• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉದ್ಯೋಗ ಖಾತ್ರಿ ಯೋಜನೆ ಬಳಸಿಕೊಂಡ್ರೆ ಗ್ರಾಮಗಳ ಅಭಿವೃದ್ಧಿ ಶೀಘ್ರ ಎಂದ ರೂಪಶ್ರೀ

Jan 12 2024, 01:47 AM IST
2022-23ನೇ ಸಾಲಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿ 239 ಕಾಮಗಾರಿಗಳು ಅನುಷ್ಠಾನಗೊಂಡಿದ್ದು, 1.42 ಕೋಟಿ ಬಳಕೆ ಮಾಡಲಾಗಿದೆ. 15ನೇ ಹಣಕಾಸು ಯೋಜನೆ ಅಡಿ 25 ಕಾಮಗಾರಿಗಳು ಅನುಷ್ಠಾನ ಗೊಂಡಿದ್ದು, 20.60 ಲಕ್ಷ ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಲಾಗಿದೆ.

6 ತಿಂಗಳಲ್ಲಿ ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಗೊಳ್ಳಲಿ: ರಾಜೇಂದ್ರ

Jan 12 2024, 01:46 AM IST
ಎತ್ತಿನಹೊಳೆ ಕಾಮಗಾರಿಯನ್ನು ಇನ್ನು 6 ತಿಂಗಳಲ್ಲಿ ಪೂರ್ಣಗೊಳಿಸುವಂತೆ ವಿಧಾನ ಪರಿಷತ್‌ ಸದಸ್ಯ ರಾಜೇಂದ್ರ ಎಂಜಿನಿಯರ್‌ಗಳಿಗೆ ತಿಳಿಸಿದರು.

ವಿಶ್ವಕರ್ಮ ಯೋಜನೆ ಪ್ರಯೋಜನ ಪಡೆದುಕೊಳ್ಳಿ

Jan 12 2024, 01:45 AM IST
ಬಿಜೆಪಿ ವಿಶ್ವದಲ್ಲೆ ಅತೀ ಹೆಚ್ಚು ಪಕ್ಷದ ಸದಸ್ಯರು ಹೊಂದಿದ ಪಕ್ಷ ಎಂದು ದಾಖಲಾಗಿದೆ, ರಾಜ್ಯ ಮತ್ತು ದೇಶದಲ್ಲಿ ಪಕ್ಷವು ದಿನದಿಂದ ದಿನಕ್ಕೆ ಸಂಘಟನೆಯಲ್ಲಿ ಬಲಿಷ್ಠವಾಗಿ ಬೆಳೆಯುತ್ತಿದೆ. ಇನ್ನೂ ಕೆಲವೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಬರುತ್ತಿದ್ದು ಪಕ್ಷದ ಕಾರ್ಯಕರ್ತರು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಿಕೊಳ್ಳಬೇಕು. ರಾಜ್ಯದಲ್ಲಿ ಕನಿಷ್ಠ 25 ಸ್ಥಾನಗಳನ್ನು ನಾವು ಗೆದ್ದೇ ಗೆಲ್ಲುತ್ತೇವೆ

ಬೀದಿ ಬದಿ ವ್ಯಾಪಾರಸ್ಥರ ಹಿತರಕ್ಷಣೆಗೆ ಸರ್ಕಾರದಿಂದ ವಿವಿಧ ಯೋಜನೆ

Jan 12 2024, 01:45 AM IST
ಮಳೆ, ಚಳಿ, ಗಾಳಿಯನ್ನು ಲೆಕ್ಕಿಸದೇ ಬೀದಿ ಬದಿ ಕುಳಿತು ನಿತ್ಯ ವ್ಯಾಪಾರ ಮಾಡುವವರ ಕೊಡುಗೆ ಸಮಾಜಕ್ಕೆ ಸಾಕಷ್ಟಿದೆ. ಹಾಗಾಗಿ, ಅವರ ಹಿತರಕ್ಷಣೆಗೆ ಸರ್ಕಾರ ಹಲವಾರು ಕಾನೂನು ಹಾಗೂ ಯೋಜನೆಗಳನ್ನು ರೂಪಿಸಿದೆ.

ಕೂಸಿನಮನೆಯ ಯೋಜನೆ ಬೆಳವಣಿಗೆಗೆ ಸಹಕರಿಸಿ: ಕುಷ್ಟಗಿ ತಾಪಂ ಇಒ ನಿಂಗಪ್ಪ ಮಸಳಿ

Jan 11 2024, 01:31 AM IST
ಕೂಸಿನಮನೆಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಗಿದೆ. ಈಗಾಗಲೇ ಏಳು ದಿನಗಳ ಕಾಲ ಎಲ್ಲರೂ ತರಬೇತಿ ಪಡೆದಿದ್ದು, ಮುಂದೆ ನಿಮ್ಮ ಪ್ರತಿ ಗ್ರಾಪಂಗಳಲ್ಲಿ ಕೂಸಿನಮನೆ ಬೆಳೆಸಿ ಮಕ್ಕಳ ಉತ್ತಮ ಬೆಳವಣಿಗೆಗೆ ಸಹಕಾರವಾಗಬೇಕು.

ಯುವನಿಧಿ ಯೋಜನೆ ಸದುಪಯೋಗಪಡಿಸಿಕೊಳ್ಳಿ- ಮೀನಾ ನಾಗರಾಜ್

Jan 11 2024, 01:31 AM IST
ಆರ್ಥಿಕ ಸಂಕಷ್ಟದ ನಡುವೆ ಕನಸಿನ ಉದ್ಯೋಗದ ಹುಡುಕಾಟದಲ್ಲಿರುವ ನಿರುದ್ಯೋಗಿ ಯುವ ಜನರು ಯುವನಿಧಿ ಯೋಜನೆಗೆ ನೋಂದಾಯಿಸಿಕೊಳ್ಳುವ ಮೂಲಕ ಈ ಯೋಜನೆ ಸದುಪಯೋಗ ಪಡೆಯುವಂತೆ ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ಯುವನಿಧಿ ಪೋಸ್ಟರ್ ಬಿಡುಗಡೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.

ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಮಂಜುನಾಥ್ ಕುಮಾರ್ ಒತ್ತಾಯ

Jan 11 2024, 01:30 AM IST
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ರಾಜ್ಯ ಪಿಂಚಣಿ ಯೋಜನೆ ಎಂಪಿಎಸ್ ಸಂಬಂಧಿತ ಸಂಘಟನೆಗಳ ಸಭೆಯಲ್ಲಿ ಪಾಲ್ಗೊಂಡ ನೈಋತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ವಿಶ್ವಕರ್ಮ ಯೋಜನೆ ಜಾರಿಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ: ರಾಮದಾಸ್

Jan 10 2024, 01:46 AM IST
ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಮೇಲಿಂದ ಮೇಲೆ ಬಹುಪಯೋಗಿ ಯೋಜನೆಗಳು ಜಾರಿಯಾಗುತ್ತಿವೆ. ಅಷ್ಟೇ ಪರಿಣಾಮಕಾರಿಯಾಗಿಯೂ ಇರುವುದು ಗಮನೀಯ. ಇವುಗಳ ಸಾಲಿನಲ್ಲಿರುವ ಪಿಎಂ ಸ್ವನಿಧಿ-ವಿಶ್ವಕರ್ಮ ಯೋಜನೆಗಳ ಅನುಷ್ಠಾನದಲ್ಲಿ ಕರ್ನಾಟಕ ರಾಜ್ಯ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಯೋಜನೆಗಳ ಅನುಷ್ಠಾನದ ರಾಜ್ಯ ಉಸ್ತುವಾರಿ ಹಾಗೂ ಮಾಜಿ ಸಚಿವ ಎಸ್.ಎ. ರಾಮದಾಸ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಲಕ್ಷದ್ವೀಪ: ಹೊಸ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಲು ಕೇಂದ್ರ ಯೋಜನೆ!

Jan 10 2024, 01:45 AM IST

ಭಾರತದ ಲಕ್ಷದ್ವೀಪದ ದ್ವೀಪಗಳನ್ನು ಮಾಲ್ಡೀವ್ಸ್‌ಗೆ ಪರ್ಯಾಯ ಪ್ರವಾಸೋದ್ಯಮ ತಾಣವನ್ನಾಗಿ ಪರಿವರ್ತಿಸಬೇಕು ಎಂಬ ಕೂಗಿನ ನಡುವೆಯೇ ದ್ವೀಪದಲ್ಲಿ ಹೊಸ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸುತ್ತಿದೆ

ಬೋಳಮಾನದೊಡ್ಡಿ ನೀರಾವರಿ ಯೋಜನೆ ವರದಿ ಸಲ್ಲಿಕೆ: ಸಚಿವ ಬೋಸರಾಜು

Jan 10 2024, 01:45 AM IST
ಬೋಳಮಾನದೊಡ್ಡಿ ಏತ ನೀರಾವರಿ ಯೋಜನೆ ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 113
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved