• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ ಕೈಹಿಡಿಯಿರಿ: ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಎಲ್.ಪಿ.ಪ್ರಕಾಶ್ ಗೌಡ

Apr 24 2024, 02:22 AM IST
ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಆದ್ದರಿಂದ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಹಾಕಿ ಎಂದು ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಹಿರಿಯ ವಕೀಲ ಎಲ್.ಪಿ.ಪ್ರಕಾಶ್ ಗೌಡ ಹೇಳಿದರು. ನುಗ್ಗೇಹಳ್ಳಿಯಲ್ಲಿ ಲೋಕಸಭಾ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಪ್ರಚಾರ ನಡೆಸಿ ಮಾತನಾಡಿದರು.

ಜನತಾ ಪರಿವಾರದಿಂದ ದಲಿತರಿಗೆ ಪೂರಕ ಯೋಜನೆ: ಡಾ.ಕೆ.ಅನ್ನದಾನಿ

Apr 24 2024, 02:15 AM IST
ರಾಜ್ಯದಲ್ಲಿ ಜನತಾ ಪರಿವಾರ ಸರ್ಕಾರವಿದ್ದ ಸಂದರ್ಭದಲ್ಲಿ ದಲಿತರಿಗೆ ಪೂರಕ ಯೋಜನೆಗಳನ್ನು ದೇವೇಗೌಡರು ಜಾರಿಗೊಳಿಸಿದ್ದಾರೆ. ದಲಿತರ ಶ್ರೇಯೋಭಿವೃದ್ಧಿಗೆ ಮತ್ತಷ್ಟು ಯೋಜನೆಗಳು ಜಾರಿಯಾಗಬೇಕಾದರೆ ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿಯನ್ನು ಕೈಹಿಡಿಯಬೇಕು ಮಾಜಿ ಶಾಸಕ ಡಾ.ಕೆ.ಅನ್ನದಾನಿ ದಲಿತ ಸಮುದಾಯದವರಲ್ಲಿ ಮನವಿ ಮಾಡಿದರು.

ಯುವಕರಿಗೆ ಉದ್ಯೋಗ, ಸ್ವಸಹಾಯ ಸಂಘಗಳಿಗೆ ಹೊಸ ಯೋಜನೆ

Apr 23 2024, 12:52 AM IST
ಪ್ರವಾಹ ಮತ್ತು ಕೋವಿಡ್ ಬಂದಾಗ ಜನರು ಸಂಕಷ್ಟದಲ್ಲಿದ್ದಾಗ ಸ್ಪಂದಿಸದೇ ಈಗ ಚುನಾವಣೆ ಬಂದಕೂಡಲೇ 5 ವರ್ಷದ ನಂತರ ಮತ್ತೇ ತಮ್ಮಲ್ಲಿ ಮತ ಕೇಳಲು ಬರುವ ಈಗಿನ ಸಂಸದರಿಗೆ ತಕ್ಕ ಪಾಠ ಕಲಿಸಲು ತಾವೆಲ್ಲರೂ ಕಾಂಗ್ರೆಸ್‌ಗೆ ಮತ ನೀಡುವ ಮೂಲಕ ಉತ್ತರ ನೀಡಬೇಕು ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮನವಿ ಮಾಡಿದರು.

ಭೈರನಪಾದ ಏತ ಯೋಜನೆ ಜಾರಿಗೆ ಬದ್ಧ: ಡಾ.ಪ್ರಭಾ

Apr 22 2024, 02:01 AM IST
ನನೆಗುದಿಗೆ ಬಿದ್ದಿರುವ ಭೈರನಪಾದ ಏತ ನೀರಾವರಿ ಯೋಜನೆ ಸಮರ್ಪಕ ಅನುಷ್ಠಾನಗೊಳಿಸುವುದೂ ಸೇರಿದಂತೆ ಹರಿಹರ, ದಾವಣಗೆರೆ, ಹರಪನಹಳ್ಳಿ ಕೊನೆಯ ಭಾಗಕ್ಕೆ ಸಮರ್ಪಕ ನೀರೊದಗಿಸಲು, ಹರಿಹರ ತಾಲೂಕಿಗೆ ಸಂಪೂರ್ಣ ನೀರಾವರಿ ಕಲ್ಪಿಸಲು ತಾವು ಬದ್ಧ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಅಭಯ ನೀಡಿದ್ದಾರೆ.

ದೇಶದ ಸದೃಢತೆಗೆ ವಿನೂತನ ಯೋಜನೆ ರೂಪಿಸಿದ ಹೆಗ್ಗಳಿಕೆ ಕಾಂಗ್ರೆಸ್‌ನದ್ದು-ಆನಂದಸ್ವಾಮಿ ಗಡ್ಡದೇವರಮಠ

Apr 22 2024, 02:00 AM IST
ಸ್ವಾತಂತ್ರ್ಯಾ ನಂತರ ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಶ್ರಮಿಸಿರುವ ಕಾಂಗ್ರೆಸ್ ಆರೂವರೆ ದಶಕಗಳ ಕಾಲ ಸದಾ ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ ಹತ್ತು ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೇವಲ ಉದ್ಯಮಿಗಳ ಹಿತ ಕಾಯುತ್ತಿದೆ.

ಗ್ಯಾರಂಟಿ ಯೋಜನೆ ಬಗ್ಗೆ ಜನರಲ್ಲಿ ಅರಿವು ಮೂಡಿಸಿ

Apr 21 2024, 02:18 AM IST
ಕ್ಷೇತ್ರ ಅಭಿವೃದ್ಧಿಗಾಗಿ ಕಾಂಗ್ರೆಸ್‌ ಅಭ್ಯರ್ಥಿ ಬಿ.ಎನ್‌.ಚಂದ್ರಪ್ಪರನ್ನು ಹೆಚ್ಚು ಮತಗಳಿಂದ ಗೆಲ್ಲಿಸಬೇಕು ಎಂದು ಶಾಸಕ ಎಚ್‌.ವಿ.ವೆಂಕಟೇಶ್‌ ಹೇಳಿದರು.

ಮೋದಿ ಅವರ 10 ವರ್ಷದ ಆಡಳಿತದಲ್ಲಿ ಕ್ರಾಂತಿಕಾರಿ ಯೋಜನೆ ಅನುಷ್ಠಾನ: ತೇಜಸ್ವಿ ಸೂರ್ಯ

Apr 21 2024, 02:15 AM IST
ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ವಿವಿಧ ವಲಯಗಳಲ್ಲಿ ಅನುಷ್ಠಾನಗೊಂಡ ಕ್ರಾಂತಿಕಾರಿ ಯೋಜನೆಗಳಿಂದ ದೇಶದ ಚಿತ್ರಣವೇ ಬದಲಾಗಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವೀ ಸೂರ್ಯ ಹೇಳಿದ್ದಾರೆ.

ಮೇಕೆದಾಟು ಯೋಜನೆ ಕಾಂಗ್ರೆಸ್ ಭರವಸೆ ಏನಾಯಿತು: ನಿಖಿಲ್ ಕುಮಾರಸ್ವಾಮಿ ಪ್ರಶ್ನೆ

Apr 20 2024, 01:15 AM IST

 11 ತಿಂಗಳ ಹಿಂದೆ ಮೇಕೆದಾಟು ಕಟ್ಟುತ್ತೇವೆ ಎಂದು ಕಾಂಗ್ರೆಸ್ ನವರು ತೂರಾಡಿಕೊಂಡು ಹೋರಾಟ ನಡೆಸಿದರು. ಪಕ್ಷ ಅಧಿಕಾರಕ್ಕೆ ಬಂದರೂ ಈ ಯೋಜನೆ ಬಗ್ಗೆ ಚಕಾರ ಎತ್ತುತ್ತಿಲ್ಲ. ಈ ಬಗ್ಗೆ ರಾಜ್ಯದ ಜನತೆ ಚಿಂತಿಸಬೇಕಾಗಿದೆ.

ಕಾಂಗ್ರೆಸ್‌ ಗ್ಯಾರಂಟಿ ಯೋಜನೆ, ಅಭಿವೃದ್ಧಿ ಕಾರ್ಯ ಶ್ರೇಯಸ್ ಪಟೇಲ್ ಗೆಲುವಿಗೆ ಪೂರಕ

Apr 20 2024, 01:04 AM IST
ಜನ ಸಾಮಾನ್ಯರ ಮನೆ-ಮನ ತಲುಪಿರುವ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಶಾಸಕ ಕೆ.ಎಸ್. ಆನಂದ್ ರವರ ಅಭಿವೃದ್ಧಿ ಕಾರ್ಯಗಳು ಶ್ರೇಯಸ್ ಪಟೇಲ್ ಗೆಲುವಿಗೆ ಪೂರಕವಾಗಲಿವೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಂಸಾಗರ ಸೋಮಶೇಖರ್ ಹೇಳಿದರು.

ಗ್ಯಾರಂಟಿ ಯೋಜನೆ ವಿರೋಧಿಸುವ ಬಿಜೆಪಿ-ಜೆಡಿಎಸ್‌ಗೆ ತಕ್ಕ ಉತ್ತರ ನೀಡಿ: ಪಿ.ಎಂ.ನರೇಂದ್ರಸ್ವಾಮಿ

Apr 20 2024, 01:00 AM IST
ಕ್ಷೇತ್ರದಲ್ಲಿ ಐದು ವರ್ಷಗಳ ಬಳಿಕ ಅಭಿವೃದ್ಧಿ ನಾಗಲೋಟ ಆರಂಭವಾಗಿದೆ. ಬರಗಾಲದಲ್ಲಿ ನೆರವಾಗಿರುವ ಗ್ಯಾರಂಟಿ ಯೋಜನೆ ವಿರೋಧಿಸುವ ಬಿಜೆಪಿ ಮತ್ತು ಜೆಡಿಎಸ್‌ಗೆ ಮತದಾರರು ತಕ್ಕ ಉತ್ತರ ನೀಡಬೇಕು. ಸರಳ ಮತ್ತು ಪ್ರಾಮಾಣಿಕ ವ್ಯಕ್ತಿ ಸ್ಟಾರ್ ಚಂದ್ರು ಅವರನ್ನು ಬೆಂಬಲಿಸಿ.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved