• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರದ ಡಿಜಿಟಲ್ ಗ್ರಂಥಾಲಯ ಯೋಜನೆ ಶ್ಲಾಘನೀಯ

Dec 21 2023, 01:15 AM IST
ಸರ್ಕಾರದ ಡಿಜಿಟಲ್‌ ಗ್ರಂಥಾಲಯ ನಿರುದ್ಯೋಗಿಗಳು ವಿದ್ಯಾರ್ಥಿಗಳಿಗೆ ಅನುಕೂಲವಾಗಿದ್ದು, ಯೋಜನೆಯು ನಿಜಕ್ಕೂ ಶ್ಲಾಘನೀಯ

ಪ್ರವಾಸಿಗರಿಗೆ ಗೋಚರಿಸದ ತಾಣಗಳ ಅಭಿವೃದ್ಧಿಗೆ ಯೋಜನೆ ರೂಪಿಸಿ

Dec 20 2023, 01:15 AM IST
ಪ್ರವಾಸಿಗರಿಗೆ ಗೋಚರಿಸದೇ ಇರುವ ಐತಿಹಾಸಿಕ ಹಿನ್ನೆಲೆಯುಳ್ಳ ದೇವಸ್ಥಾನಗಳು, ನೈಸರ್ಗಿಕವಾಗಿ ಕಣ್ಮನ ಸೆಳೆಯುವ ತಾಣಗಳಿವೆ. ಅವುಗಳ ಅಭಿವೃದ್ಧಿಗೊಳಿಸಿ ಯೋಜನೆ ರೂಪಿಸಿ, ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಶಾಸಕರಿಂದ ಸಲಹೆ, ಫೆಬ್ರವರಿಯಲ್ಲಿ ಬೂದನೂರು ಉತ್ಸವ ನಡೆಸಲು ಚಿಂತನೆ

ಕಿಸಾನ ಸಮ್ಮಾನ ಯೋಜನೆ ಸಂಕಷ್ಟದಲ್ಲಿ ರೈತರ ಕೈ ಹಿಡಿದಿದೆ

Dec 20 2023, 01:15 AM IST
ನರಗುಂದ ತಾಲೂಕಿನ ಬೆನಕನಕೊಪ್ಪಗ್ರಾಮದಲ್ಲಿ ಎಸ್.ಬಿ.ಐ, ಇಂಡಿಯನ್ ಓವರಸಿಸ್ ಬ್ಯಾಂಕ್, ಹಾಗೂ ಇತರರ ಸಹಯೋಗದಲ್ಲಿ ವಿಕಸಿತ್ ಭಾರತ ಸಂಕಲ್ಪ ಯಾತ್ರೆಯ ಕಾರ್ಯಕ್ರಮ ನಡೆಯಿತು. ಸಮಾರಂಭದಲ್ಲಿ ಮಾತನಾಡಿದ ಶಾಸಕ ಸಿ.ಸಿ. ಪಾಟೀಲರು, ಬೆಳೆಗೆ ಹಾನಿಯಾದಾಗ ಕಿಸಾನ ಸಮ್ಮಾನ ಯೋಜನೆ ರೈತರ ಸಂಕಷ್ಟದಲ್ಲಿ ಕೈ ಹಿಡಿದಿದೆ. ಹೀಗೆ ಪ್ರಧಾನಿ ಮೋದಿ ಅವರ ಸಾಕಷ್ಟು ಯೋಜನೆಗಳು ಜನರ ನೆರವಿಗೆ ಬಂದಿವೆ. ದೇಶವನ್ನು ದಿವಾಳಿ ಅಂಚಿನಲ್ಲಿ ತಂದಿಡುವ ಬಿಟ್ಟಿಭಾಗ್ಯಗಳನ್ನು ನಂಬದೇ, ದೇಶವನ್ನು ಸುಭದ್ರವಾಗಿಡುವ ಪ್ರಧಾನಿ ಮೋದಿಯವರನ್ನು ಬೆಂಬಲಿಸೋಣ ಎಂದರು.

ನೀರಿಗೆ ಸಮಸ್ಯೆಯಾಗದಂತೆ ಯೋಜನೆ ರೂಪಿಸಿ: ಸಚಿವ ರಹೀಂ ಖಾನ್

Dec 19 2023, 01:45 AM IST
ನೀರಿನ ಮೂಲದಿಂದ ಮನೆಗೆ ತಲುಪುವ ತನಕ ನೀರಿನ ಸಂಗ್ರಹ ಮತ್ತು ವಿತರಣೆಯಲ್ಲಿ ಯಾವುದೇ ಸಮಸ್ಯೆ ಉಂಟಾಗದಂತೆ ಗಮನ ಹರಿಸಬೇಕು. ಜನರು ಕುಡಿಯುವ ನೀರಿಗೆ ಪರದಾಡುವಂತಹ ಸನ್ನಿವೇಶ ಯಾವುದೇ ಕಾರಣಕ್ಕೂ ಉದ್ಭವ ಆಗಬಾರದು. ಕೊನೆಯ ಕ್ಷಣದಲ್ಲಿ ಕಾರ್ಯಪ್ರವೃತ್ತರಾಗುವ ಬದಲು ಮುಂದಾಲೋಚನೆಯಿಂದ ಯೋಜನೆಗಳನ್ನು ರೂಪಿಸಿದರೆ ಬೇಸಗೆಯಲ್ಲಿ ನೀರಿನ ಕೊರತೆ ಎದುರಾಗದು ಎಂದು ಸಚಿವ ರಹೀಂ ಖಾನ್ ತಿಳಿಸಿದರು.

ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಪತ್ರ ಚಳವಳಿ

Dec 19 2023, 01:45 AM IST
ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಈ ಭಾಗದ ರೈತರು ಹಲವು ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. ಆದರೆ, ಈ ಭಾಗದ ಶಾಸಕರು, ಸಂಸದರು ಈ ಯೋಜನೆಯ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆಯೇ ಹೊರತು ಯೋಜನೆ ಜಾರಿಗೆ ಆಸಕ್ತಿ ವಹಿಸುತ್ತಿಲ್ಲ ಎಂದು ರೈತ ಸೇನಾದ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ದೂರಿದರು.

ಮಹಿಳೆಯರ ಸ್ವಾಲಂಬಿ ಬದುಕಿಗೆ ಧರ್ಮಸ್ಥಳ ಯೋಜನೆ ಶಕ್ತಿ: ಶಾಸಕ ಆನಂದ್

Dec 19 2023, 01:45 AM IST
ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯು ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡುವ ಮೂಲಕ ಮಹಿಳೆಯರು ಸ್ವಾವಲಂಬಿಗಳಾಗಲು, ಅವರಿಗೆ ಶಕ್ತಿ ತುಂಬುತ್ತಿದೆ ಎಂದು ಶಾಸಕ ಕೆ ಎಸ್ ಆನಂದ್ ಹೇಳಿದರು. ಕಡೂರು ಸಮೀಪ ಮಲ್ಲೇಶ್ವರದ ಶ್ರೀ ಬೆಂಕಿ ಲಕ್ಷ್ಮಯ್ಯ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಯೋಜಿಸಿದ್ದ ಮಹಿಳಾ ವಿಕಾಸ ಕಾರ್ಯಕ್ರಮದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆ ಮನೆ, ಮನೆಗೆ ತಲುಪಿಸಬೇಕು: ಡಾ.ಕೆ.ಪಿ.ಅಂಶುಮಂತ್ ಕರೆ

Dec 18 2023, 02:00 AM IST
ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆ ಮನೆ, ಮನೆಗೆ ತಲುಪಿಸಬೇಕು: ಡಾ.ಕೆ.ಪಿ.ಅಂಶುಮಂತ್ ಕರೆಯಾವ ಮನೆಯೂ ಈ ಸೌಲಭ್ಯದಿಂದ ವಂಚಿತವಾಗದಂತೆ ಸರ್ವೆ ಮಾಡಬೇಕು ಕಾಂಗ್ರೆಸ್‌ ಪಕ್ಷಕ್ಕೆ ಈ ನಾಡಿನ ಜನತೆ ಸಂಪೂರ್ಣವಾಗಿ ಆಶೀರ್ವಾದ ಮಾಡಿದ್ದಾರೆ. 5 ವರ್ಷ ಅಭಿವೃದ್ಧಿ ಮಾಡುವುದೇ ಸರ್ಕಾರದ ಗುರಿ.

ಭದ್ರಾ ಮೇಲ್ದಂಡೆ ಯೋಜನೆ ಭೂಸ್ವಾಧೀನ ಸಮಸ್ಯೆ ನಿವಾರಣೆಗೆ ಶೀಘ್ರ ಸಭೆ

Dec 17 2023, 01:45 AM IST
ಭದ್ರಾ ಮೇಲ್ದಂಡೆ ಯೋಜನೆಗೆ ಅಡ್ಡಿಯಾಗಿರುವ ಭೂ ಸ್ವಾಧೀನ ಸೇರಿದಂತೆ ಹಲವು ಸಮಸ್ಯೆಗಳ ನಿವಾರಣೆ ಸಂಬಂಧ ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಜನವರಿ ಎರಡನೇ ವಾರ ಸಮನ್ವಯ ಸಮಿತಿ ಸಭೆ ನಡೆಸಲಾಗುವುದೆಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಮುಖಂಡರಿಗೆ ಭರವಸೆ ನೀಡಿದರು.

ಅನ್ನ ಕಸಿಯುತ್ತಿರುವ ಅಕ್ಷರ ದಾಸೋಹದ ಯೋಜನೆ

Dec 17 2023, 01:45 AM IST
ಅನ್ನ ಕಸಿಯುತ್ತಿರುವ ಅಕ್ಷರ ದಾಸೋಹದ ಯೋಜನೆ. 6 ತಿಂಗಳಿನಿಂದ ಸಮರ್ಪಕವಾಗಿ ಪೂರೈಕೆಯಾಗದ ಅಡುಗೆ ಅನಿಲ. ಮಧ್ಯಾಹ್ನದ ಬಿಸಿಯೂಟಕ್ಕಿಲ್ಲ ಎಣ್ಣೆ, ಬೇಳೆ, ಗೋಧಿ! ಸೌದೆಯಿಂದ ಅಡುಗೆ ಮಾಡಿ ಎಂಬ ಪರ್ಯಾಯ ಮಾರ್ಗ ಹೇಳುತ್ತಿದ್ದಾರೆಯೇ ವಿನಃ ಸಮಸ್ಯೆಗೆ ಪೂರಕವಾಗಿ ಸ್ಪಂದಿಸುತ್ತಿಲ್ಲ.

ದೇಶದ ಅಭಿವೃದ್ಧಿಗೆ ಕೇಂದ್ರದಿಂದ ಹಲವು ಯೋಜನೆ

Dec 17 2023, 01:45 AM IST
ಕಳೆದ 5 ವರ್ಷಗಳಲ್ಲಿ 13.5ಕೋಟಿ ಜನರನ್ನು ಬಡತನದಿಂದ ಮೇಲೆತ್ತುವ ಕೆಲಸ ಕೇಂದ್ರ ಸರ್ಕಾರ ಮಾಡುತ್ತಿದೆ.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • 120
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved