• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿಯಿಂದ ಗ್ಯಾರಂಟಿ ಯೋಜನೆ ನಿಲ್ಲಿಸುವ ಕುತಂತ್ರ: ಸಲೀಂ ಅಹ್ಮದ

Jun 22 2024, 12:52 AM IST
ಗ್ಯಾರಂಟಿ ಯೋಜನೆಗಾಗಿ ಪೆಟ್ರೋಲ್‌-ಡೀಸೆಲ್ ದರ ಹೆಚ್ಚಳ ಮಾಡಲಾಗಿದೆ ಎಂದು ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಪರೋಕ್ಷವಾಗಿ ಗ್ಯಾರಂಟಿ ಯೋಜನೆಗಳು ನಿಲ್ಲಬೇಕು, ಬಡವರಿಗೆ ಸಿಗುತ್ತಿದ್ದ ಸೌಲಭ್ಯಗಳು ಸಿಗದಂತಾಗಬೇಕು ಎನ್ನುವುದು ರಾಜ್ಯ ಬಿಜೆಪಿ ನಾಯಕರ ಕುತಂತ್ರವಾಗಿದೆ ಎಂದು ಸಲೀಂ ಅಹ್ಮದ್‌ ಹೇಳಿದರು.

20-30 ವರ್ಷದ ರೈಲ್ವೆ ಯೋಜನೆ ಅನುಷ್ಠಾನಕ್ಕೆ ಕ್ರಮ

Jun 22 2024, 12:50 AM IST
ನಗರದಲ್ಲಿ ಇಪ್ಪತ್ತೈದು ಮೂವತ್ತು ವರ್ಷದ ಅನೇಕ ಯೋಜನೆಗಳನ್ನು, ನಮ್ಮ ಕಾಲದಲ್ಲಿ ಅನುಷ್ಠಾನಕ್ಕೆ ತಂದು ಸಾರ್ವಜನಿಕರಿಗೆ ಸಮರ್ಪಣೆ ಮಾಡಲಾಗುವುದು ಎಂದು ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.

ತಲಕಾವೇರಿ: ‘ನಮಾಮಿ ಕಾವೇರಿ ಯೋಜನೆ’ಗೆ ಚಾಲನೆ

Jun 21 2024, 01:11 AM IST

ನಮಾಮಿ ಕಾವೇರಿ ಯೋಜನೆಗೆ ತಲಕಾವೇರಿ ಕ್ಷೇತ್ರದಲ್ಲಿ ಸಂಕಲ್ಪ ಮಾಡುವ ಮೂಲಕ ಚಾಲನೆ ನೀಡಲಾಯಿತು. ಭಾಗಮಂಡಲ, ನಾಪೋಕ್ಲು ವ್ಯಾಪ್ತಿಯಲ್ಲಿ ಗ್ರಾಮ ಮಟ್ಟದಲ್ಲಿ ನಮಾಮಿ ಕಾವೇರಿ ತಂಡಗಳನ್ನು ರಚಿಸಲಾಯಿತು.

ರೈಲ್ವೆ ಯೋಜನೆ ಮರು ಜಾರಿಗೆ ಕ್ರಮ: ಡಾ.ಮಂಜುನಾಥ್

Jun 21 2024, 01:04 AM IST
ಕನಕಪುರ: ಬೆಂಗಳೂರಿನಿಂದ ಕನಕಪುರ ಮಾರ್ಗವಾಗಿ ಸತ್ಯಮಂಗಲಕ್ಕೆ ಸಂಪರ್ಕ ಸಾಧಿಸುವ ರೈಲ್ವೆ ಯೋಜನೆ ಜಾರಿಗೆ ತರಲು ಕೇಂದ್ರ ರೈಲ್ವೆ ಸಚಿವರ ಜೊತೆಗೆಎಚ್ಡಿಕೆ ಮಾತುಕತೆ ನಡೆಸಿದ್ದು ನಾನು ಕೂಡ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್.ಮಂಜುನಾಥ್ ತಿಳಿಸಿದರು.

ಬೇಡ್ತಿ ವರದಾ ನದಿ ಜೋಡಣೆ ಯೋಜನೆ ಅನುಷ್ಠಾನಗೊಳಿಸಲು ಆಗ್ರಹ

Jun 21 2024, 01:01 AM IST
ರೈತರ ಕೃಷಿ ಭೂಮಿಗೆ ವರದಾನವಾಗುವ, ವರ್ಷವಿಡೀ ಜನರ ಬಾಯಾರಿಕೆ ನೀಗಿಸಲು ಸಮರ್ಥವಾದ ಬೇಡ್ತಿ ವರದಾ ನದಿ ಜೋಡಣೆ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ನದಿ ಜೋಡಣಾ ಹೋರಾಟ ಸಮಿತಿ ಹಾಗೂ ಬಿಜೆಪಿ-ಜೆಡಿಎಸ್ ನಾಯಕರು ಮನವಿ ಸಲ್ಲಿಸಿದರು.

ಕೆರೆಗಳ ಭರ್ತಿ ಯೋಜನೆ ಸಾಕಾರಗೊಳ್ಳಲಿ

Jun 20 2024, 01:03 AM IST
ಜಿಲ್ಲೆಯ ಹೊಸಪೇಟೆ, ಕೂಡ್ಲಿಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ, ಹರಪನಹಳ್ಳಿ, ಹೂವಿನಹಡಗಲಿ ಭಾಗದ ಕೆರೆ ತುಂಬಿಸಿ ನೀರಾವರಿ ಯೋಜನೆ ಸಾಕಾರಗೊಳಿಸಬೇಕಿದೆ.

ಪಂಚ ಗ್ಯಾರಂಟಿ ಯೋಜನೆ ಎಂದಿಗೂ ನಿಲ್ಲಲ್ಲ: ಜಿ.ಎಸ್. ಪಾಟೀಲ

Jun 20 2024, 01:03 AM IST
ಅಲ್ಪಸಂಖ್ಯಾತರ ಇಲಾಖೆ ಅನುದಾನದಲ್ಲಿ ₹20 ಲಕ್ಷ ವೆಚ್ಚದಲ್ಲಿ ರೋಣ ತಾಲೂಕಿನ ಶಾಂತಗೇರಿ ಗ್ರಾಮದ ಅಲ್ಪಸಂಖ್ಯಾತರ ಕಾಲನಿಯಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಬುಧವಾರ ಶಾಸಕ ಜಿ.ಎಸ್. ಪಾಟೀಲ್‌ ಭೂಮಿಪೂಜೆ ನೆರವೇರಿಸಿದರು.

ಬಡವರಿಗೆ ಗ್ಯಾರಂಟಿ ಯೋಜನೆ ಅಬಾಧಿತ: ಶಾಸಕ ಬೇಳೂರು ಸ್ಪಷ್ಟನೆ

Jun 19 2024, 01:03 AM IST
ಗ್ಯಾರಂಟಿಗಾಗಿ ೫೫,೦೦೦ ಕೋಟಿ ರು. ಮೀಸಲಿಡಲಾಗಿದೆ. ಪೆಟ್ರೋಲ್, ಡಿಸೆಲ್ ದರ ಹೆಚ್ಚಳ ಮಾಡಿರುವುದು ಸಮಗ್ರ ಅಭಿವೃದ್ಧಿಗೆ ಆರ್ಥಿಕ ಸಂಪನ್ಮೂಲ ಕ್ರೋಢೀಕರಣ ಮಾಡುವ ಉದ್ದೇಶದಿಂದಲೇ ಆಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸಮರ್ಥಿಸಿಕೊಂಡರು.

ನೀರಾವರಿ ಯೋಜನೆ ಪೂರ್ಣಗೊಳಿಸದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ-ಮಾಜಿ ಸಚಿವ ಬಿಸಿಪಾ

Jun 19 2024, 01:01 AM IST
ಹಿರೇಕೆರೂರ ತಾಲೂಕು ಸರ್ವಜ್ಞ ಏತ ನೀರಾವರಿ ಯೋಜನೆ ಪೂರ್ಣಗೊಳಿಸದಿರುವ ಹಾಗೂ ತಾಲೂಕಿನ ಗ್ರಾಮದ ೩೩೫ ಕೋಟಿ ರು.ವೆಚ್ಚದ ಬಹು ಗ್ರಾಮಗಳ ಕುಡಿಯುವ ನೀರಿನ ಯೋಜನೆಯನ್ನು ಪೂರ್ಣಗೊಳಿಸದಿರುವ ಬಗ್ಗೆ ಡಿ.ಕೆ. ಶಿವಕುಮಾರ ಹಾಗೂ ಪ್ರಿಯಾಂಕ ಖರ್ಗೆ ಅವರಿಗೆ ಪತ್ರ ಬರೆಯಲಾಗಿದ್ದು, ಶೀಘ್ರವೇ ಯೋಜನೆಗಳನ್ನು ಸರ್ಕಾರ ಪೂರ್ಣಗೊಳಿಸಿ ತಾಲೂಕಿನ ಜನತೆಗೆ ಅನುಕೂಲ ಮಾಡಿಕೊಡಬೇಕು.

ಕೆನಾಲ್ ಯೋಜನೆ ವಿರೋಧಿಸಿ 25ಕ್ಕೆ ತುಮಕೂರು ಬಂದ್

Jun 19 2024, 01:00 AM IST
ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಯೋಜನೆ ವಿರೋಧಿಸಿ ಜೂ. 25 ರಂದು ಸ್ವಯಂ ಘೋಷಿತವಾಗಿ ತುಮಕೂರು ಜಿಲ್ಲಾ ಬಂದ್‌ಗೆ ಕರೆ ನೀಡಲಾಗಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ತಿಳಿಸಿದ್ದಾರೆ.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 150
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved