• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಬರ್ಬನ್‌ ರೈಲು: ದೊಡ್ಡಜಾಲ ಮೂಲಕ ಏರ್‌ಪೋರ್ಟ್‌ ಸಂಪರ್ಕಿಸಲು ಯೋಜನೆ

May 07 2024, 02:02 AM IST

ಮೆಜೆಸ್ಟಿಕ್‌ನಿಂದ ದೇವನಹಳ್ಳಿ ಸಂಪರ್ಕಿಸುವ ಉಪನಗರ ರೈಲಿನ ಮೊದಲ ‘ಸಂಪಿಗೆ’ ಮಾರ್ಗವನ್ನು ಬಳ್ಳಾರಿ ರಸ್ತೆಯ ಏರ್‌ಪೋರ್ಟ್‌ ಟ್ರಂಪೆಟ್ ಇಂಟರ್‌ಚೇಂಜ್‌ನ ಬದಲಾಗಿ ದೊಡ್ಡಜಾಲದ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸಲು ಯೋಜಿಸಿದೆ.

ನಿವೃತ್ತ ನೌಕರರಿಗೆ ‘ ಆರೋಗ್ಯ ರಕ್ಷಾ ಯೋಜನೆ’ ಜಾರಿಗೆ ಮುಂದಾದ ಪಾಲಿಕೆ

May 06 2024, 01:31 AM IST
ಪಾಲಿಕೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ನೌಕರರು ಮತ್ತು ಅವಲಂಬಿತರಿಗೆ ಆರೋಗ್ಯ ಸೌಲಭ್ಯ ಒದಗಿಸಲು ‘ಪಿಂಚಣಿದಾರರ ಆರೋಗ್ಯ ರಕ್ಷಾ ಯೋಜನೆ’ ಆರಂಭಿಸಲು ಬಿಬಿಎಂಪಿ ಮುಂದಾಗಿದೆ.

ಪಂಚ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ

May 05 2024, 02:06 AM IST
ಸವದತ್ತಿ ವಿಧಾನಸಭಾ ಕ್ಷೇತ್ರದ ಮುನವಳ್ಳಿ ಪಟ್ಟಣದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಭರ್ಜರಿ ರೋಡ್ ಶೋ ನಡೆಸಿ ಮಾತನಾಡಿದರು.

ಗೃಹಲಕ್ಷ್ಮೀ ಯೋಜನೆ ಮಹಿಳೆಯರಿಗೆ ವರದಾನ: ಉಮಾಶ್ರೀ

May 05 2024, 02:05 AM IST
ಗ್ಯಾರಂಟಿಗಳಿಂದ ಸಾಮಾಜಿಕ ನ್ಯಾಯ ನೀಡಿದ ಕೀರ್ತಿ ಕಾಂಗ್ರೆಸ್‌ಗೆ ಸಲ್ಲುತ್ತದೆ

ಸಿಂಗಟಾಲೂರು ಏತ ನೀರಾವರಿ ಯೋಜನೆ ಪೂರ್ಣಗೊಳಿಸದಿದ್ದರೆ ಹೋರಾಟ

May 05 2024, 02:03 AM IST
ರಾಜ್ಯ ಸರ್ಕಾರ ಈ ಭಾಗಕ್ಕೆ ನೀರು ಕೊಡದಿದ್ದರೆ ದೊಡ್ಡ ಹೋರಾಟ ಮಾಡಲಾಗುವುದು. ಕೇವಲ ಮುಂಡರಗಿ ಅಷ್ಟೇ ಅಲ್ಲ, ಗದಗ, ರೋಣ, ಕೊಪ್ಪಳ ಭಾಗದವರೆಗೂ ಭೂಮಿ ತಾಯಿ ಹಸಿರು ಸೀರೆ ಉಟ್ಟು ಕಂಗೊಳಿಸಬೇಕು

‘ಗ್ಯಾರಂಟಿ’ಯೋಜನೆ ಜನರ ದಿಕ್ಕು ತಪ್ಪಿಸುತ್ತಿದೆ: ಸಿ.ಕೆ.ರಾಮಮೂರ್ತಿ ಆರೋಪ

May 05 2024, 02:00 AM IST
ತಾಲೂಕಿನ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರವಾಗಿ ಬೆಂಗಳೂರು ಜಯನಗರ ಶಾಸಕ ಸಾಗರ ಸಿ.ಕೆ.ರಾಮಮೂರ್ತಿ ಬಿರುಸಿನ ಪ್ರಚಾರ ನಡೆಸಿದರು.

ಬುರುಡಾಳು ಬೋರೆಯಲ್ಲಿ ಕಾಡುಜಾತಿ ಮರ ಬೆಳೆಸಲು ಯೋಜನೆ

May 04 2024, 12:41 AM IST
ಹೇಮಗಂಗೋತ್ರಿ ಸಮೀಪವಿರುವ ಬುರುಡಾಳು ಬೋರೆಯಲ್ಲಿರುವ ನೀಲಗಿರಿ ಮರಗಳನ್ನು ಬೇರು ಸಹಿತ ತೆಗೆದು ಅಲ್ಲಿ ಸ್ಥಳೀಯ ಪ್ರಭೇದಗಳಿರುವ ಮರ ಗಿಡಗಳನ್ನು ಬೆಳೆಸುವ ಯೋಜನೆಗೆ ಶೀಘ್ರದಲ್ಲಿ ರಾಜ್ಯ ಸರ್ಕಾರದಿಂದ ಅನುಮತಿ ಪಡೆಯಲಾಗುವುದು ಎಂದು ಹಾಸನ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್ ಹೇಳಿದ್ದಾರೆ.

ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ಕಾಂಗ್ರೆಸ್‌ ಗಿಫ್ಟ್‌

May 04 2024, 12:35 AM IST
ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ತಂದಿದ್ದು ಕಾಂಗ್ರೆಸ್ಸು. ಅದು ಕಾಂಗ್ರೆಸ್‌ ಕೂಸು, ಸಂಸದ ಜಿ.ಎಂ.ಸಿದ್ದೇಶ್ವರ ಆಗಲಿ, ಬಿಜೆಪಿ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಾಗಲೀ ಕೊಡುಗೆ ನೀಡಿಲ್ಲ ಎಂದು ಚನ್ನಗಿರಿ ಶಾಸಕ ಶಿವಗಂಗಾ ವಿ. ಬಸವರಾಜ ಹೇಳಿದ್ದಾರೆ.

ಶಕ್ತಿ ಯೋಜನೆ ಮೊಬೈಲ್‌ನ ಆಧಾರ ಕಾರ್ಡ್‌ ಅಮಾನ್ಯವೆಂದು ವಾಗ್ವಾದ

May 04 2024, 12:34 AM IST
ಒರಿಜಿನಲ್ ಆಧಾರ ಕಾರ್ಡ್‌ ತೋರಿಸಿದರೆ ಮಾತ್ರ ಶಕ್ತಿ ಯೋಜನೆ ಟಿಕೆಟ್ ನೀಡುತ್ತೇನೆ, ಇಲ್ಲವಾದರೆ ಇಳಿದುಕೊಳ್ಳಿ ಎಂದು ನಿರ್ವಾಹಕ ಲಿಂಗರಾಜ್ ಮಹಿಳಾ ಪ್ರಯಾಣಿಕರಿಗೆ ಹೇಳಿದ್ದಾರೆ. ಇದಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ಸಿನಿಂದ ಹಲವು ಜನಪರ ಯೋಜನೆ ರದ್ದು: ವಿ. ಸುನೀಲ್‌ಕುಮಾರ್‌

May 04 2024, 12:32 AM IST
ಉತ್ತಮ ಅಭ್ಯರ್ಥಿಯಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಗೆಲ್ಲಿಸಿ ಬಿಜೆಪಿಯ ಬಲವನ್ನು ಹೆಚ್ಚಿಸಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲಕುಮಾರ ಮನವಿ ಮಾಡಿದರು.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved