• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನಸಾಮಾನ್ಯರ ಹಿತಕ್ಕಾಗಿ ಗ್ಯಾರಂಟಿ ಯೋಜನೆ ಜಾರಿ

Mar 13 2024, 02:03 AM IST
ಗ್ಯಾರಂಟಿ ಯೋಜನೆಗೋಸ್ಕರ ಈವರೆಗೂ ₹38ಸಾವಿರ ಕೋಟಿ ಖರ್ಚು ಮಾಡಲಾಗಿದೆ. ಈ ಬಾರಿ ಬಜೆಟ್‍ನಲ್ಲಿ ₹ 58ಸಾವಿರ ಕೋಟಿ ಮೀಸಲಿರಿಸಲಾಗಿದೆ. ವಿರೋಧ ಪಕ್ಷದವರು ಸಹಿಸದೆ ದಾರಿ ತಪ್ಪಿಸುವ ಕೆಲಸ ಮಾಡುತ್ತಾರೆ

ಅರಣ್ಯ ಇಲಾಖೆ ಒಪ್ಪಿಗೆಗೆ ಕಾದಿರುವ ಹೊನ್ನೇಕೊಡಿಗೆ ಏತನೀರಾವರಿ ಯೋಜನೆ

Mar 13 2024, 02:01 AM IST
ತಾಲೂಕಿನ ಹೊನ್ನೇಕೊಡಿಗೆ ಏತ ನೀರಾವರಿ ಯೋಜನೆ ಕಳೆದ 17 ವರ್ಷಗಳ ಹಿಂದೆ ಪ್ರಾರಂಭವಾಗಿದ್ದರೂ ಅರಣ್ಯ ಇಲಾಖೆ ಒಪ್ಪಿಗೆ ಸಿಗದೆ ಇನ್ನೂ ನೆನೆಗುದಿಗೆ ಬಿದ್ದಿದ್ದು ಈ ಭಾಗದ ಜನರು ತಮ್ಮ ಜಮೀನಿನ ನೀರಾವರಿಗೆ ಚಾತಕ ಪಕ್ಷಿಯಂತೆ ಇನ್ನೂ ಕಾಯುತ್ತಲೇ ಇದ್ದಾರೆ.

ಕೆವಿಜಿ ಬ್ಯಾಂಕ್‌ನಿಂದ ವಿಕಾಸ ಸ್ಫೂರ್ತಿ ಯೋಜನೆ ಬಿಡುಗಡೆ

Mar 12 2024, 02:11 AM IST
ಗ್ರಾಮೀಣ ಸಾಲ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ, ಜನಸಾಮಾನ್ಯರನ್ನು ಚಿಕ್ಕ ಪ್ರಮಾಣದ ಆದಾಯ ತರಬಲ್ಲ ಚಟುವಟಿಕೆಗಳಿಗೆ ಪ್ರೇರೇಪಿಸುವ ಯತ್ನವಾಗಿ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ ವಿನೂತನ ಸಾಲ ಯೋಜನೆಯನ್ನು ವಿಕಾಸ ಸ್ಫೂರ್ತಿ ಹೆಸರಿನಲ್ಲಿ ರೂಪಿಸಿದೆ.

ಭಾರತ್ ಅಕ್ಕಿ ಮಾನವೀಯ ಯೋಜನೆ: ಸಂಸದ ಸಿದ್ದೇಶ್ವರ

Mar 12 2024, 02:07 AM IST
ಬಡವರಿಗೆ ಕಡಿಮೆ ದರದಲ್ಲಿ ಅಕ್ಕಿ ನೀಡುವ ಯೋಜನೆ ಪ್ರಧಾನಿ ನರೇಂದ್ರ ಮೋದಿ ಬದ್ಧತೆಗೆ ಸಾಕ್ಷಿ. ಈ ಯೋಜನೆ ಶಾಶ್ವತವಾಗಿರಲಿದೆ. ಎಲ್ಲೆಲ್ಲಿ ಬೇಡಿಕೆ ಇದೆಯೋ ಅಲ್ಲಲ್ಲಿ ಅಕ್ಕಿ ಪೂರೈಸಲಾಗುತ್ತಿದೆ. ಇದೇ ರೀತಿ ಗ್ರಾಮೀಣ ಪ್ರದೇಶದಲ್ಲೂ ಭಾರತ್ ಅಕ್ಕಿ ನೀಡಲಾಗುವುದು. ಪ್ರಧಾನಿ ಮೋದಿ ಈಗಾಗಲೇ ಸಾಕಷ್ಟು ಕೊಡುಗೆಗಳ ನೀಡುವ ಮೂಲಕ ದೇಶ ಸುಭದ್ರಗೊಳಿಸಿದ್ದಾರೆ.

ಸರ್ಕಾರಿ ಯೋಜನೆ ಅರ್ಜಿಗಳನ್ನು ಆದ್ಯತೆಯಲ್ಲಿ ಪರಿಗಣಿಸಲು ಸಿಇಒ ಸೂಚನೆ

Mar 12 2024, 02:05 AM IST
ಮಂಗಳೂರು ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಸಮಾಲೋಚನಾ ಸಮಿತಿ ಹಾಗೂ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆ ನಡೆಯಿತು. ಜಿ.ಪಂ. ಸಿಇಒ ಪಾಲ್ಗೊಂಡು ಮಾತನಾಡಿ ಸರ್ಕಾರಿ ಯೋಜನೆಯ ಅರ್ಜಿಗಳನ್ನು ಆದ್ಯತೆಯಲ್ಲಿ ಪರಿಗಣಿಸುವಂತೆ ಸೂಚನೆ ನೀಡಿದರು.

‘ಮನೆಗೊಂದು ಗೇರು ಗಿಡ’ ನೂತನ ಯೋಜನೆ ಶೀಘ್ರ ಜಾರಿ: ಮಮತಾ ಗಟ್ಟಿ

Mar 12 2024, 02:04 AM IST
ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕಾರ ಮಾಡಿದ ಮಮತಾ ಗಟ್ಟಿ ಮೊದಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಗೇರು ಹಣ್ಣು ಮತ್ತು ಗೋಡಂಬಿಯ ಪೌಷ್ಟಿಕತೆಯ ಬಗ್ಗೆ ಜಾಗೃತಿ ಮೂಡಿಸಲು ‘ಮನೆಗೊಂದು ಗೇರು ಗಿಡ’ ಎನ್ನುವ ವಿನೂತನ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದರು.

ಗ್ಯಾರಂಟಿ ಯೋಜನೆ ಬಡವರ ಪಾಲಿಗೆ ಸಂಜೀವಿನಿ: ಸಚಿವ ನಾಗೇಂದ್ರ

Mar 12 2024, 02:02 AM IST
ಕಾಂಗ್ರೆಸ್ ಪಕ್ಷ ಚುನಾವಣೆ ಮುನ್ನ ನೀಡಿದ ಭರವಸೆ ಈಡೇರಿಸುವ ಮೂಲಕ ನುಡಿದಂತೆ ನಡೆಯುವ ಸರ್ಕಾರ ಎಂಬ ಕೀರ್ತಿಗೆ ಪಾತ್ರವಾಗಿದೆ.

ಕಾಂಗ್ರೆಸ್‌ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ

Mar 12 2024, 02:01 AM IST
ಗ್ಯಾಂರಂಟಿ ಯಾವುದೇ ಅಡೆತಡೆಗಳಿಲ್ಲದೆ ಮುಂದುವರೆಯುತ್ತಿವೆ. ಇದರ ಜೊತೆಗೆ ಮುಂದೆ ೬ನೇ ಗ್ಯಾರಂಟಿ ಜಾರಿಗೆ ತರಲು ಮುಖ್ಯಮಂತ್ರಿ ಜತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಚರ್ಚಿಸಲಿದ್ದಾರೆ.

ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಹಲವು ಯೋಜನೆ

Mar 10 2024, 01:50 AM IST
ಮಹಿಳೆಯರು ಕುಟುಂಬದ ಜವಾಬ್ದಾರಿಯನ್ನು ನಿಭಾಯಿಸುವ ಶಕ್ತಿ ಸಾಮರ್ಥ್ಯ ಹೊಂದಿರುವ ಸಹನಾ ಮೂರ್ತಿ ಎಂದು ಕರೆಯಲಾಗುತ್ತದೆ. ಆದ್ದರಿಂದ ಮನೆಯಲ್ಲಿ ಮಕ್ಕಳಿಗೆ ತಮ್ಮ ಸಂಸ್ಕೃತಿ, ಆಚಾರ-ವಿಚಾರ, ಹಿರಿಯರೊಂದಿಗೆ ವರ್ತಿಸುವ ರೀತಿ ಸಂಬಂದಗಳ ಬಗ್ಗೆ ಹೇಳಿಕೊಡುವುದು ತುಂಬ ಅಗತ್ಯ

ಶುದ್ಧ ಕುಡಿಯುವ ನೀರಿನ ಯೋಜನೆ ಸಾಕಾರ: ಜ್ಞಾನೇಂದ್ರ

Mar 10 2024, 01:34 AM IST
2024ರೊಳಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ನೀಡಿದ ಆಶ್ವಾಸನೆಯಂತೆ ಶುದ್ಧ ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಸರ್ಕಾರ ಆದ್ಯತೆಯನ್ನು ನೀಡಿದೆ. ಜನಪರವಾದ ಈ ಯೋಜನೆ ಸಾಕಾರಗೊಳ್ಳುತ್ತಿದೆ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹೇಳಿದ್ದಾರೆ.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 150
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved