• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಮಾಭಿವೃದ್ಧಿಗೆ ನರೇಗಾದಂತ ಯೋಜನೆ ಮತ್ತಷ್ಟು ಬರಲಿ: ಸಚಿವ ಡಾ.ಜಿ.ಪರಮೇಶ್ವರ

Mar 15 2024, 01:22 AM IST
ಗ್ಯಾರಂಟಿಗಳ ನಡುವೆಯೂ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಕಳೆದ ತಿಂಗಳು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು 700 ಕೋಟಿ ರು. ವಿವಿಧ ಸವಲತ್ತುಗಳನ್ನು ನೀಡಿರುವುದೆ ಸಾಕ್ಷಿಯಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.

ಜಲಜೀವನ್‌ ಮಿಷನ್ ಸರ್ಕಾರಗಳ ಮಹತ್ವದ ಯೋಜನೆ: ಶಾಸಕ ಬೇಳೂರು

Mar 15 2024, 01:18 AM IST
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಹಯೋಗದಲ್ಲಿ ಪ್ರತಿ ಹಳ್ಳಿಯ, ಪ್ರತಿ ಮನೆಗೆ ನೀರು ಪೂರೈಸುವ ಭಗೀರಥ ಪ್ರಯತ್ನ ಇದಾಗಿದೆ. ಈ ಯೋಜನೆಯ ಅನುಷ್ಠಾನ ಭಾಗಶಃ ಆಗಿದೆ. ಕೊಳವೆ, ಕೊಳಾಯಿಗಳ ಜೋಡಣೆ ಕಾರ್ಯ ಮುಗಿದಿದೆ. ಕೆಲವು ಕಡೆಗಳಲ್ಲಿ ನೀರಿನ ಟ್ಯಾಂಕ್ ಸಹ ನಿರ್ಮಾಣ ಆಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೊಸನಗರದಲ್ಲಿ ಹೇಳಿದ್ದಾರೆ.

ಮಹಿಳೆಯರಿಗೆ ಶಕ್ತಿ ತುಂಬಲು ಗ್ಯಾರಂಟಿ ಯೋಜನೆ: ಶಿವಾನಂದ ಪಾಟೀಲ

Mar 14 2024, 02:07 AM IST
ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆ ಪಕ್ಷಾತೀತವಾಗಿ ಹಾಗೂ ಜಾತ್ಯತೀತವಾಗಿ 5 ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅರ್ಹ ಫಲಾನುಭವಿಗಳಿಗೆ ನೀಡಿದೆ ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ.

ಮಹಿಳೆಯರಿಗೆ ಜಾರಿಗೆ ತಂದ ಯೋಜನೆ ಸದುಪಯೋಗವಾಗಲಿ

Mar 14 2024, 02:04 AM IST
ಬೈಲಹೊಂಗಲ: ಮಹಿಳೆಯರ ಸಬಲೀಕರಣ ಹಾಗೂ ಸರ್ಕಾರದ ಯೋಜನೆಗಳನ್ನು ಮಹಿಳೆಯರಿಗೆ ಜಾರಿಗೆ ತಂದಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು. ಪುರಸಭೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಸರ್ಕಾರದಲ್ಲಿ ಶೇ.50 ರಷ್ಟು ಮತ್ತು ಶೇ.33 ರಷ್ಟು ಕಾಯ್ದಿರಿಸಲಾಗಿದೆ. ಈ ಬಗ್ಗೆ ಮಹಿಳೆಯರು ಪಾಲ್ಗೊಂಡು ಸಬಲೀಕರಣಗೊಳ್ಳಬೇಕು ಎಂದು ಮನವಿ ಮಾಡಿದರು.

ಇಂದು ಗ್ಯಾರಂಟಿ ಯೋಜನೆ ಸಮಾವೇಶ: ಸಚಿವ ಬೋಸರಾಜು

Mar 14 2024, 02:03 AM IST
ಸಾವಿರಾರು ಕೋಟಿ ಯೋಜನೆಗಳ ಉದ್ಘಾಟನೆ, ಶಂಕು ಸ್ಥಾಪನೆ ಮಾಡಲಿರುವ ಸಿಎಂ, ಡಿಸಿಎಂ, ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ವೀಕ್ಷಿಸಿದ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಎನ್‌.ಎಸ್‌.ಬೋಸರಾಜು.

ಜನಸಾಮಾನ್ಯರ ಹಿತಕ್ಕಾಗಿ ಗ್ಯಾರಂಟಿ ಯೋಜನೆ ಜಾರಿ

Mar 13 2024, 02:03 AM IST
ಗ್ಯಾರಂಟಿ ಯೋಜನೆಗೋಸ್ಕರ ಈವರೆಗೂ ₹38ಸಾವಿರ ಕೋಟಿ ಖರ್ಚು ಮಾಡಲಾಗಿದೆ. ಈ ಬಾರಿ ಬಜೆಟ್‍ನಲ್ಲಿ ₹ 58ಸಾವಿರ ಕೋಟಿ ಮೀಸಲಿರಿಸಲಾಗಿದೆ. ವಿರೋಧ ಪಕ್ಷದವರು ಸಹಿಸದೆ ದಾರಿ ತಪ್ಪಿಸುವ ಕೆಲಸ ಮಾಡುತ್ತಾರೆ

ಅರಣ್ಯ ಇಲಾಖೆ ಒಪ್ಪಿಗೆಗೆ ಕಾದಿರುವ ಹೊನ್ನೇಕೊಡಿಗೆ ಏತನೀರಾವರಿ ಯೋಜನೆ

Mar 13 2024, 02:01 AM IST
ತಾಲೂಕಿನ ಹೊನ್ನೇಕೊಡಿಗೆ ಏತ ನೀರಾವರಿ ಯೋಜನೆ ಕಳೆದ 17 ವರ್ಷಗಳ ಹಿಂದೆ ಪ್ರಾರಂಭವಾಗಿದ್ದರೂ ಅರಣ್ಯ ಇಲಾಖೆ ಒಪ್ಪಿಗೆ ಸಿಗದೆ ಇನ್ನೂ ನೆನೆಗುದಿಗೆ ಬಿದ್ದಿದ್ದು ಈ ಭಾಗದ ಜನರು ತಮ್ಮ ಜಮೀನಿನ ನೀರಾವರಿಗೆ ಚಾತಕ ಪಕ್ಷಿಯಂತೆ ಇನ್ನೂ ಕಾಯುತ್ತಲೇ ಇದ್ದಾರೆ.

ಕೆವಿಜಿ ಬ್ಯಾಂಕ್‌ನಿಂದ ವಿಕಾಸ ಸ್ಫೂರ್ತಿ ಯೋಜನೆ ಬಿಡುಗಡೆ

Mar 12 2024, 02:11 AM IST
ಗ್ರಾಮೀಣ ಸಾಲ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ, ಜನಸಾಮಾನ್ಯರನ್ನು ಚಿಕ್ಕ ಪ್ರಮಾಣದ ಆದಾಯ ತರಬಲ್ಲ ಚಟುವಟಿಕೆಗಳಿಗೆ ಪ್ರೇರೇಪಿಸುವ ಯತ್ನವಾಗಿ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ ವಿನೂತನ ಸಾಲ ಯೋಜನೆಯನ್ನು ವಿಕಾಸ ಸ್ಫೂರ್ತಿ ಹೆಸರಿನಲ್ಲಿ ರೂಪಿಸಿದೆ.

ಭಾರತ್ ಅಕ್ಕಿ ಮಾನವೀಯ ಯೋಜನೆ: ಸಂಸದ ಸಿದ್ದೇಶ್ವರ

Mar 12 2024, 02:07 AM IST
ಬಡವರಿಗೆ ಕಡಿಮೆ ದರದಲ್ಲಿ ಅಕ್ಕಿ ನೀಡುವ ಯೋಜನೆ ಪ್ರಧಾನಿ ನರೇಂದ್ರ ಮೋದಿ ಬದ್ಧತೆಗೆ ಸಾಕ್ಷಿ. ಈ ಯೋಜನೆ ಶಾಶ್ವತವಾಗಿರಲಿದೆ. ಎಲ್ಲೆಲ್ಲಿ ಬೇಡಿಕೆ ಇದೆಯೋ ಅಲ್ಲಲ್ಲಿ ಅಕ್ಕಿ ಪೂರೈಸಲಾಗುತ್ತಿದೆ. ಇದೇ ರೀತಿ ಗ್ರಾಮೀಣ ಪ್ರದೇಶದಲ್ಲೂ ಭಾರತ್ ಅಕ್ಕಿ ನೀಡಲಾಗುವುದು. ಪ್ರಧಾನಿ ಮೋದಿ ಈಗಾಗಲೇ ಸಾಕಷ್ಟು ಕೊಡುಗೆಗಳ ನೀಡುವ ಮೂಲಕ ದೇಶ ಸುಭದ್ರಗೊಳಿಸಿದ್ದಾರೆ.

ಸರ್ಕಾರಿ ಯೋಜನೆ ಅರ್ಜಿಗಳನ್ನು ಆದ್ಯತೆಯಲ್ಲಿ ಪರಿಗಣಿಸಲು ಸಿಇಒ ಸೂಚನೆ

Mar 12 2024, 02:05 AM IST
ಮಂಗಳೂರು ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಸಮಾಲೋಚನಾ ಸಮಿತಿ ಹಾಗೂ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆ ನಡೆಯಿತು. ಜಿ.ಪಂ. ಸಿಇಒ ಪಾಲ್ಗೊಂಡು ಮಾತನಾಡಿ ಸರ್ಕಾರಿ ಯೋಜನೆಯ ಅರ್ಜಿಗಳನ್ನು ಆದ್ಯತೆಯಲ್ಲಿ ಪರಿಗಣಿಸುವಂತೆ ಸೂಚನೆ ನೀಡಿದರು.
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved