• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

110 ಟಿಎಂಸಿ ನೀರು ಸಂಗ್ರಹಕ್ಕೆ ಯೋಜನೆ ರೂಪಿಸಿ: ಸುನಂದಾ ಜಯರಾಂ

Feb 13 2024, 12:48 AM IST
ರೈತರ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಬೇಕಿದ್ದು, ಸರ್ಕಾರ ಶಾಶ್ವತ ಖರೀದಿ ಕೇಂದ್ರಗಳನ್ನು ತೆರೆದು ಎಲ್ಲಾ ರೈತರು ಸುಲಭವಾಗಿ ತಮ್ಮ ಉತ್ಪನ್ನಗಳನ್ನು ಖರೀದಿ ಕೇಂದ್ರಗಳಿಗೆ ಸಾಗಿಸಲು ಬಜೆಟ್‌ನಲ್ಲಿ ಅವಕಾಶ ಮಾಡಿಕೊಡಬೇಕು. ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡಲು ಆವರ್ತನಿಧಿಯನ್ನು ಹೆಚ್ಚಿಸಬೇಕು. ಬೆಳೆಗಳನ್ನು ದಾಸ್ತಾನು ಮಾಡಲು ದಾಸ್ತಾನು ಮಳಿಗೆಗಳನ್ನು ತೆರೆಯಲು ಕ್ರಮ ಕೈಗೊಳ್ಳಬೇಕು.

ಗಂಗಾಕಲ್ಯಾಣ ಯೋಜನೆ ಸಮರ್ಪಕವಾಗಿ ಬಳಸಿಕೊಳ್ಳಿ: ನೇಮರಾಜ ನಾಯ್ಕ

Feb 13 2024, 12:47 AM IST
ಕ್ಷೇತ್ರದಲ್ಲಿ ಗಂಗಾಕಲ್ಯಾಣ ಯೋಜನೆಯಡಿ ಒಟ್ಟು ೧೬೦ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ರೈತರು ಅಭಿವೃದ್ಧಿ ಹೊಂದಬೇಕು.

ಮಹಿಳೆಯರ ಅಭಿವೃದ್ಧಿಗೆ ಗ್ರಾಮಾಭಿವೃದ್ಧಿ ಯೋಜನೆ ನೆರವು: ಜಿ ಎಚ್ ಶ್ರೀನಿವಾಸ್

Feb 13 2024, 12:47 AM IST
ಮಹಿಳೆಯರ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಾಯ ಹಸ್ತ ನೀಡಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ಉತ್ತಮ ಯೋಜನೆ ರೂಪಿಸಿಕೊಂಡರೆ ಪರೀಕ್ಷೆಯಲ್ಲಿ ಯಶಸ್ಸು

Feb 13 2024, 12:45 AM IST
ವಿದ್ಯಾರ್ಥಿಗಳು ಉತ್ತಮ ಯೋಜನೆ ರೂಪಿಸಿಕೊಂಡರೆ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ ಎಂದು ಶಾಲಾ ಶಿಕ್ಷಣ ಪದವಿ ಪೂರ್ವ ಇಲಾಖೆಯ ಉಪನಿರ್ದೇಶಕ ಜಿ.ಎನ್. ಕುರ್ತಕೋಟಿ ಹೇಳಿದರು.

ಗ್ರಾಮೀಣ ಮಹಿಳಾ ಬದುಕು ಬದಲಾವಣೆಗೆ ಯೋಜನೆ: ಸದಾನಂದ ಬಂಗೇರಾ

Feb 12 2024, 01:31 AM IST

ಗ್ರಾಮೀಣ ಮಹಿಳೆ ಸಮೂಹದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕವಾಗಿ ಆಮೂಲಾಗ್ರಹ ಬದಲಾವಣೆ ತರುವ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಹಿಸುತ್ತಿದೆ ಎಂದು ಯೋಜನೆ ಜಿಲ್ಲಾ ನಿರ್ದೇಶಕ ಸದಾನಂದ ಬಂಗೇರಾ ಹೇಳಿದರು.

ಗ್ಯಾರಂಟಿ ಯೋಜನೆ ಜಾರಿಗೊಳಿಸದಿದ್ದರೆ ಸಂಕಷ್ಟದ ಪರಿಸ್ಥಿತಿ: ಸಚಿವ ಚಲುವರಾಯಸ್ವಾಮಿ

Feb 11 2024, 01:49 AM IST
ಭೀಕರ ಬರಗಾಲದ ನಡುವೆಯೂ ಸರ್ಕಾರ ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸದಿದ್ದರೆ ಸಂಕಷ್ಟದ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

5 ವರ್ಷಗಳ ಕಾಲ ಗ್ಯಾರಂಟಿ ಯೋಜನೆ ರದ್ದಾಗದು: ಸಚಿವ ಮಧು

Feb 11 2024, 01:46 AM IST
ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಜನತೆಗೆ ನೀಡಿದ ಭರವಸೆಯಂತೆ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳನ್ನು ಯಾರಿಂದಲೂ ರದ್ದು ಮಾಡಲು ಸಾಧ್ಯವಿಲ್ಲ. ಎಸ್‌.ಬಂಗಾರಪ್ಪ ಅವರ ಸರ್ಕಾರ ಜಾರಿ ಮಾಡಿದ್ದ ರೈತರ ಪಂಪ್‌ಸೆಟ್‌ಗಳಿಗೆ ನೀಡಿದ ಉಚಿತ ವಿದ್ಯುತ್ ಯೋಜನೆ 3 ದಶಕ ಕಳೆದಿದ್ದರೂ ಜಾರಿಯಲ್ಲಿರುವುದೇ ಇದಕ್ಕೆ ಸಾಕ್ಷಿ. ಮಧ್ಯವರ್ತಿಗಳು ಇಲ್ಲದಂತೆ ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುತ್ತಿದ್ದು, ಗ್ಯಾರಂಟಿ ಯೋಜನೆಯಡಿ ಎಲ್ಲ ಸೌಲಭ್ಯಗಳನ್ನೂ ಜಾರಿ ಮಾಡಿದ್ದೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.

ಕಟ್ಟಹಳ್ಳಿ ಏತ ಯೋಜನೆ ಬಿಜೆಪಿ ಸರ್ಕಾರದ ಸಾಧನೆ: ಕೆಸಿಎನ್ ಅಭಿಮಾನಿ ಬಳಗ

Feb 10 2024, 01:49 AM IST
ಎರಡು ಅವಧಿಗೆ ಜೆಡಿಎಸ್ ಪಕ್ಷದ ಶಾಸಕರಾಗಿದ್ದರೂ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಕ್ಷೇತ್ರದ ಅಭಿವೃದ್ಧಿಗೆ ನಯಾಪೈಸೆ ಅನುದಾನವನ್ನೂ ನೀಡಲಿಲ್ಲ. ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಕೆ.ಸಿ.ನಾರಾಯಣಗೌಡರು ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರುವ ಮುನ್ನ ಬಿ.ಎಸ್.ಯಡಿಯೂರಪ್ಪ ಬಳಿ ಮಾತುಕತೆ ನಡೆಸಿ ಕ್ಷೇತ್ರದ ಅಭಿವೃದ್ಧಿಗೆ ಅನುದಾನದ ಗ್ಯಾರಂಟಿ ಪಡೆದುಕೊಂಡಿದ್ದರು.

ಕಟ್ಟಹಳ್ಳಿ ಏತ ಯೋಜನೆ ಮಾಜಿ ಎಚ್ಡಿಕೆಯ ಕನಸಿನ ಕೂಸು: ಶಾಸಕ

Feb 10 2024, 01:48 AM IST
ಎಚ್ಡಿಕೆ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ 2800 ಕೋಟಿ ರು.ಗಳ ಯೋಜನೆ ಸಿದ್ದಪಡಿಸಿ ಅನುದಾನ ನೀಡಿದ್ದರು.

ಪಿಎಂ ಸ್ವನಿಧಿ ಯೋಜನೆ: ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ

Feb 10 2024, 01:47 AM IST
ಪಿ.ಎಂ. ಸ್ವನಿಧಿ ಯೋಜನೆಯ 2ನೇ ಹಂತದಲ್ಲಿ 2101 ಜನರಿಗೆ ಸಾಲ ವಿತರಿಸುವ ಗುರಿ ಇದ್ದು, ಈಗಾಗಲೇ 2504 ಜನರಿಗೆ ಸಾಲ ವಿತರಿಸಲಾಗಿದೆ. ಇನ್ನೂ 390 ಅರ್ಜಿಗಳಿವೆ.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved