• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಸ ಯೋಜನೆ ಮತ್ತು ಹಳೆ ಯೋಜನೆ

Mar 01 2024, 02:19 AM IST
ಬಿಬಿಎಂಪಿಯು 2024-15ನೇ ಸಾಲಿನಲ್ಲಿ ಮಂಡಿರುವ ಬಜೆಟ್‌ನಲ್ಲಿ ಹಲವು ಹೊಸ ಯೋಜನೆಗಳನ್ನು ಘೋಷಿಸಲಾಗಿದೆ.

ಮಂಗಳೂರಿನ ಮೂರು ಯೋಜನೆ ಅನಾವರಣಗೊಳಿಸಿದ ಪ್ರಧಾನಿ

Feb 29 2024, 02:03 AM IST
ಕರ್ನಾಟಕದಿಂದ ನವ ಮಂಗಳೂರು ಬಂದರು ಪ್ರಾಧಿಕಾರದ ಅಡಿಯಲ್ಲಿ 136 ಕೋಟಿ ರು. ಮೊತ್ತದ ಮೂರು ಮಹತ್ವದ ಯೋಜನೆಗಳನ್ನು ಇದೇ ಸಂದರ್ಭ ಪ್ರಧಾನಿ ಅನಾವರಣಗೊಳಿಸಿದರು.

ಗ್ಯಾರಂಟಿ ಯೋಜನೆ ಸಮೀಕ್ಷೆ ಸಮಸ್ಯೆ ನಿವಾರಿಸಿ

Feb 29 2024, 02:01 AM IST
ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮನೆ-ಮನೆ ಸಮೀಕ್ಷೆ ನಡೆಸುವಾಗ ಉಂಟಾಗುವ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಆಶಾ ಕಾರ್ಯಕರ್ತರು ಒತ್ತಾಯಿಸಿದರು.

ಕೊಡಗು ಜಿಲ್ಲೆಯಲ್ಲಿ ಎಂನರೇಗಾ ಯೋಜನೆ ಉತ್ತಮ ಅನುಷ್ಠಾನ: ವೇಣುಗೋಪಾಲ್‌

Feb 29 2024, 02:00 AM IST
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅನುಮೋದಿತ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳನ್ನು ಮತ್ತಷ್ಟು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಬೇಕು. ಸಾಮಾಗ್ರಿ ವೆಚ್ಚ ಪಾವತಿ ಮಾಡುವಾಗ ಎಲ್ಲಾ ಕಾಮಗಾರಿಗಳ ಎಫ್.ಟಿ.ಒ ಗಳನ್ನು ಸೂಕ್ತವಾಗಿ ಪರಿಶೀಲಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ತಾಂತ್ರಿಕ ವಿಭಾಗದ ಜಂಟಿ ನಿರ್ದೇಶಕ ವೇಣುಗೋಪಾಲ್ ಮಡಿಕೇರಿಯಲ್ಲಿ ಬುಧವಾರ ಸೂಚನೆ ನೀಡಿದರು.

ಶಕ್ತಿ ಯೋಜನೆ ಅಕ್ರಮ: 108 ನಿರ್ವಾಹಕರ ವಿರುದ್ಧ ಪ್ರಕರಣ

Feb 29 2024, 02:00 AM IST
ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ನಿರ್ವಾಹಕರು ಮಹಿಳಾ ಪ್ರಯಾಣಿಕರಿಲ್ಲದಿದ್ದರೂ ಶೂನ್ಯ ಮೌಲ್ಯದ ಟಿಕೆಟ್‌ಗಳನ್ನು ವಿತರಣೆ ಮಾಡುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಅದಕ್ಕೆ ಸಂಬಂಧಿಸಿದಂತೆ ಈವರೆಗೆ ನಾಲ್ಕೂ ನಿಗಮಗಳ 108 ನಿರ್ವಾಹಕರ ವಿರುದ್ಧ ಇಲಾಖಾ ಪ್ರಕರಣ ದಾಖಲಿಸಲಾಗಿದೆ.

ಮ-ನರೇಗಾ ಯೋಜನೆ ಅನುಷ್ಠಾನ ಪರಿಶೀಲನೆ

Feb 28 2024, 02:33 AM IST
022-23ನೇ ಸಾಲಿನಲ್ಲಿ ಅನುಷ್ಠಾನಗೊಂಡಿರುವ ಚರಂಡಿ‌ ಕಾಮಗಾರಿ, ಸಾಮಾಜಿಕ ಅರಣ್ಯ ಇಲಾಖೆಯಡಿ ಅರಣ್ಯ ಸಸಿ ನೆಡು ತೋಪು ಕಾಮಗಾರಿ ಹಾಗೂ ಇನ್ನಿತರೆ ಕಾಮಗಾರಿ‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಪಂಚ ಯೋಜನೆ ಫಲಾನುಭವಿಗಳ ಸಮೀಕ್ಷೆ ಪ್ರಾರಂಭ

Feb 28 2024, 02:31 AM IST
ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನದನ್ವಯ ಸೋಮವಾರ ಜಿಲ್ಲೆಯ ಜಾನುಕೊಂಡ, ಮೆದೆಹಳ್ಳಿಯಲ್ಲಿ ಸಮೀಕ್ಷೆ ನಡೆಸಲಾಯಿತು.

ಜೆಡಿಎಸ್‌ ಅವಧಿ ಯೋಜನೆ ಉದ್ಘಾಟನೆಗೆ ಸಿಎಂ ಆಗಮನ: ಎಚ್‌.ಡಿ.ರೇವಣ್ಣ

Feb 27 2024, 01:37 AM IST
ಜೆಡಿಎಸ್‌ ಅವಧಿಯಲ್ಲಿ ಮಾಡಲಾದ ಅಭಿವೃದ್ಧಿ ಕೆಲಸಗಳಿಗೆ ಈಗ ಉದ್ಘಾಟನೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.೧ ರಂದು ಜಿಲ್ಲೆಗೆ ಆಗಮಿಸುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ವ್ಯಂಗ್ಯವಾಡಿದರು. ಹಾಸನದಲ್ಲಿ ಮಾತನಾಡಿದರು.

ಅಮೃತ ಭಾರತ್‌ ಯೋಜನೆ-ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಅಭಿವೃದ್ಧಿಗೆ ಶಂಕುಸ್ಥಾಪನೆ

Feb 27 2024, 01:32 AM IST
ಅಮೃತ ಭಾರತ್ ರೈಲು ನಿಲ್ದಾಣ ಯೋಜನೆಯಡಿ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ನಡೆಯುವ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ವರ್ಚುವಲ್‌ ಆಗಿ ಶಂಕುಸ್ಥಾಪನೆ ನೆರವೇರಿಸಿದರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.

ಮೂಲ್ಕಿಗೆ ಬೇಕಿದೆ ಶಾಶ್ವತ ಕುಡಿಯುವ ನೀರಿನ ಯೋಜನೆ

Feb 26 2024, 01:31 AM IST
ಪ್ರಸ್ತುತ ಮಾರ್ಚ್‌ ವರೆಗೆ ನೀರಿನ ಸಮಸ್ಯೆ ಕಂಡು ಬರಲಿಕ್ಕಿಲ್ಲ. ಏಪ್ರಿಲ್‌ ,ಮೇ ತಿಂಗಳಿನಲ್ಲಿ ನೀರಿನ ಸಮಸ್ಯೆ ಕಂಡು ಬರಲಿದ್ದು ಟ್ಯಾಂಕರ್‌ ಮೂಲಕ ಸರಬರಾಜು ಮಾಡಬೇಕಾಗುತ್ತದೆ. ಮೂಲ್ಕಿಗೆ ಶಾಶ್ವತವಾದ ಕುಡಿಯುವ ನೀರಿನ ಯೋಜನೆ ಕಾರ್ಯಗತಗೊಂಡಲ್ಲಿ ನೀರಿನ ಸಮಸ್ಯೆ ಶಾಶ್ವತವಾಗಿ ಬಗೆಹರಿಯಲು ಸಾಧ್ಯ.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved