ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಅಮೃತ್ ೨.೦ ಯೋಜನೆ ಸಮರೋಪಾದಿಯಲ್ಲಿ ಕೈಗೊಳ್ಳಿ
Jul 14 2024, 01:40 AM IST
ಅಮೃತ್ ೨.೦ಯೋಜನೆ ₹ ೯೨೩೦ ಕೋಟಿ ವೆಚ್ಚದ್ದಾಗಿದ್ದು, ಇದರಲ್ಲಿ ಕೇಂದ್ರ ಸರ್ಕಾರ ₹ ೪೬೧೫ ಕೋಟಿ ಹಾಗೂ ರಾಜ್ಯ ಸರ್ಕಾರವು ₹೩೬೯೨ ಕೋಟಿ ಸಹಯೋಗ ನೀಡಲಿದ್ದು, ಉಳಿದ ₹೯೨೭ ಕೋಟಿ ಹಣವನ್ನು ಸ್ಥಳೀಯ ಸಂಸ್ಥೆಗಳು ಭರಿಸುತ್ತವೆ
ಶಿಕ್ಷಕರು ಯೋಜನೆ ಸಿದ್ದಪಡಿಸಿ ಬೋಧನೆ ಮಾಡಲಿ
Jul 14 2024, 01:37 AM IST
ಕಾರ್ಯಾಗಾರದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ಮಾತನಾಡಿದರು.
74 ಕೆರೆಗೆ ನೀರು ತುಂಬಿಸುವ ಯೋಜನೆ ಶೀಘ್ರ ಜಾರಿ: ಶಾಸಕ ಶ್ರೀನಿವಾಸ
Jul 13 2024, 01:37 AM IST
ಕೆರೆ ತುಂಬಿಸುವ ಯೋಜನೆಯಲ್ಲಿ ಕೆಲವು ತಾಂತ್ರಿಕ ತೊಂದರೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ.
ಗರ್ಭ ನಿರೋಧಕ ಬಳಕೆ ಯೋಜನೆ ಕರ್ನಾಟಕ ಪ್ರಥಮ: ಆರೋಗ್ಯ ಸಚಿವ ದಿನೇಶ ಗುಂಡೂರಾವ್
Jul 12 2024, 01:38 AM IST
ದಾವಣಗೆರೆ ಎಸ್ಸೆಸ್ ಮಲ್ಲಿಕಾರ್ಜುನ ಸಾಂಸ್ಕೃತಿಕ ಭವನದಲ್ಲಿ ಗುರುವಾರ ರಾಜ್ಯ ಮಟ್ಟದ ವಿಶ್ವ ಜನಸಂಖ್ಯಾ ದಿನ ಉದ್ಘಾಟಿಸಿದ ಸಚಿವರಾದ ದಿನೇಶ ಗುಂಡೂರಾವ್, ಎಸ್.ಎಸ್.ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ.
ಗ್ಯಾರಂಟಿ ಯೋಜನೆ ಅರ್ಹ ಫಲಾನುಭವಿಗಳಿಗೆ ನೀಡಿ: ಗೌಡಪ್ಪಗೌಡ
Jul 12 2024, 01:36 AM IST
ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಬೇಕು ಹಾಗೂ ಬಡ ಜನರ ಮನೆ ಬಾಗಿಲಿಗೆ ಮುಟ್ಟಿಸುವ ಕೆಲಸ ತಾಲೂಕು ಮಟ್ಟದ ಅಧಿಕಾರಿಗಳು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಗೌಡಪ್ಪಗೌಡ ಆಲ್ದಾಳ ತಿಳಿಸಿದ್ದಾರೆ.
ನೀರಾವರಿ ಯೋಜನೆ ಅಭಿವೃದ್ಧಿಗೊಳಿಸುವಲ್ಲಿ ನಿರ್ಲಕ್ಷ್ಯ
Jul 12 2024, 01:35 AM IST
ತಮ್ಮ ರಾಜಕೀಯ ಭವಿಷ್ಯಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಡಿ. ಕೆ. ಸುರೇಶ್ ಮಾಗಡಿ ತಾಲೂಕಿಗೆ ನೀರು ತೆಗೆದುಕೊಂಡು ಹೋಗುತ್ತಿದ್ದಾರೆ
ಹಳೆಯ ಪಿಂಚಣಿ ಯೋಜನೆ ಜಾರಿಗೆ ಒತ್ತಾಯ
Jul 12 2024, 01:32 AM IST
ರಾಜ್ಯದ ಎಲ್ಲ ಸರ್ಕಾರಿ ಹಾಗೂ ಅನುದಾನಿತ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕಾರಟಗಿ ತಾಲೂಕು ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಹೊಸ ಯೋಜನೆ, ನೀತಿ ರೂಪಿಸಲು ದತ್ತಾಂಶ ಮುಖ್ಯ
Jul 12 2024, 01:31 AM IST
ಸರ್ಕಾರದ ವಿವಿಧ ಯೋಜನೆಗಳು ಮತ್ತು ಕಾರ್ಯ ನೀತಿ ರೂಪಿಸಲು ದತ್ತಾಂಶವು ಮಹತ್ವದ ಪಾತ್ರ ವಹಿಸುತ್ತಿದ್ದು ಗುಣಮಟ್ಟದ ದತ್ತಾಂಶ ಸಂಗ್ರಹಣೆ ಮಹತ್ವದಾಗಿದೆ.
ಸರ್ಕಾರದ ಗ್ಯಾರಂಟಿ ಯೋಜನೆ ಅರ್ಹರಿಗೆ ತಲುಪಿಸಿ
Jul 11 2024, 01:39 AM IST
ಗ್ರಾಮೀಣ ಮಟ್ಟದಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಪರಿಣಾಮಕಾರಿಯಾಗಿ ಜಾರಿಯಾಗಬೇಕು
ಗ್ಯಾರಂಟಿ ಯೋಜನೆ ಹಣದ ಕೊರತೆ ಇಲ್ಲ: ಸಿಎಂ ಸಿದ್ದರಾಮಯ್ಯ
Jul 11 2024, 01:32 AM IST
ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
< previous
1
...
99
100
101
102
103
104
105
106
107
...
150
next >
More Trending News
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ