ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಯುವನಿಧಿ ಯೋಜನೆ ಪೋಸ್ಟರ್ ಬಿಡುಗಡೆ, ನೋಂದಣೆಗೆ ಚಾಲನೆ
Dec 27 2023, 01:30 AM IST
ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಯುವನಿಧಿಯ ಪೋಸ್ಟರ್ ಅನ್ನು ಸರ್ಕಾರ ಬಿಡುಗಡೆ ಮಾಡಿದೆ. ಅಲ್ಲದೇ ಯುವನಿಧಿಗೆ ನೋಂದಣಿಯೂ ಪ್ರಾರಂಭವಾಗಿದೆ.
ಮಂದಗತಿಯಲ್ಲಿ ಸಾಗಿದ ಕೆರೆ ತುಂಬಿಸುವ ಯೋಜನೆ
Dec 26 2023, 01:32 AM IST
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲೆಯಲ್ಲಿ ಮಂಜೂರಾಗಿದ್ದ ₹೮೩೮ ಕೋಟಿ ವೆಚ್ಚದ ೨೭೬ ಕೆರೆ ತುಂಬಿಸುವ ಯೋಜನೆ ಕಾಮಗಾರಿ ಮಂದಗತಿಯಲ್ಲಿ ಸಾಗಿದೆ. ಬರಗಾಲದಲ್ಲಿ ಆಸರೆಯಾಗಬೇಕಿದ್ದ ಯೋಜನೆ ಇನ್ನೂ ಮುಗಿದಿಲ್ಲ, ಇದರಿಂದ ಸಮಸ್ಯೆ ಮುಂದುವರಿದಂತಾಗಿದೆ.
ಆರಂಭಕ್ಕೆ ಮುನ್ನವೇ ಹೈಪರ್ಲೂಪ್ ಯೋಜನೆ ಸ್ಥಗಿತ
Dec 25 2023, 01:31 AM IST
ಎಲಾನ್ ಮಸ್ಕ್ 3 ವರ್ಷಗಳ ಹಿಂದೆ ಆರಂಭಿಸಿದ್ದ ವೇಗದೂತ ಪ್ರಯಾಣದ ಹೈಪರ್ಲೂಪ್ ಯೋಜನೆಯು ಎಂಜಿನಿಯರಿಂಗ್ ಅನುಮಾನಗಳಿಂದಾಗಿ ಸ್ಥಗಿತಗೊಂಡಿದೆ.
ಜನ ಪಂಚರತ್ನ ಯೋಜನೆ ಜಾರಿಗೆ ಅವಕಾಶ ನೀಡಲಿಲ್ಲ: ಎಚ್ಡಿಕೆ
Dec 25 2023, 01:30 AM IST
ಚನ್ನಪಟ್ಟಣ: ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಜನ ರಾಜ್ಯದ ಸಂಪನ್ಮೂಲಗಳನ್ನು ಲೂಟಿ ಮಾಡುವ ದಂಧೆಕೋರರನ್ನು ಆರಿಸುತ್ತಾರೆಯೇ ಹೊರತು ಉತ್ತಮ ಆಡಳಿತ ನೀಡಲು ಕಂಕಣಬದ್ಧರಾಗಿರುವ ನನ್ನಂತಹ ರಾಜಕಾರಣಿಗೆ ಅವಕಾಶ ನೀಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾರ್ಮಿಕವಾಗಿ ನುಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಭಿವೃದ್ಧಿಗೆ ವರದಾನ
Dec 24 2023, 01:45 AM IST
ಶಿಕ್ಷಣ, ಆರೋಗ್ಯ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಬೌದ್ಧಿಕ ಎಲ್ಲ ರಂಗಗಳಲ್ಲಿಯೂ ಅಭಿವೃದ್ಧಿಗಾಗಿ ಸಂಕಲ್ಪ
ನೀರಿಗೆ ಸಮಸ್ಯೆಯಾಗದಂತೆ ಯೋಜನೆ ರೂಪಿಸಿ: ಸಚಿವ ರಹೀಂ ಖಾನ್
Dec 24 2023, 01:45 AM IST
ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಉದ್ಬವಿಸದಂತೆ ಸರಿಯಾದ ಯೋಜನೆಗಳನ್ನು ರೂಪಿಸಲು ಸಚಿವ ರಹೀಂ ಖಾನ್ ಸೂಚಿಸಿದ್ದಾರೆ.
ಮೇಕೆದಾಟು ಯೋಜನೆ ಜಾರಿಗೊಳಿಸಿ ರೈತರಿಗೆ ನೆರವಾಗಿ
Dec 24 2023, 01:45 AM IST
ರಾಮನಗರ: ಬಯಲು ಸೀಮೆ ಜಿಲ್ಲೆಗಳಿಗೆ ಅನುಕೂಲವಾಗಲಿರುವ ಮೇಕೆದಾಟು ಯೋಜನೆ ಜಾರಿ ಸೇರಿದಂತೆ ರೈತರ ಹಲವಾರು ಬೇಡಿಕೆಗಳನ್ನು ರಾಜ್ಯ ಸರ್ಕಾರ ಕೂಡಲೇ ಈಡೇರಿಸಬೇಕು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕನಕಪುರ ತಾಲೂಕು ಅಧ್ಯಕ್ಷ ಬಿ.ಸತೀಶ್ ಒತ್ತಾಯಿಸಿದರು.
ಸಿರಿಧಾನ್ಯ ಬೆಳೆಯುವ ರೈತರಿಗೆ ರೈತಸಿರಿ ಯೋಜನೆ ಮೂಲಕ ಪ್ರೋತ್ಸಾಹ
Dec 23 2023, 01:45 AM IST
ಸಿರಿಧಾನ್ಯಗಳು ಪ್ರಸ್ತುತ ಸನ್ನಿವೇಶದಲ್ಲಿ ಪ್ರಮುಖ ಆಹಾರ ಬೆಳೆಗಳಾಗುತ್ತಿವೆ. ಅತೀ ಕಡಿಮೆ ಮಳೆ ಇರುವ ಪ್ರದೇಶಗಳಲ್ಲಿ, ಶುಷ್ಕ, ಒಣ ಪರಿಸ್ಥಿತಿಗಳಲ್ಲಿ, ಕಡಿಮೆ ಫಲವತ್ತತೆ ಇರುವ ಮಣ್ಣಿನಲ್ಲಿ ಸಹ ಬೆಳೆಯಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಕಿರಣಕುಮಾರ ಎಂ. ಹೇಳಿದರು.
ಜೆಜೆಎಂ ಯೋಜನೆ ಸದುಪಯೋಗಕ್ಕೆ ಕರೆ
Dec 22 2023, 01:30 AM IST
ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ನೀರಿನ ಸಮಸ್ಯೆಯೂ ಹೆಚ್ಚಾಗುತ್ತಿದೆ. ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ಅವರು ಪ್ರತಿ ಹಳ್ಳಿಗೂ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಆಶಯದೊಂದಿಗೆ ‘ಜಲ ಜೀವನ್ ಮಿಷನ್’ ಆರಂಭಿಸಿದ್ದಾರೆ. ಯೋಜನೆಯ ಸದುಪಯೋಗ ಪ್ರತಿಯೊಬ್ಬರು ಪಡೆದುಕೊಳ್ಳಬೇಕು
ದೇವದಾಸಿ ಮಹಿಳೆಯರಿಗೆ ಹೆಚ್ಚಿನ ಯೋಜನೆ ಒದಗಿಸಿ
Dec 22 2023, 01:30 AM IST
ಆರ್.ಏಟ್ ಹೋಟೆಲ್ ಸಭಾಂಗಣದಲ್ಲಿ ಚಿಲ್ಡ್ರನ್ ಆಫ್ ಇಂಡಿಯಾ ಫೌಂಡೇಶನ್, ಅಮ್ಮಾ ಫೌಂಡೇಶನ್ ಸಹಯೋಗದಲ್ಲಿ ಚಿಲ್ಡ್ರನ್ ಗುಡ್ ಯೋಜನೆ ವತಿಯಿಂದ ದೇವದಾಸಿ ಮಹಿಳೆಯರು ಹಾಗೂ ಮಕ್ಕಳ ಸಮಸ್ಯೆಗಳ ನಿವಾರಣೆಗೆ ಸರ್ಕಾರ ಹೊರಡಿಸಿದ ಆದೇಶಗಳ ಮಾಹಿತಿ ಹಂಚಿಕೆ ಕಾರ್ಯಾಗಾರ ನಡೆಯಿತು. ಈ ವೇಳೆ ಚಂದ್ರಶೇಖರ ಎಸ್.ಚಿನಕೇಕರ ಅವರು ಮಾತನಾಡಿದರು.
< previous
1
...
103
104
105
106
107
108
109
110
111
112
113
next >
More Trending News
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್