• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಬಡವರ ಪರ ಯಾವುದೇ ಯೋಜನೆ ಜಾರಿಗೊಳಿಸಿಲ್ಲ: ಸುನಿಲ್ ಬೋಸ್

Apr 01 2024, 12:47 AM IST
ಎಚ್.ಸಿ. ಮಹದೇವಪ್ಪ ಅವರು 40 ವರ್ಷಗಳ ಸುಧೀರ್ಘ ರಾಜಕೀಯದಲ್ಲಿ ಚಾಮರಾಜನಗರ ಮೈಸೂರು ಜಿಲ್ಲೆಗಳ ಅಭಿವೃದ್ದಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ನಾನು ಕೂಡ 17 ವರ್ಷದಿಂದ ಜನರೊಂದಿಗೆ ಒಡನಾಟವಿಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ

ಸಬ್ಸಿಡಿ ಯೋಜನೆ ಫಲಾನುಭವಿಗಳಿಗೆ ಸಾಲಸೌಲಭ್ಯ ಒದಗಿಸಿ

Apr 01 2024, 12:47 AM IST
ಬೆಳಗಾವಿ: ಕೃಷಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಾಯಧನ ಯೋಜನೆಯಡಿ ಆಯ್ಕೆಗೊಂಡಿರುವ ಫಲಾನುಭವಿಗಳಿಗೆ ಬ್ಯಾಂಕುಗಳು ಕಡ್ಡಾಯವಾಗಿ ಸಾಲಸೌಲಭ್ಯ ನೀಡಬೇಕು. ಒಂದು ವೇಳೆ ವಿನಾಕಾರಣ ಸಾಲ ನಿರಾಕರಿಸಿದರೆ ಅಂತಹ ಬ್ಯಾಂಕಿನ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದರು.

ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ ತರ್ತೇನೆ: ಡಾ.ಸುಧಾಕರ್‌

Mar 31 2024, 02:00 AM IST
ನಾನು ಕೊಟ್ಟ ಮಾತು, ಇಟ್ಟ ಹೆಜ್ಜೆ ಎಂದಿಗೂ ಸುಳ್ಳಾಗುವುದಿಲ್ಲ. ನನ್ನ ಕರ್ಮಭೂಮಿ ಇದೇ ಆಗಿರುವುದರಿಂದ ಇಲ್ಲಿನ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಹೇಳಿದರು.

ಸಾರಿಗೆ ಇಲಾಖೆ ಕಟ್ಟಡಗಳಲ್ಲಿ ಸೌರಶಕ್ತಿ ಮಾತ್ರ ಬಳಕೆಗೆ ಯೋಜನೆ

Mar 30 2024, 01:16 AM IST
ಬದಲಾಗುತ್ತಿರುವ ಹವಾಮಾನ, ತಾಪಮಾನ ಏರಿಕೆಗೆ ಕಡಿವಾಣ ಹಾಕಲು ಕರ್ನಾಟಕ ಹವಾಮಾನ ಬದಲಾವಣೆ ಇದೀಗ ಕ್ರಿಯಾ ಯೋಜನೆ ರೂಪಿಸಲಾಗಿದೆ.

ಅಕ್ಷರದಾಸೋಹ ಯೋಜನೆ ವಿದ್ಯಾರ್ಥಿಗಳ ಹಾಜರಾತಿಗೆ ಪೂರಕ

Mar 30 2024, 12:55 AM IST
ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಅಕ್ಷರದಾಸೋಹ ಯೋಜನೆಯಲ್ಲಿ ವಿಶೇಷ ಭೋಜನ ಏರ್ಪಡಿಸಲಾಗಿತ್ತು.

ಜಾತಿ, ಧರ್ಮ ನೋಡದೇ ಯೋಜನೆ ರೂಪಿಸಿದ ಮೋದಿ: ಎನ್.ಎಸ್. ಹೆಗಡೆ

Mar 29 2024, 12:47 AM IST
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶವನ್ನು ಅಭಿವೃದ್ಧಿಪಡಿಸಿ ಜನತೆಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.

ಬಡತನ ನಿವಾರಣೆಗೆ ಗ್ಯಾರಂಟಿ ಯೋಜನೆ ಕ್ರಾಂತಿಕಾರಕ ಕ್ರಮ

Mar 29 2024, 12:45 AM IST
ಜಾತಿ ಜಾತಿ ಮಧ್ಯೆ ಜಗಳ ಹಚ್ಚುವುದು ಜಾಣತನವಲ್ಲ. ಪ್ರೀತಿ, ವಿಶ್ವಾದಿಂದ ಬೆಳೆಸುವುದು ದೊಡ್ಡತನ. ಅದೇ ರೀತಿ ದೇಶ ಕಟ್ಟುವುದು ದೊಡ್ಡತನ. ಭಾವನೆಗಳ ಮೇಲೆ ರಾಜಕೀಯ ಮಾಡುವವರಿಗೆ ಈ ಚುನಾವಣೆಯಲ್ಲಿ ಸರಿಯಾದ ಪಾಠ ಕಲಿಸಿ

ರೈತ ವಿದ್ಯಾನಿಧಿಯಂತಹ ಯೋಜನೆ ಬಂದ್ ಮಾಡಿದ್ದು ಕಾಂಗ್ರೆಸ್ ಸಾಧನೆ-ಬಸವರಾಜ ಬೊಮ್ಮಾಯಿ

Mar 27 2024, 01:03 AM IST
ಬಾಳಂಬೀಡ ಏತ ನೀರಾವರಿಗೆ ಉಳಿದ ಶೇ.೧೦ರಷ್ಟು ಕೆಲಸ ಮಾಡದೇ ಯೋಜನೆಯಿಂದ ನೀರು ಹರಿಸಲು ಇವರಿಂದ ಆಗಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹರಿಹಾಯ್ದರು.

ಉಚಿತ ಯೋಜನೆ ಘೋಷಿಸುವ ಮುನ್ನ ಆರ್ಥಿಕ ಸ್ಥಿತಿ ಅರಿವಿರಬೇಕು: ನಿರ್ಮಲಾ ಸೀತಾರಾಮನ್

Mar 25 2024, 12:53 AM IST
ರಾಜ್ಯದ ಕಾಂಗ್ರೆಸ್ ಸರ್ಕಾರವು ಕೇಂದ್ರ ಸರ್ಕಾರದಿಂದ ಹಣ ಬಂದಿಲ್ಲ ಎಂದು ಆಧಾರ ರಹಿತವಾಗಿ ಆರೋಪಿಸುತ್ತಿದೆ. ಆದರೆ ನಾವು ರಾಜ್ಯಕ್ಕೆ ನೀಡಬೇಕಾದ ಸಂಪೂರ್ಣ ಹಣ ನೀಡಲಾಗಿದೆ. ಈ ಸಂಬಂಧ ಆಡಿಟ್ ಪತ್ರ ನಮಗೆ ತಲುಪಿದೆ. ಅದನ್ನು ಬಿಡುಗಡೆ ಮಾಡುತ್ತೇವೆ. ಆ ದಾಖಲೆ ನಮಗೆ ತಲುಪದ ಕಾರಣ ಅದನ್ನು ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ

ಮೇಕೆದಾಟು ಯೋಜನೆ ಪ್ರಕೃತಿಗೆ ವಿರುದ್ಧ: ಐಐಸ್ಸಿ ವಿಜ್ಞಾನಿ ರಾಮಚಂದ್ರರಾವ್‌ ಅಭಿಪ್ರಾಯ

Mar 24 2024, 01:33 AM IST
ಮೇಕೆದಾಟು ಅಣೆಕಟ್ಟು ಯೋಜನೆ ಅನುಷ್ಠಾನಗೊಂಡರೆ 100 ಟಿಎಂಸಿ ನೀರು ಇಂಗಿಸುವ 5 ಸಾವಿರ ಹೆಕ್ಟೆರ್ ಕಾಡು ನಾಶವಾಗಲಿದೆ ಎಂದು ಭಾರತೀಯ ವಿಜ್ಞಾನ ಮಂದಿರದ ಪರಿಸರ ವಿಜ್ಞಾನಿ ಡಾ। ಟಿ.ವಿ.ರಾಮಚಂದ್ರರಾವ್ ಅಭಿಪ್ರಾಯಪಟ್ಟಿದ್ದಾರೆ.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 150
  • next >

More Trending News

Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved