• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಪಕ್ಷ ಮೇಕೆದಾಟು ಯೋಜನೆ ಬಗ್ಗೆ ಸ್ಪಷ್ಟನೆ ನೀಡಲಿ: ಪ್ರಗತಿ ಪರ ಸಂಘಟನೆಗಳು

Mar 22 2024, 01:02 AM IST
ಐಎನ್.ಡಿಐಎ ಮೈತ್ರಿಕೂಟದ ಮಿತ್ರ ಪಕ್ಷವಾಗಿರುವ ಡಿಎಂಕೆ ಪಕ್ಷದ ಈ ನಡೆ ತೀವ್ರ ಬೇಸರ ತರಿಸಿದ್ದು, ಒಂದೆಡೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ನೃತ್ಯ ಮಾಡಿಕೊಂಡು ಮೇಕೆದಾಟು ಪಾದಯಾತ್ರೆ ಮೂಲಕ ಅಧಿಕಾರಕ್ಕೆ ಬಂದು ಈಗ ಮೇಕೆದಾಟು ಯೋಜನೆಯನ್ನು ಸಂಪೂರ್ಣವಾಗಿ ಮರೆತಿರುವುದು ದುರಂತವೇ ಸರಿ.

ಗ್ಯಾರಂಟಿ ಯೋಜನೆ ಸಮರ್ಪಕ ಜಾರಿಗೆ ಸಮಿತಿ: ಉಲ್ಲಾಸ

Mar 21 2024, 01:07 AM IST
ಬಜೆಟ್‌ನಲ್ಲಿ ಪ್ರಸ್ತಾಪಿಸಿದ ಅನೇಕ ಯೋಜನೆಗಳ ಅನುಷ್ಠಾನದ ಕುರಿತಾಗಿಯೂ ಗಂಭೀರ ನಿಗಾ ವಹಿಸಿ, ಅಗತ್ಯವಿರುವ ಸಲಹೆ- ಸೂಚನೆಯನ್ನು ಸರ್ಕಾರದ ಗಮನಕ್ಕೆ ಶೀಘ್ರವಾಗಿ ತರಲಾಗುವುದು.

ಕುಡಿಯುವ ನೀರು ಯೋಜನೆ ಕಾಮಗಾರಿಗಳ ಆರಂಭಿಸಿ

Mar 20 2024, 01:24 AM IST
ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿರುವ ಹಿನ್ನೆಲೆ ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಯೋಜನೆಯ ಪುನಶ್ಚೇತನ ಕಾಮಗಾರಿಗಳನ್ನು ತಕ್ಷಣ ಕೈಗೊಳ್ಳುವಂತೆ ಒತ್ತಾಯಿಸಿ ಡಿ. ದೇವರಾಜ ಅರಸು ಜನಸ್ಪಂದನಾ ಸೇವಾ ಟ್ರಸ್ಟ್ ಹಾಗೂ ಸುವರ್ಣ ಮಹಿಳಾ ವೇದಿಕೆ ವತಿಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕ ಕೆ. ನಾಗೇಂದ್ರ ಪ್ರಸಾದ್ ಅವರಿಗೆ ಭದ್ರಾವತಿಯಲ್ಲಿ ಮನವಿ ಸಲ್ಲಿಸಲಾಯಿತು.

ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ: ನೂತನ ಕಚೇರಿ ಉದ್ಘಾಟನೆ

Mar 19 2024, 12:57 AM IST
ಶಹಾಪುರ ತಾಪಂ ಕಚೇರಿಯಲ್ಲಿ ತಾಲೂಕು ‌ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನೂತನ ಕಚೇರಿಯನ್ನು ಉದ್ಘಾಟನೆ ಮಾಡಲಾಯಿತು.

ಚುನಾವಣಾ ಬಾಂಡ್‌ ಪ್ರಧಾನ ಮಂತ್ರಿ ಸುಲಿಗೆ ಯೋಜನೆ: ಜೈರಾಮ್ ಆರೋಪ

Mar 19 2024, 12:49 AM IST
ಸಿಬಿಐ, ಇ.ಡಿ. ದಾಳಿಗೊಳಗಾದ 21 ಸಂಸ್ಥೆಗಳಿಂದ ಚುನಾವಣಾ ಬಾಂಡ್‌ ಖರೀದಿಯಾಗಿರುವುದಾಗಿ ಜೈರಾಂ ರಮೇಶ್‌ ಆರೋಪಿಸಿದ್ದಾರೆ.

ಸಬರ್ಬನ್‌: 3 ಬೋಗಿ ರೈಲಿಗೆ ಕೆ-ರೈಡ್‌ ಯೋಜನೆ

Mar 18 2024, 01:45 AM IST
ಉಪನಗರ ರೈಲ್ವೆ ಯೋಜನೆಯಲ್ಲಿ ಆರಂಭಿಕ ಹಂತದಲ್ಲಿ ಮೂರು ಬೋಗಿಯ ರೈಲು ಓಡಿಸಲು ನಿರ್ಧರಿಸಿರುವ ಕೆ-ರೈಡ್‌, ಕಾಲಕ್ರಮೇಣ ಹೆಚ್ಚಿನ ಬೋಗಿ ಅಳವಡಿಕೆಗೂ ಅವಕಾಶ ಇಟ್ಟುಕೊಳ್ಳಲು ಯೋಜಿಸಿದೆ.

ಚುನಾವಣಾ ಬಾಂಡ್ ಯೋಜನೆ ರದ್ದತಿಗೆ ಶಾ ಆಕ್ಷೇಪ

Mar 17 2024, 02:07 AM IST
ಚುನಾವಣಾ ಬಾಂಡ್‌ ಕುರಿತು ಸುಪ್ರೀಂ ಕೋರ್ಟ್‌ ಆದೇಶವನ್ನು ಗೌರವಿಸುತ್ತೇವೆ. ಆದರೆ ಯೋಜನೆ ಸಂಪೂರ್ಣ ರದ್ದುಗೊಳಿಸುವ ಬದಲು ಸುಧಾರಿಸಬೇಕಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಗ್ಯಾರಂಟಿ ಯೋಜನೆ ಯಶಸ್ವಿಗೊಳಿಸೋಣ

Mar 17 2024, 02:00 AM IST
ಇಂಡಿ: ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಯುವನಿಧಿ ಯೋಜನೆಗಳನ್ನು ಈಗಾಗಲೇ ಜಾರಿಗೊಳಿಸಿದೆ. ಈ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು, ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಲಿ ಎನ್ನುವ ಉದ್ದೇಶದಿಂದ ಸರ್ಕಾರ ಜಿಲ್ಲಾ, ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಸಮಿತಿಗಳನ್ನು ಅನುಷ್ಠಾನಕ್ಕೆ ತಂದಿದೆ.

ಸಾಮಾಜಿಕ ಭದ್ರತೆ ಯೋಜನೆ ನಿಯಮ ಸಡಿಲಿಕೆಗೆ ಒತ್ತಾಯ

Mar 16 2024, 01:50 AM IST
ಸುರಪುರದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಸಂಘದ ಸದಸ್ಯರು ಗ್ರೇಡ್-2 ಉಪ ತಹಸೀಲ್ದಾರ್ ಮಲ್ಲು ದಂಡು ಅವರಿಗೆ ಮನವಿ ಸಲ್ಲಿಸಿದರು.

ಜನರ ಕಲ್ಯಾಣಕ್ಕಾಗಿ ಪಂಚ ಗ್ಯಾರಂಟಿ ಯೋಜನೆ ಜಾರಿ: ಲಕ್ಷ್ಮೀ ಹೆಬ್ಬಾಳ್ಕರ್

Mar 16 2024, 01:49 AM IST
ಸವದತ್ತಿ ಪಟ್ಟಣದ ಗುರುಭವನದಲ್ಲಿ ಶುಕ್ರವಾರ ತಾಲೂಕು ಆಡಳಿತ ಹಾಗೂ ತಾಪಂ ಸಂಯುಕ್ತ ಆಶ್ರಯದಲ್ಲಿ ನಡೆದ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • ...
  • 150
  • next >

More Trending News

Top Stories
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
ಗೃಹಲಕ್ಷ್ಮೀ ರೀತಿ 12 ರಾಜ್ಯದಲ್ಲಿ ಸ್ಕೀಂ : ₹1.7 ಲಕ್ಷ ಕೋಟಿ ವೆಚ್ಚ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved