• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನೆಗೊಂದು ಗೇರುಗಿಡ ಯೋಜನೆ: ಮಮತಾ ಡಿ.ಎಸ್. ಗಟ್ಟಿ

Jun 19 2024, 01:00 AM IST
ತೊಕ್ಕೊಟ್ಟುವಿನ ಸೇವಾಸೌಧದಲ್ಲಿರುವ ಉಳ್ಳಾಲ ಪ್ರೆಸ್ ಕ್ಲಬ್ ವತಿಯಿಂದ ಆಯೋಜಿಸಲಾದ ತಿಂಗಳ ಬೆಳಕು-ಗೌರವ ಅತಿಥಿ ಪತ್ರಕರ್ತರ ಜೊತೆಗೆ ಸಂವಾದ ಕಾರ್ಯಕ್ರಮ ನಡೆಯಿತು.

೧೬ ಕೆರೆಗಳಿಗೆ ನೀರು ಯೋಜನೆ: 2 ಮೋಟಾರ್‌ಗಳ ಟ್ರಯಲ್‌ ರನ್‌

Jun 18 2024, 12:50 AM IST
ಜಗಳೂರು ತಾಲೂಕಿನ ೫೭ ಕೆರೆ ತುಂಬಿಸುವ ಯೋಜನೆಯಾದ ತುಂಗಭದ್ರಾ ನದಿಯಿಂದ ನೀರೆತ್ತುವ ಏತ ನೀರಾವರಿ ಯೋಜನೆ ಮೊದಲ ಹಂತದ ಕೆರೆಗಳಿಗೆ ನೀರು ಹರಿಸುವ ಟ್ರಯಲ್ ರನ್‌ಗೆ ಕರ್ನಾಟಕ ನೀರಾವರಿ ನಿಗಮದ ದಾವಣಗೆರೆ ವಿಭಾಗದ ಎಂಜಿನಿಯರ್‌ಗಳು ಚಾಲನೆ ನೀಡಿದ್ದಾರೆ.

ಮಕ್ಕಳ ನೂತನ ಶಿಕ್ಷಣ ಯೋಜನೆ ಕೈಬಿಡಲು ಆಗ್ರಹ

Jun 17 2024, 01:34 AM IST
ಮೂರರಿಂದ ಆರು ವರ್ಷದ ಮಕ್ಕಳಲ್ಲಿ ನಾಲ್ಕರಿಂದ ಆರು ವರ್ಷದ ಮಕ್ಕಳು ಶಾಲೆಗಳಿಗೆ ತೆರಳಿದರೆ ಅಂಗನವಾಡಿ ಕೇಂದ್ರಕ್ಕೆ ಬರುವ ಮಕ್ಕಳು ಯಾರು. ಆಗ ಅಂಗನವಾಡಿ ಕೇಂದ್ರಗಳು ಮುಚ್ಚಿ ಹೋಗುತ್ತವೆ. ಈ ಬಗ್ಗೆ ಅಧ್ಯಯನಕ್ಕೆ ಸಮಿತಿ ರಚಿಸಲಿ.

ತುಮಕೂರು-ರಾಯದುರ್ಗ ರೈಲ್ವೆ ಯೋಜನೆ 2026ಕ್ಕೆ ಲೋಕಾರ್ಪಣೆ

Jun 17 2024, 01:32 AM IST
ತುಮಕೂರು-ರಾಯದುರ್ಗ ರೈಲ್ವೆ ಯೋಜನೆಗೆ ತುಮಕೂರು ಜಿಲ್ಲೆ ಭಾಗದಲ್ಲಿ 11 ಕಿ.ಮೀ. ದೂರದ ಭೂಸ್ವಾಧೀನ ಬಾಕಿ ಇದ್ದು, ಅದನ್ನು ಪೂರ್ಣಗೊಳಿಸಿ 2026ರ ವೇಳೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಈ ಯೋಜನೆಯನ್ನು ಜನರಿಗೆ ಸಮರ್ಪಣೆ ಮಾಡುವುದಾಗಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.

ಮಂಗಳೂರು ಕ್ಷೇತ್ರಕ್ಕೆ 24X7 ಕುಡಿಯುವ ನೀರು ಯೋಜನೆ: ಪ್ರಥಮ ಹಂತದ ಕಾಮಗಾರಿ ಶೀಘ್ರವೇ ಉದ್ಘಾಟನೆ

Jun 16 2024, 01:54 AM IST
249 ಕೋಟಿ ರು.ಗಳಲ್ಲಿ ಸಜಿಪದಲ್ಲಿ ಜಾಕ್‌ವೆಲ್‌ನಿಂದ ಕೊಣಾಜೆಗೆ ನೀರನ್ನು ಪೂರೈಸಿ ಶುದ್ಧೀಕರಣಗೊಂಡು ಪೈಪ್‌ಲೈನ್‌ ಮೂಲಕ ಉಳ್ಳಾಲ, ತಲಪಾಡಿವರೆಗೆ ಹರಿಸುವ ಕಾಮಗಾರಿ ಪೂರ್ಣಗೊಂಡಿದೆ. ಚೆಂಬುಗುಡ್ಡೆಯಲ್ಲಿ ಕ್ಷೇತ್ರದ ನಗರ ಭಾಗಕ್ಕೆ ನೀರು ಪೂರೈಸಲು 70 ಲಕ್ಷ ಲೀಟರ್‌ ಟ್ಯಾಂಕ್‌ ನಿರ್ಮಾಣವಾಗಿದೆ.

ಸಚಿವ ಕುಮಾರಸ್ವಾಮಿ ಮಹದಾಯಿ ಯೋಜನೆ ಜಾರಿಗೆ ಯತ್ನಿಸಲಿ: ವೀರಭಸಪ್ಪ ಹೂಗಾರ

Jun 16 2024, 01:46 AM IST
ಮಹದಾಯಿ ಯೋಜನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮನವಿ ಮಾಡಿ, ಒತ್ತಡ ಹಾಕಿ ಈ ಯೋಜನೆಯನ್ನು ಜಾರಿ ಮಾಡಿಸಬೇಕು ಎಂದು ರೈತರು ಆಗ್ರಹಿಸಿದರು.

ಗ್ರಾಮೀಣ ವಸತಿ ಯೋಜನೆ ಅನುಷ್ಠಾನದಲ್ಲಿ ಶೇ.83ರಷ್ಟು ಪ್ರಗತಿ

Jun 16 2024, 01:45 AM IST
ದೊಡ್ಡಬಳ್ಳಾಪುರ: 2010-11 ಸಾಲಿನಿಂದ 2022-23ನೇ ಸಾಲಿನ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ವಿವಿಧ ವಸತಿ ಯೋಜನೆಗಳ ಅನುಷ್ಟಾನಕ್ಕಾಗಿ ಒಟ್ಟು 35846 ಮನೆಗಳು ಮಂಜೂರಾಗಿದ್ದು, ಇಲ್ಲಿಯವರೆಗೆ 29850 ಮನೆಗಳನ್ನು ಪೂರ್ಣಗೊಳಿಸಿ ಶೇ.83.27 ರಷ್ಟು ಸಾಧನೆ ಮಾಡಲಾಗಿದೆ ಎಂದು ಬೆಂ.ಗ್ರಾ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ತಿಳಿಸಿದರು.

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಲ್ಲ: ಸಿಎಂ ಸ್ಪಷ್ಟನೆ

Jun 15 2024, 11:42 AM IST

ನಾವು ಓಟಿಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಹೀಗಾಗಿ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಿಂಗಟಾಲೂರು ಏತ ನೀರಾವರಿ ಯೋಜನೆ: 123 ಎಕರೆಯ ₹8 ಕೋಟಿ ಪರಿಹಾರ ಬಿಡುಗಡೆ

Jun 15 2024, 01:08 AM IST
ಭೂಮಿ ಕಳೆದುಕೊಂಡಿರುವ ರೈತರಿಗೆ ಪರಿಹಾರ ನೀಡುವ ವಿಚಾರವಾಗಿ, ಈ ಹಿಂದಿನ ಸರ್ಕಾರ ರೈತರ ಕಡತಗಳು ಪದೇಪದೇ ಅಸಿಂಧು ಆಗುತ್ತಿದ್ದವು.

ಅರಕಲಗೂಡಿನಲ್ಲಿ ಕಟ್ಟೇಪುರ ಏತ ನೀರಾವರಿ ಯೋಜನೆ ಕಾಮಗಾರಿಗೆ ಹಿನ್ನಡೆ

Jun 15 2024, 01:05 AM IST
ಅರಕಲಗೂಡಿನ ಮಲ್ಲಿಪಟ್ಟಣ ಹಾಗೂ ಕೊಣನೂರು ಹೋಬಳಿ ಭಾಗದ ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷೆಯ ಗೊರೂರು ಹೇಮಾವತಿ ಜಲಾಶಯ ಹಿನ್ನೀರಿನ ಕಟ್ಟೇಪುರ ಏತ ನೀರಾವರಿ ಯೋಜನೆಗೆ ಕಳೆದ 5 ವರ್ಷಗಳಿಂದಲೂ ಗ್ರಹಣ ಹಿಡಿದಿದ್ದು ನೀರಿಗಾಗಿ ರೈತರು ಪರಿತಪಿಸುವ ಪರಿಸ್ಥಿತಿ ಬಗೆಹರಿದಿಲ್ಲ.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 150
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved