ಸರ್ಕಾರದ ಯೋಜನೆ ಸದ್ಭಳಕೆಗೆ ಬುಡಕಟ್ಟು ಸಮುದಾಯಕ್ಕೆ ಕರೆ
Sep 03 2025, 01:00 AM ISTಬುಡಕಟ್ಟು ಸಮುದಾಯದ ಪರಿಶಿಷ್ಟ ವರ್ಗಗಳಿಗೆ ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳ ಸೌಲಭ್ಯಗಳನ್ನು ಒದಗಿಸುವ ಮುಖ್ಯ ಉದ್ದೇಶದಿಂದ ಆದಿ ಕರ್ಮಯೋಗಿ ಅಭಿಯಾನದ ಮುಖಾಂತರ ಸರ್ಕಾರದ ಸೌಲಭ್ಯಗಳನ್ನು ತಲುಪಿಸಲು ಪ್ರತಿಯೊಬ್ಬ ಅಧಿಕಾರಿಗಳು ಪ್ರಾಮಾಣಿಕವಾಗಿ ಪ್ರಯತ್ನ ಮಾಡಬೇಕೆಂದು ಜಿಲ್ಲಾಧಿಕಾರಿಗಳ ಬಿ ಫೌಜಿಯಾ ತರನ್ನುಮ್ ಅವರು ಹೇಳಿದರು.