• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಗ್ಯಾರಂಟಿ’ಯೋಜನೆ ಜನರ ದಿಕ್ಕು ತಪ್ಪಿಸುತ್ತಿದೆ: ಸಿ.ಕೆ.ರಾಮಮೂರ್ತಿ ಆರೋಪ

May 05 2024, 02:00 AM IST
ತಾಲೂಕಿನ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರವಾಗಿ ಬೆಂಗಳೂರು ಜಯನಗರ ಶಾಸಕ ಸಾಗರ ಸಿ.ಕೆ.ರಾಮಮೂರ್ತಿ ಬಿರುಸಿನ ಪ್ರಚಾರ ನಡೆಸಿದರು.

ಬುರುಡಾಳು ಬೋರೆಯಲ್ಲಿ ಕಾಡುಜಾತಿ ಮರ ಬೆಳೆಸಲು ಯೋಜನೆ

May 04 2024, 12:41 AM IST
ಹೇಮಗಂಗೋತ್ರಿ ಸಮೀಪವಿರುವ ಬುರುಡಾಳು ಬೋರೆಯಲ್ಲಿರುವ ನೀಲಗಿರಿ ಮರಗಳನ್ನು ಬೇರು ಸಹಿತ ತೆಗೆದು ಅಲ್ಲಿ ಸ್ಥಳೀಯ ಪ್ರಭೇದಗಳಿರುವ ಮರ ಗಿಡಗಳನ್ನು ಬೆಳೆಸುವ ಯೋಜನೆಗೆ ಶೀಘ್ರದಲ್ಲಿ ರಾಜ್ಯ ಸರ್ಕಾರದಿಂದ ಅನುಮತಿ ಪಡೆಯಲಾಗುವುದು ಎಂದು ಹಾಸನ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್ ಹೇಳಿದ್ದಾರೆ.

ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ಕಾಂಗ್ರೆಸ್‌ ಗಿಫ್ಟ್‌

May 04 2024, 12:35 AM IST
ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ತಂದಿದ್ದು ಕಾಂಗ್ರೆಸ್ಸು. ಅದು ಕಾಂಗ್ರೆಸ್‌ ಕೂಸು, ಸಂಸದ ಜಿ.ಎಂ.ಸಿದ್ದೇಶ್ವರ ಆಗಲಿ, ಬಿಜೆಪಿ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಾಗಲೀ ಕೊಡುಗೆ ನೀಡಿಲ್ಲ ಎಂದು ಚನ್ನಗಿರಿ ಶಾಸಕ ಶಿವಗಂಗಾ ವಿ. ಬಸವರಾಜ ಹೇಳಿದ್ದಾರೆ.

ಶಕ್ತಿ ಯೋಜನೆ ಮೊಬೈಲ್‌ನ ಆಧಾರ ಕಾರ್ಡ್‌ ಅಮಾನ್ಯವೆಂದು ವಾಗ್ವಾದ

May 04 2024, 12:34 AM IST
ಒರಿಜಿನಲ್ ಆಧಾರ ಕಾರ್ಡ್‌ ತೋರಿಸಿದರೆ ಮಾತ್ರ ಶಕ್ತಿ ಯೋಜನೆ ಟಿಕೆಟ್ ನೀಡುತ್ತೇನೆ, ಇಲ್ಲವಾದರೆ ಇಳಿದುಕೊಳ್ಳಿ ಎಂದು ನಿರ್ವಾಹಕ ಲಿಂಗರಾಜ್ ಮಹಿಳಾ ಪ್ರಯಾಣಿಕರಿಗೆ ಹೇಳಿದ್ದಾರೆ. ಇದಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ಸಿನಿಂದ ಹಲವು ಜನಪರ ಯೋಜನೆ ರದ್ದು: ವಿ. ಸುನೀಲ್‌ಕುಮಾರ್‌

May 04 2024, 12:32 AM IST
ಉತ್ತಮ ಅಭ್ಯರ್ಥಿಯಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಗೆಲ್ಲಿಸಿ ಬಿಜೆಪಿಯ ಬಲವನ್ನು ಹೆಚ್ಚಿಸಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲಕುಮಾರ ಮನವಿ ಮಾಡಿದರು.

ಗ್ಯಾರಂಟಿ ಯೋಜನೆ ಟೀಕೆ ಸರಿಯಲ್ಲ: ಡಿ.ಎನ್. ಗಾಂವ್ಕರ

May 03 2024, 01:14 AM IST
ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದರೆ, ನರೇಗಾ ಯೋಜನೆಯಲ್ಲಿ ಪ್ರತಿ ಕಾರ್ಮಿಕರಿಗೆ ಪ್ರತಿ ದಿನ ₹೪೦೦, ಒಂದು ಲಕ್ಷ ಮಹಿಳೆಯರಿಗೆ ಸಹಾಯಧನ ಮುಂತಾದ ಗ್ಯಾರಂಟಿಗಳನ್ನು ಈಗಲೂ ನೀಡಲಾಗಿದೆ ಎಂದು ಡಿ.ಎನ್. ಗಾಂವ್ಕರ್ ತಿಳಿಸಿದರು.

ತುಂಗಾ ಮೇಲ್ದಂಡೆ ಯೋಜನೆ ಜಾರಿ ಮಾಡಿದ್ದೇವೆ-ಬೊಮ್ಮಾಯಿ

May 03 2024, 01:11 AM IST
ತುಂಗಾ ಮೇಲ್ದಂಡೆ ಯೋಜನೆ ಮೂಲಕ ಹಾವೇರಿ ಜಿಲ್ಲೆಗೆ ನೀರು ತರುವುದು ಅಸಾಧ್ಯವಾಗಿದ್ದನ್ನು ಸಾಧ್ಯ ಮಾಡಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ -ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಲೆನಾಡಿನಲ್ಲಿ ಜಲ್‌ಜೀವನ್‌ ಮಿಷನ್‌ ಯೋಜನೆ ವಿಫಲ

May 03 2024, 01:07 AM IST
ಚಿಕ್ಕಮಗಳೂರು, ಮಲೆನಾಡು ಭಾಗದಲ್ಲಿ ಜಲ್ ಜೀವನ್ ಮಿಷನ್ ಯೋಜನೆಯನ್ನು ಅವೈಜ್ಞಾನಿಕವಾಗಿ ಅನುಷ್ಠಾನಗೊಳಿಸುತ್ತಿರುವುದರಿಂದ ಮಹತ್ವಾಕಾಂಕ್ಷೆ ಯೋಜನೆ ವಿಫಲಗೊಳ್ಳುತ್ತಿರುವ ಜೊತೆಗೆ ಕೆಲವು ಕಂಟ್ರಾಕ್ಟರ್‌ಗಳು ಜೇಬು ತುಂಬಿಸಿಕೊಳ್ಳುವ ದಂಧೆ ಯಾಗಿ ಪರಿಣಮಿಸಿದೆ ಎಂದು ಬೆಳೆಗಾರರ ಹಿತರಕ್ಷಣಾ ಸಮಿತಿ ಜಿಲ್ಲಾ ಕಾರ್ಯದರ್ಶಿ ಹೊಲದಗದ್ದೆ ಗಿರೀಶ್ ಆರೋಪಿಸಿದ್ದಾರೆ.

ಸಾಸ್ವೆಹಳ್ಳಿ ಯೋಜನೆ ತಂದಿದ್ದು ನಾನು, ಮಾಡಾಳ್

May 03 2024, 01:06 AM IST
ಚನ್ನಗಿರಿ ತಾಲೂಕಿಗೆ ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆ ತಂದಿದ್ದು ನಾನು ಮತ್ತು ಆಗ ಶಾಸಕರಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ. ಸಿರಿಗೆರೆ ಶ್ರೀಗಳ ಸಹಕಾರದಿಂದ ಯೋಜನೆ ತಂದಿದ್ದು, ಇದಕ್ಕೂ ಕಾಂಗ್ರೆಸ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಸಂಸದ ಡಾ. ಜಿ.ಎಂ.ಸಿದ್ದೇಶ್ವರ್ ಹೇಳಿದ್ದಾರೆ.

ಚುನಾವಣೆ ನಂತರ ಗ್ಯಾರಂಟಿ ಯೋಜನೆ ರದ್ದಾಗಲಿವೆ: ಹಾಲಪ್ಪ ಆಚಾರ

May 03 2024, 01:06 AM IST
ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಯೋಜನೆಗಳು ರದ್ದಾಗಲಿವೆ.
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 150
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved