• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷ್ಣಾ ಮೇಲ್ದಂಡೆ ಯೋಜನೆ ವಸತಿ ಗೃಹಗಳ ನಿರ್ವಹಣೆ ಅವ್ಯವಹಾರ

Mar 08 2024, 01:48 AM IST
ಲಿಂಗಸುಗೂರಿನ ರೋಡಲಬಂಡಾ (ಯುಕೆಪಿ ಕ್ಯಾಂಪ್)ನಲ್ಲಿನ ಸರ್ಕಾರಿ ಕಚೇರಿ, ವಸತಿ ಗೃಹಗಳ ನಿರ್ವಹಣೆ ಅನುದಾನ ದುರ್ಬಳಕೆ ಆಗಿರುವ ಹಿನ್ನೆಲೆ ಸೂಕ್ತ ಕ್ರಮ ವಹಿಸಬೇಕೆಂದು ರೈತ ಸಂಘದಿಂದ ಮುಖ್ಯ ಎಂಜಿಯರ್‌ಗೆ ಮನವಿ ಸಲ್ಲಿಸಲಾಯಿತು.

ಗ್ಯಾರಂಟಿ ಯೋಜನೆ ಜಾರಿಗೊಳಿಸಿ ಕೊಟ್ಟ ಮಾತಿನಂತೆ ನಡೆದುಕೊಂಡ ಸರ್ಕಾರ

Mar 08 2024, 01:48 AM IST
ಚುನಾವಣೆ ಸಂದರ್ಭ ಐದು ಗ್ಯಾರಂಟಿಯನ್ನು ಕಾಂಗ್ರೆಸ್‌ ನೀಡಿತ್ತು. ಅಧಿಕಾರಕ್ಕೆ ಬಂದ ಮೂರು ತಿಂಗಳಲ್ಲೇ ನಾಲ್ಕು ಗ್ಯಾರಂಟಿಯನ್ನು ಅನುಷ್ಠಾನಗಳಿಸಿದೆ. ಅದೇ ರೀತಿ ಐದನೇ ಯೋಜನೆಯಾದ ಯುವನಿಧಿಯೂ ಈಗ ಅನುಷ್ಠಾನವಾಗಿದ್ದು, ಸರ್ಕಾರ ತನ್ನ ಮಾತು ಉಳಿಸಿಕೊಂಡಿದೆ. ಮುಖ್ಯಮಂತ್ರಿ ನುಡಿದಂತೆ ನಡೆದಿದ್ದಾರೆ ಎಂದು ಹರೀಶ್‌ ಕುಮಾರ್‌ ಹೇಳಿದರು.

ಗ್ಯಾರಂಟಿ ಯೋಜನೆ ಫಲಾನುಭವಿಗಳ ಪುತ್ತೂರು ತಾಲೂಕು ಮಟ್ಟದ ಸಮಾವೇಶ

Mar 08 2024, 01:47 AM IST
ರಾಜ್ಯ ಸರ್ಕಾರವು ಪ್ರಚಾರವಿಲ್ಲದೆ ಪ್ರತೀ ಕುಟುಂಬಕ್ಕೆ ತಿಂಗಳಿಗೆ ೫ ಸಾವಿರದಷ್ಟು ನೀಡುತ್ತಿದ್ದೇವೆ. ಬಡವರ ಮತ್ತು ಶ್ರೀಮಂತರ ನಡುವಿನ ಅಂತರ ತಗ್ಗಿಸುವುದು ಗ್ಯಾರಂಟಿ ಯೋಜನೆಯ ಭಾಗವಾಗಿದ್ದು, ಬಡತನ ಕಡಿಮೆಯಾದಾಗ ಮಾತ್ರ ಭಾರತ ವಿಶ್ವಗುರುವಾಗಲು ಸಾಧ್ಯವಿದೆ ಎಂದರು.

ಅಭಿವೃದ್ಧಿ ಯೋಜನೆ ಹೆಸರಲ್ಲಿ ಜನರಿಗೆ ಮೋಸ

Mar 08 2024, 01:46 AM IST
ನೆಲಮಂಗಲ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕ್ಷೇತ್ರದ ಶಾಸಕರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿಸಿ ಅಮಾಯಕ ಜನರನ್ನು ಯಾಮಾರಿಸುತ್ತಿದ್ದು ಲೋಕಸಭಾ ಚುನಾವಣೆಯಲ್ಲಿ ಜನರೇ ತಕ್ಕಪಾಠ ಕಲಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣ ಹೇಳಿದರು.

ಗ್ಯಾರಂಟಿ ಯೋಜನೆ ಜತೆ ಅಭಿವೃದ್ಧಿಗೂ ಒತ್ತು: ಶಾಸಕ ರಾಘವೇಂದ್ರ ಹಿಟ್ನಾಳ

Mar 07 2024, 01:46 AM IST
ಕ್ಷೇತ್ರದ ಅಭಿವೃದ್ಧಿಗೆ ಕೆಕೆಆರ್‌ಡಿಬಿ ಹಾಗೂ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆ ಅಡಿ ಹೆಚ್ಚಿನ ಅನುದಾನವನ್ನು ಸರ್ಕಾರ ನೀಡುತ್ತಿದೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಇದು ಹೆಚ್ಚು ಸಹಕಾರಿಯಾಗುತ್ತಿದೆ.

ಪುನಿತ್ ಹೆಸರಿನಲ್ಲಿ ಹೃದಯಜ್ಯೋತಿ ಯೋಜನೆ

Mar 07 2024, 01:46 AM IST
ಪುನಿತ್ ರಾಜ್‌ಕುಮಾರ್ ಹೃದಯಸಂಬಂಧಿ ಕಾಯಿಲೆಯಿಂದ ಮೃತಪಟ್ಟಿದ್ದರು, ಹೃದಯ ಸಂಬಂಧಿ ಯಾವ ಮಟ್ಟದಲ್ಲಿ ಇತ್ತು ಎಂಬುದು ತಿಳಿಯದೆ ಪುನಿತ್ ರಾಜ್‌ಕುಮಾರ್ ಮೃತಪಟ್ಟಿದ್ದರು

ಅಂಚೆ ಇಲಾಖೆಯಲ್ಲಿ ಮಹಿಳೆಯರಿಗಾಗಿ ಹಲವು ಯೋಜನೆ: ಡಾ. ಏಂಜಲ್ ರಾಜ್

Mar 06 2024, 02:23 AM IST
ಎಲ್ಲಾ ಅಂಚೆ ಕಚೇರಿಗಳಲ್ಲಿಯೂ ಅಂತಾರಾಷ್ಟ್ರೀಯ ಮಹಿಳಾ ದಿನವಾದ ಮಾ.8 ರವರೆಗೂ ಸುಕನ್ಯಾ ಸಮೃದ್ಧಿ ಮತ್ತು ಮಹಿಳಾ ಸಮ್ಮಾನ್ ಸರ್ಟಿಫಿಕೇಟ್ ಖಾತೆಗಳನ್ನು ಆಧ್ಯತೆಯ ಮೇಲೆ ತೆರೆಯಲಾಗುತ್ತದೆ. ಆದ್ದರಿಂದ ಸಮೀಪದ ಅಂಚೆ ಕಚೇರಿಗಳಲ್ಲಿ ಮಹಿಳೆಯರು ಖಾತೆಗಳನ್ನು ತೆರೆಯಬೇಕು.

ಶಕ್ತಿ ಯೋಜನೆ ಎಫೆಕ್ಟ್‌: ಬಸ್‌ಗಳು ರಶ್‌

Mar 06 2024, 02:22 AM IST
2023ರ ಜೂನ್‌ 11ರಂದು ಶಕ್ತಿ ಯೋಜನೆ ಜಾರಿಯಾಗಿದ್ದು, ಈ ಯೋಜನೆ ಜಾರಿಯಾದ ಬಳಿಕ ಬಸ್‌ನಲ್ಲಿ ಪ್ರಯಾಣಿಕರ ಓಡಾಟ ಸಂಖ್ಯೆಯಲ್ಲಿ ಶೇ. 30ರಷ್ಟು ಹೆಚ್ಚಳವಾಗಿದೆ.

ಜನರಿಗೆ ಕುಡಿಯುವ ನೀರು ಪೂರೈಕೆಗೆ ವಿಶೇಷ ಯೋಜನೆ: ಶಾಸಕ ಶ್ರೀನಿವಾಸ ಮಾನೆ

Mar 06 2024, 02:20 AM IST
ಹಾನಗಲ್ಲ ಪುರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಜನರಿಗೆ ಕುಡಿಯುವ ನೀರು ಪೂರೈಕೆಗೆ ವಿಶೇಷ ಯೋಜನೆಯೊಂದನ್ನು ಸಿದ್ಧಪಡಿಸಲಾಗುತ್ತಿದೆ.

ಮರಿಯಮ್ಮನಹಳ್ಳಿಗೆ ಶೀಘ್ರ ಶಾಶ್ವತ ಕುಡಿವ ನೀರಿನ ಯೋಜನೆ: ಶಾಸಕ ಕೆ. ನೇಮರಾಜ್‌ ನಾಯ್ಕ್‌

Mar 06 2024, 02:20 AM IST
ಮರಿಯಮ್ಮನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ₹27.50 ಕೋಟಿ ವೆಚ್ಚದ ಚೆಕ್ ಡ್ಯಾಂ ಮತ್ತು ಕೆರೆ ನಿರ್ಮಿಸಲು ಟೆಂಡರ್ ಕರೆಯಲಾಗಿದೆ. ಕೆಲವೇ ದಿನಗಳಲ್ಲಿ ಕಾಮಗಾರಿ ಚಾಲನೆ ನೀಡಲಾಗುವುದು.
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved