• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಬರ್ಬನ್‌: 3 ಬೋಗಿ ರೈಲಿಗೆ ಕೆ-ರೈಡ್‌ ಯೋಜನೆ

Mar 18 2024, 01:45 AM IST
ಉಪನಗರ ರೈಲ್ವೆ ಯೋಜನೆಯಲ್ಲಿ ಆರಂಭಿಕ ಹಂತದಲ್ಲಿ ಮೂರು ಬೋಗಿಯ ರೈಲು ಓಡಿಸಲು ನಿರ್ಧರಿಸಿರುವ ಕೆ-ರೈಡ್‌, ಕಾಲಕ್ರಮೇಣ ಹೆಚ್ಚಿನ ಬೋಗಿ ಅಳವಡಿಕೆಗೂ ಅವಕಾಶ ಇಟ್ಟುಕೊಳ್ಳಲು ಯೋಜಿಸಿದೆ.

ಚುನಾವಣಾ ಬಾಂಡ್ ಯೋಜನೆ ರದ್ದತಿಗೆ ಶಾ ಆಕ್ಷೇಪ

Mar 17 2024, 02:07 AM IST
ಚುನಾವಣಾ ಬಾಂಡ್‌ ಕುರಿತು ಸುಪ್ರೀಂ ಕೋರ್ಟ್‌ ಆದೇಶವನ್ನು ಗೌರವಿಸುತ್ತೇವೆ. ಆದರೆ ಯೋಜನೆ ಸಂಪೂರ್ಣ ರದ್ದುಗೊಳಿಸುವ ಬದಲು ಸುಧಾರಿಸಬೇಕಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಗ್ಯಾರಂಟಿ ಯೋಜನೆ ಯಶಸ್ವಿಗೊಳಿಸೋಣ

Mar 17 2024, 02:00 AM IST
ಇಂಡಿ: ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಯುವನಿಧಿ ಯೋಜನೆಗಳನ್ನು ಈಗಾಗಲೇ ಜಾರಿಗೊಳಿಸಿದೆ. ಈ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು, ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಲಿ ಎನ್ನುವ ಉದ್ದೇಶದಿಂದ ಸರ್ಕಾರ ಜಿಲ್ಲಾ, ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಸಮಿತಿಗಳನ್ನು ಅನುಷ್ಠಾನಕ್ಕೆ ತಂದಿದೆ.

ಸಾಮಾಜಿಕ ಭದ್ರತೆ ಯೋಜನೆ ನಿಯಮ ಸಡಿಲಿಕೆಗೆ ಒತ್ತಾಯ

Mar 16 2024, 01:50 AM IST
ಸುರಪುರದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಸಂಘದ ಸದಸ್ಯರು ಗ್ರೇಡ್-2 ಉಪ ತಹಸೀಲ್ದಾರ್ ಮಲ್ಲು ದಂಡು ಅವರಿಗೆ ಮನವಿ ಸಲ್ಲಿಸಿದರು.

ಜನರ ಕಲ್ಯಾಣಕ್ಕಾಗಿ ಪಂಚ ಗ್ಯಾರಂಟಿ ಯೋಜನೆ ಜಾರಿ: ಲಕ್ಷ್ಮೀ ಹೆಬ್ಬಾಳ್ಕರ್

Mar 16 2024, 01:49 AM IST
ಸವದತ್ತಿ ಪಟ್ಟಣದ ಗುರುಭವನದಲ್ಲಿ ಶುಕ್ರವಾರ ತಾಲೂಕು ಆಡಳಿತ ಹಾಗೂ ತಾಪಂ ಸಂಯುಕ್ತ ಆಶ್ರಯದಲ್ಲಿ ನಡೆದ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಉದ್ಘಾಟಿಸಿ ಮಾತನಾಡಿದರು.

ಶಾಂತಾ ಆಸ್ಪತ್ರೆಯಿಂದ 2 ಉಚಿತ ಯೋಜನೆ ಘೋಷಣೆ

Mar 16 2024, 01:48 AM IST
ಶಾಂತಾ ಆಸ್ಪತ್ರೆಗೆ ಬಂದಲ್ಲಿ ಅವರಿಗೆ ಔಷಧಿ, ಪ್ರಯೋಗಾಲಯ ಶುಲ್ಕ ಹೊರತು ಪಡಿಸಿ ಐಸಿಯೂ, ಡಯಾಲಿಸಿಸ್‌, ಬೆಡ್‌ ಶುಲ್ಕ ಸೇರಿದಂತೆ ಆಸ್ಪತ್ರೆಯ ಇನ್ಯಾವುದೇ ಶುಲ್ಕ ಪಡೆಯೋದಿಲ್ಲ. ಉಚಿತವಾಗಿ ಚಿಕಿತ್ಸೆ

ಚುನಾವಣಾ ಬಾಂಡ್‌ ಯೋಜನೆ ಭಾರತದ ಅತಿದೊಡ್ಡ ಹಗರಣ: ಜೈರಾಮ್

Mar 16 2024, 01:47 AM IST
ಚುನಾವಣಾ ಬಾಂಡ್‌ ಯೋಜನೆ ಭಾರತದ ಅತಿದೊಡ್ಡ ಹಗರಣ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್‌ ತಿಳಿಸಿದ್ದಾರೆ.

ಕೊಡಗು ಕೊಡಗಾಗಿಯೇ ಉಳಿಯಲು ಪರಿಸರ ಪೂರಕ ಅಭಿವೃದ್ಧಿ ಯೋಜನೆ: ಯದುವೀರ್‌

Mar 16 2024, 01:47 AM IST
ಕೊಡಗು ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದಿಂದ ಮಡಿಕೇರಿ ಕಾವೇರಿ ಹಾಲ್ ನಲ್ಲಿ ಶುಕ್ರವಾರ ನಡೆದ ಬೃಹತ್ ಸಮಾವೇಶದಲ್ಲಿ ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಪಾಲ್ಗೊಂಡು ಮಾತನಾಡಿ, ಕೊಡಗಿನಲ್ಲಿ ಪರಿಸರ ಪೂರಕ ಯೋಜನೆಗಳಿಗೆ ಆದ್ಯತೆ ನೀಡುವುದಾಗಿ ಘೋಷಿಸಿದರು.

ಪುನೀತ ರಾಜಕುಮಾರ ಹೆಸರಿನಲ್ಲಿ ಹೃದಯ ಜ್ಯೋತಿ ಯೋಜನೆ ಜಾರಿ

Mar 16 2024, 01:46 AM IST
ದೇಶದಲ್ಲಿಯೇ ಪ್ರಥಮ ಬಾರಿಗೆ ರಾಜ್ಯ ಸರ್ಕಾರವು ಡಾ. ಪುನೀತ್ ರಾಜಕುಮಾರ ನೆನಪಿಗಾಗಿ ಹೃದಯ ಜ್ಯೋತಿ ಯೋಜನೆ ಅನುಷ್ಠಾನಗೊಳಿಸುತ್ತಿದೆ.

ಪುನೀತ ಹೃದಯ ಜ್ಯೋತಿ ಯೋಜನೆ ಜಾರಿ

Mar 16 2024, 01:46 AM IST
ದೇಶದಲ್ಲಿಯೇ ಪ್ರಥಮ ಬಾರಿಗೆ ರಾಜ್ಯ ಸರ್ಕಾರವು ಡಾ.ಪುನೀತ್‌ ರಾಜಕುಮಾರ ನೆನಪಿಗಾಗಿ ಹೃದಯ ಜ್ಯೋತಿ ಯೋಜನೆ ಅನುಷ್ಠಾನಗೊಳಿಸುತ್ತಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ಹೇಳಿದರು.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved