• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಡ್ಡರ ಹಳ್ಳಕ್ಕೆ ಸೇತುವೆ ಯೋಜನೆ: ಶಾಸಕ ನೇಮಿರಾಜ ನಾಯ್ಕ

Jun 09 2024, 01:33 AM IST
ಕಳೆದ ಹತ್ತಾರು ವರ್ಷಗಳಿಂದ ಸೇತುವೆ ನಿರ್ಮಿಸುವ ಕಾರ್ಯವಾಗಿಲ್ಲ. ಇದೀಗ ಸೇತುವೆ ನಿರ್ಮಾಣ ಕಾರ್ಯ ಕೈಗೊಳ್ಳಲು ಲೋಕೋಪಯೋಗಿ ಇಲಾಖೆಯವರಿಗೆ ಸೂಚಿಸಿರುವೆ.

ನೀರಾವರಿ ಯೋಜನೆ, ಉದ್ಯೋಗ ಸೃಷ್ಟಿಗೆ ಆದ್ಯತೆ

Jun 08 2024, 12:34 AM IST

ಬಂಗಾರಪೇಟೆ ಹಾಗೂ ಕೆಜಿಎಫ್ ಕ್ಷೇತ್ರದಲ್ಲಿ ಪ್ರತಿನಿತ್ಯ30 ಸಾವಿರಕ್ಕೂ ಹೆಚ್ಚು ಯುವಕ ಯುವತಿಯರು ಉದ್ಯೋಗ ಅರಸಿ ಬೆಂಗಳೂರಿಗೆ ಹೋಗಿಬರುತ್ತಾರೆ. ಅದನ್ನು ತಪ್ಪಿಸಲು ಬಿಜಿಎಲ್ ಪ್ರದೇಶದಲ್ಲಿ ಉತ್ದಾದನಾ ಘಟಕ ಸ್ಥಾಪನೆಯಾಗಬೇಕು,

ಜಿಲ್ಲಾ ಕಸಾಪದಿಂದ ‘ಶಾಸನ ಶೋಧನ ಅಧ್ಯಯನ ಸಂರಕ್ಷಣಾ’ ಯೋಜನೆ

Jun 08 2024, 12:34 AM IST
ದೇವಸ್ಥಾನದ ಮಾಜಿ ಅಧ್ಯಕ್ಷ ವಿಠಲ ಗೌಡ ಭಜಕರಾದ ಲೋಕೇಶ್ ಗೌಡ ಅವರ ಮನವಿ ಮೇರೆಗೆ ಮೇ ೨೯ರಂದು ಶಾಸನ ಹಾಗೂ ವಿಗ್ರಹದ ಅಧ್ಯಯನವನ್ನು ದೇವಸ್ಥಾನದ ಬಾಲಾಲಯದ ಮುಂಭಾಗದಲ್ಲಿ ನಡೆಸಲಾಯಿತು.

ಕ್ರಾಂತಿಕಾರಿ ಯೋಜನೆ ಜಾರಿಗೆ ತಂದ ನಾಲ್ವಡಿ ಕೃಷ್ಣರಾಜ ಒಡೆಯರ್: ಬಿ.ಎನ್. ವಾಸರೆ

Jun 07 2024, 12:32 AM IST
ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಒಬ್ಬ ರಾಜರಾಗಿ ನಾಡಿಗೆ ಕೊಟ್ಟ ಕೊಡುಗೆ ಅಪಾರವಾದದ್ದು. ತಮ್ಮ ಅವಧಿಯಲ್ಲಿ ಅವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಎಲ್ಲದಕ್ಕಿಂತ ಹೆಚ್ಚಿನದಾಗಿ ಔದ್ಯಮಿಕವಾಗಿ ಸಾಕಷ್ಟು ಅಭಿವೃದ್ಧಿಪರ ಕೆಲಸಗಳನ್ನು ಮಾಡಿ ಜನ ಪ್ರೀತಿಗೆ ಪಾತ್ರರಾದರು.

ಅರಣ್ಯ ಇಲಾಖೆ ಯೋಜನೆ ಸದ್ಬಳಕೆ ಮಾಡಿಕೊಳ್ಳಿ

Jun 07 2024, 12:15 AM IST
ಪರಿಸರ ದಿನ ಕೇವಲ ಆಚರಣೆಗೆ ಸೀಮಿತವಾಗಬಾರದು. ಪರಿಸರವನ್ನು ಉಳಿಸಿ, ಬೆಳೆಸುವ ಕೆಲಸ ಮಾಡಬೇಕು ಎಂದು ಶ್ರೀ ಅಯ್ಯ ಆಂಜನೇಯ ಚಾರಿಟೇಬಲ್, ಎಜುಕೇಶನಲ್ ಟ್ರಸ್ಟ್ ಕಾರ್ಯದರ್ಶಿ ಬಾಲಕೃಷ್ಣ ತಿಳಿಸಿದರು.

ಸರ್ಕಾರಿ ಜಾಗದಲ್ಲಿ ಸಸಿಗಳ ಬೆಳೆಸಲು ಯೋಜನೆ: ಡಿಸಿ ಡಾ.ವೆಂಕಟೇಶ್‌

Jun 06 2024, 12:32 AM IST
ಪರಿಸರ ಸಮತೋಲನಕ್ಕಾಗಿ ಜಿಲ್ಲಾಡಳಿತ ಭವನ ಸೇರಿದಂತೆ ಕಚೇರಿಗಳ ಆವರಣದಲ್ಲಿ ಗಿಡ, ಮರಗಳ ಬೆಳೆಸಲು ಈ ವರ್ಷ ಸಸಿ ಹಾಕಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಹೇಳಿದ್ದಾರೆ.

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ರದ್ದುಗೊಳಿಸಿ

Jun 02 2024, 01:46 AM IST
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಯನ್ನು ಸರ್ಕಾರ ಸ್ಥಗಿತಗೊಳಿಸದಿದ್ದರೆ ಮುಂದಿನ ವಿಧಾನಸಭೆ ಅಧಿವೇಶನ ಸಮಯದಲ್ಲಿ ವಿಧಾನಸೌದ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದೆಂದು ಹೋರಾಟ ಸಮಿತಿ ನೇತೃತ್ವವಹಿಸಿರುವ ಮಾಜಿ ಸಚಿವ ಸೊಗಡು ಶಿವಣ್ಣ ಎಚ್ಚರಿಸಿದ್ದಾರೆ.

ಅಗ್ನಿವೀರ್ ಯೋಜನೆ ವಿರುದ್ಧ ರಾಷ್ಟ್ರಪತಿಗೆ ರಾಹುಲ್‌ ಗಾಂಧಿ ದೂರು

Jun 02 2024, 01:46 AM IST
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ,ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ, ಅಗ್ನಿಪಥ್ ಯೋಜನೆಯ ವಿರುದ್ಧ ಪತ್ರ ಬರೆದಿದ್ದಾರೆ.

ಹಳೆ ಪಿಂಚಣಿ ಯೋಜನೆ ಜಾರಿಗೆ ಕಾಂಗ್ರೆಸ್‌ ಬದ್ಧ: ಪೂರ್ಣಿಮಾ ಶ್ರೀನಿವಾಸ್‌

Jun 01 2024, 12:46 AM IST
ಹಿರಿಯೂರು ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಭರಮಸಾಗರ ವ್ಯಾಪ್ತಿಯ ಶಾಲಾ ಕಾಲೇಜಿಗೆ ಭೇಟಿ ನೀಡಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯ ಪರವಾಗಿ ಪ್ರಚಾರ ನಡೆಸಿದರು.

ಯೋಜನೆ ಅನುಷ್ಠಾನದಲ್ಲಿ ವಿಳಂಬ ನೀತಿ ಸಹಿಸಲಾಗದು

Jun 01 2024, 12:46 AM IST
ಅಧಿಕಾರಿ ಸಿಬ್ಬಂದಿಗಳು ಕಾಲಕಾಲಕ್ಕೆ ಸರ್ಕಾರ ನೀಡುವ ಮಾರ್ಗಸೂಚಿಗಳಂತೆ ಕರ್ತವ್ಯ ಪಾಲನೆ ಮಾಡಬೇಕು
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 150
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved