗಳು
ಗೃಹ ಜ್ಯೋತಿ ಯೋಜನೆ : 119.14 ಕೋಟಿ ರು. ಸಂದಾಯ: ಶಿವಾನಂದಸ್ವಾಮಿ
Jul 19 2024, 12:51 AM IST
ಚಿಕ್ಕಮಗಳೂರು, ಗೃಹ ಜ್ಯೋತಿ ಯೋಜನೆಯಡಿ ಜಿಲ್ಲೆಯ ಸಾವಿರಾರು ಕುಟುಂಬಗಳಿಗೆ ರಾಜ್ಯ ಸರ್ಕಾರ ಉಚಿತ ವಿದ್ಯುತ್ ಸೌಲಭ್ಯ ಒದಗಿಸುವ ಮೂಲಕ ಬೆಳಕಿನೆಡೆಗೆ ಕೊಂಡೊಯ್ಯುವ ಮಹತ್ತರ ಕಾರ್ಯ ಮಾಡುತ್ತಿದೆ ಎಂದು ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ ಹೇಳಿದರು.
< previous
1
...
97
98
99
100
101
102
103
104
105
...
150
next >
More Trending News
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ