• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಾಂತ್ರಿಕ ಸಮಸ್ಯೆ ಬಗೆಹರಿಸಿ ಅರ್ಹರಿಗೆ ಗ್ಯಾರಂಟಿ ಯೋಜನೆ ಲಾಭ ಒದಗಿಸಿ: ಶಾಸಕ ಮಾನೆ

Feb 09 2024, 01:49 AM IST
ಕರ್ನಾಟಕ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೆಲ್ಲರಿಗೂ ನೆರವು ಲಭಿಸುವಂತೆ ಅಧಿಕಾರಿಗಳು ಶೀಘ್ರ ಕ್ರಮ ಜರುಗಿಸಬೇಕು.

ಕಾಂಗ್ರೆಸ್‌ ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಸಚಿವ ಚಲುವರಾಯಸ್ವಾಮಿ

Feb 09 2024, 01:47 AM IST
ರಾಜ್ಯದಲ್ಲಿ ಈ ವರ್ಷ 54000 ಕೋಟಿ ರು.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗುತ್ತಿದೆ. ಮುಂದಿನ ವರ್ಷದಿಂದ 69 000 ಕೋಟಿ ರು. ಅನುದಾನವನ್ನು ಸರ್ಕಾರ ಮೀಸಲಿರಿಸಲಿದೆ. ವಿವಿಧ ಯೋಜನೆಗಳ ಮೂಲಕ 1 ಲಕ್ಷ ಕೋಟಿ ರು. ನೇರವಾಗಿ ಜನರಿಗೆ ತಲುಪುತ್ತಿದೆ. ಎಂದಿಗೂ ನಮ್ಮ ಸರ್ಕಾರ ಬಡವರು, ಜನ ಸಾಮಾನ್ಯರ ಪರವಾಗಿ ಕೆಲಸ ಮಾಡಲಿದೆ.

ನೀರಾವರಿ ಯೋಜನೆ ಜಾರಿಗೆ ಶ್ರೀಗಳ ಸಂಕಲ್ಪವೇ ಕಾರಣ: ರಾಜೇಶ್‌ಗೌಡ

Feb 09 2024, 01:47 AM IST
ತಾಲೂಕಿಗೆ ನೀರಾವರಿ ಯೋಜನೆಗಳು ಅನುಷ್ಠಾನಗೊಳ್ಳಲು ನಂಜಾವಧೂತ ಶ್ರೀಗಳು ತಮ್ಮ ಹುಟ್ಟು ಹಬ್ಬವನ್ನು ನೀರಾವರಿ ಹಕ್ಕೊತ್ತಾಯ ಸಮಾವೇಶ ಮಾಡಿ ತಾಲೂಕಿಗೆ ನೀರಾವರಿ ಯೋಜನೆಗಳನ್ನು ತರಲೇಬೇಕೆಂದು ಒತ್ತಾಯಿಸಿದ ಪರಿಣಾಮವಾಗಿ ಮದಲೂರು ಕೆರೆಗೆ ಹೇಮಾವತಿ ನೀರು ಹರಿಯಿತು. ಅಪ್ಪರ್‌ ಭದ್ರ ಯೋಜನೆಯಲ್ಲಿ ತಾಲೂಕಿನ ೬೫ ಕೆರೆಗಳು ಸೇರ್ಪಡೆಯಾದವು ಎಂದು ಮಾಜಿ ಶಾಸಕ ಡಾ.ಸಿ.ಎಂ. ರಾಜೇಶ್ ಗೌಡ ಹೇಳಿದರು.

ಸರ್ಕಾರದ ಯೋಜನೆ ಸಮರ್ಪಕವಾಗಿ ಅನುಷ್ಠಾನ ಮಾಡಿ: ಝಡ್.ಎಂ. ಖಾಜಿ

Feb 08 2024, 01:33 AM IST
ಸರ್ಕಾರಿ, ಅನುದಾನಿತ ಶಾಲೆಗಳ ಅಡುಗೆ ತಯಾರಕರು ಪ್ರೀತಿ, ವಿಶ್ವಾಸ, ಕರುಣೆ, ಮಮತೆಯಿಂದ ಶುಚಿಯಾಗಿ ಅಡುಗೆ ಮಾಡಿ ಬಡಿಸಿದಾಗ ಮಕ್ಕಳ ಸರ್ವತೋಮುಖ ಅಭಿವೃದ್ಧಿ ಸಾಧ್ಯ.

ನಾಳೆಯಿಂದ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ: ತಹಸೀಲ್ದಾರ ರೇಣುಕಮ್ಮ

Feb 08 2024, 01:33 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಹಾನಗಲ್ಲ ತಾಲೂಕಿನ ಫಲಾನುಭವಿಗಳ ಸಮಾವೇಶ ೩ ಹೋಬಳಿಗಳಲ್ಲಿ ಹೋಬಳಿವಾರು ಫೆ.೯, ೧೭ ಹಾಗೂ ೨೬ರಂದು ನಡೆಯಲಿದೆ.

ಆಸ್ಪತ್ರೆಗಳಿಗೆ ಮೂಲಸೌಕರ್ಯ ಕಲ್ಪಿಸಲು 500 ಕೋಟಿರು. ಯೋಜನೆ

Feb 07 2024, 01:54 AM IST

ರಾಜ್ಯದ ಜಿಲ್ಲಾಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆಗಳಿಗೆ ಮೂಲಸೌಕರ್ಯ ಒದಗಿಸಲು 500 ಕೋಟಿರು. ಯೋಜನೆ ರೂಪಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಉಡುಪಿ ವಾರಾಹಿ ನದಿಯಿಂದ ಪಂಪಿಂಗ್ ಸ್ಟೋರೆಜ್ ಯೋಜನೆ: ಜಾರ್ಜ್‌

Feb 07 2024, 01:45 AM IST
ವಾರಾಹಿ ನದಿಯಿಂದ ಕೇವಲ 0.3 ಟಿಎಂಸಿ ನೀರನ್ನು ಒಂದು ಬಾರಿಗೆ ಬಳಸಿ 1000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಯೋಜನೆ ಇದಾಗಿದೆ. ನದಿಯಿಂದ ನೀರನ್ನು ಗುಡ್ಡೆಯ ಮೇಲ್ಭಾಗಕ್ಕೆ ಪಂಪ್ ಮಾಡಿ ಅದರಿಂದ ವಿದ್ಯುತ್ ಉತ್ಪಾದಿಸಲಾಗುತ್ತದೆ. ಮೇಲಿನಿಂದ ಕೆಳಗೆ ಬಂದ ನೀರನ್ನು ಅಣೆಕಟ್ಟೆಯಲ್ಲಿ ಸಂಗ್ರಹಿಸಿ ಮತ್ತೇ ಅದೇ ನೀರನ್ನು ಮೇಲಕ್ಕೆ ಪಂಪ್ ಮಾಡಿ ನಿರಂತರ ವಿದ್ಯುತ್ ಉತ್ಪಾದಿಸಲಾಗುತ್ತದೆ.

ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಶಾಸಕ ಬಸವಂತಪ್ಪ

Feb 06 2024, 01:36 AM IST
ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಮತ್ತು ಪ್ರತಿ ಅರ್ಹ ಫಲಾನುಭವಿಗಳಿಗೆ ಈ ಯೋಜನೆಗಳ ಸೌಲಭ್ಯ ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಯವರು ಈ ಯೋಜನೆಗಳ ನಿಲ್ಲಿಸಲ್ಲ.

ಗುತ್ತಲ ಪಟ್ಟಣಕ್ಕೆ ನಿರಂತರ ಕುಡಿಯುವ ನೀರಿನ ಯೋಜನೆ: ರುದ್ರಪ್ಪ ಲಮಾಣಿ

Feb 06 2024, 01:31 AM IST
ಗುತ್ತಲ ಪಟ್ಟಣಕ್ಕೆ ನಿರಂತರ ಕುಡಿಯುವ ನೀರಿನ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಫೆ.18ರಂದು ಶಂಕುಸ್ಥಾಪನೆ ಮಾಡಲಿದ್ದಾರೆ.

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ವಿನೂತನ ಯೋಜನೆ: ಶಾಸಕ ಮಾನೆ

Feb 05 2024, 01:51 AM IST
ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ವಿಶೇಷ ಆಸಕ್ತಿ ವಹಿಸಿದ್ದು ನನ್ನ ಶಾಲೆ, ನನ್ನ ಜವಾಬ್ದಾರಿ ಎನ್ನುವ ವಿನೂತನ ಯೋಜನೆ ಜಾರಿಗೊಳಿಸುತ್ತಿದೆ.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved