• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಐದು ತಿಂಗಳಿಂದ ಕ್ಷೀರಭಾಗ್ಯ ಯೋಜನೆ ಸ್ಥಗಿತ!

Feb 03 2024, 01:49 AM IST
ಹಾಲಿನ ಉತ್ಪಾದನೆಯ ಕೊರತೆಯಾದ ಕಾರಣ ಪೌಡರ್ ತಯಾರಿಸುವ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಮಹಾಮಂಡಳದಿಂದಲೂ ಪೂರೈಕೆಯಾಗುತ್ತಿಲ್ಲ.

ಕೇಂದ್ರದ ಯೋಜನೆ ಬಗ್ಗೆ ಮನವರಿಕೆ ಮಾಡಿಕೊಡಿ: ಲಲಿತಾ

Feb 03 2024, 01:47 AM IST
ಕೇಂದ್ರ ಸರ್ಕಾರವು ದೇಶದ ಪ್ರಗತಿಗೆ, ಬಡವರು, ಮಧ್ಯಮ ವರ್ಗದವರ ಕಲ್ಯಾಣಕ್ಕಾಗಿ ಹತ್ತಾರು ಯೋಜನೆಗಳನ್ನು ಜಾರಿ ಮಾಡಿದ್ದು, ಅವುಗಳನ್ನು ಮನವರಿಕೆ ಮಾಡಿಕೊಡುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಶ್ರಮಿಸಬೇಕು

5ಕ್ಕೆ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ

Feb 03 2024, 01:45 AM IST
ಎಲ್ಲ ಯೋಜನೆಗಳ ಫಲಾನುಭವಿಗಳನ್ನು ಕರೆದು ಗ್ಯಾರಂಟಿ ಯೋಜನೆಗಳ ಕುರಿತು ಸಮಾವೇಶ ನಡೆಸಲಾಗುವುದು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಮತ್ತು ಶಕ್ತಿ ಯೋಜನೆಗಳ ಫಲಾನುಭವಿಗಳನ್ನು ಸಮಾವೇಶಕ್ಕೆ ಆಹ್ವಾನಿಸಲಾಗುವುದು.

ಗ್ಯಾರಂಟಿ ಯೋಜನೆ ಬಗ್ಗೆ ಚರ್ಚೆಗೆ ಸಭೆ: ರೇಹಾನ್‌ ಪಾಷ

Feb 02 2024, 01:05 AM IST
ರಾಜ್ಯ ಸರ್ಕಾರ ಐದು ಪ್ರಮುಖ ಗ್ಯಾರಂಟಿಗಳನ್ನು ಜಾರಿಮಾಡಿದ್ದು ಅವುಗಳ ಅನುಷ್ಠಾನದ ಲೋಪದೋಷ ಕುರಿತು ಸಾರ್ವಜನಿಕರೊಂದಿಗೆ ಚರ್ಚಿಸಲು ಸಭೆ ಏರ್ಪಡಿಸಲಾಗಿದೆ.

ಗ್ಯಾರಂಟಿ ಯೋಜನೆ ಸಮರ್ಪಕ ಜಾರಿಗೆ ಬದ್ಧತೆ ತೋರಿ: ಶಾಸಕ ನೇಮರಾಜನಾಯ್ಕ

Feb 01 2024, 02:04 AM IST
ಯೋಜನೆಗಳನ್ನು ಘೋಷಿಸಿದ ಕಾಂಗ್ರೆಸ್, ಅಧಿಕಾರ ಹಿಡಿಯುತ್ತಲೇ ಅವುಗಳನ್ನು ಸಮರ್ಥವಾಗಿ ಜಾರಿ ಮಾಡುತ್ತಿಲ್ಲ. ಇದರಿಂದ ಅನೇಕ ಫಲಾನುಭವಿಗಳು ವಂಚಿತರಾಗುತ್ತಿದ್ದಾರೆ ಎಂದು ಶಾಸಕ ನೇಮರಾಜನಾಯ್ಕ ಆರೋಪಿಸಿದರು.

ಮಸಣ ಕಾರ್ಮಿಕರಿಗೆ ಭವಿಷ್ಯ ನಿಧಿ ಯೋಜನೆ ಜಾರಿಗೊಳಿಸಲು ಆಗ್ರಹ

Jan 31 2024, 02:19 AM IST
ಸಂಡೂರು ತಾಲೂಕಿನಲ್ಲಿ ಒಟ್ಟು ೪೦೨ ಮಸಣ ಕಾರ್ಮಿಕರನ್ನು ಪಟ್ಟಿ ಮಾಡಲಾಗಿದೆ. ಈ ಪಟ್ಟಿಯನ್ನು ಸರ್ಕಾರಕ್ಕೆ ನೀಡಿ ಅವರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಲಾಯಿತು.

ಜಲಾನಯನ ಯೋಜನೆ ಲಾಭ ರೈತರು ಪಡೆಯಬೇಕು: ಸಚಿವ ಪಾಟೀಲ

Jan 31 2024, 02:18 AM IST
ವಿಶ್ವ ಬ್ಯಾಂಕ್ ನೆರವಿನ ರಿವಾರ್ಡ್‌ ಜಲಾನಯನ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಗಳಿಗೆ ಚಾಲನೆ ನೀಡಿದ್ದು, ಈ ಯೋಜನೆಯ ಸಂಪೂರ್ಣ ಲಾಭವನ್ನು ರೈತರು ಪಡೆದುಕೊಂಡು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆ ಸದುಪಯೋಗಪಡಿಸಿಕೊಳ್ಳಿ: ಚಲುವರಾಯಸ್ವಾಮಿ

Jan 31 2024, 02:16 AM IST
ರಾಜ್ಯದಲ್ಲಿ ಈ ವರ್ಷ 20 ಲಕ್ಷ ರೈತರಿಗೆ 16 ಸಾವಿರ ಕೋಟಿ ರು. ಬಡ್ಡಿ ರಹಿತ (ಶೂನ್ಯ ಬಡ್ಡಿ)ಸಾಲ ನೀಡಲಾಗಿದೆ. ಅದರ ಬಡ್ಡಿಯನ್ನು ಸರ್ಕಾರ ಡಿಸಿಸಿ ಬ್ಯಾಂಕಿಗೆ ಪಾವತಿಸುತ್ತದೆ. ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿದ ಶಕ್ತಿ ಯೋಜನೆ ಸೌಲಭ್ಯ ಇದುವರೆಗೆ 3.58 ಕೋಟಿ ಜಿಲ್ಲೆಯ ಮಹಿಳೆಯರು ಸದುಪಯೋಗ ಪಡೆದುಕೊಂಡಿದ್ದಾರೆ.

ಹಳೇ ಪಿಂಚಣಿ ಯೋಜನೆ ಮರುಸ್ಥಾಪನೆಗೆ ಮನವಿ

Jan 30 2024, 02:04 AM IST
ಮುಧೋಳ: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಎನ್‌ಪಿಎಸ್ ಯೋಜನೆ ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆ ಮರುಸ್ಥಾಪಿಸಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ಮುಧೋಳ ಘಟಕದ ವತಿಯಿಂದ ಅಧ್ಯಕ್ಷ ಮಂಜುನಾಥ ಪರೀಟ ಹಾಗೂ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಅವರಿಗೆ ಮನವಿ ಸಲ್ಲಿಸಿದರು.

ಸರ್ಕಾರಿ ಯೋಜನೆ ಜವಾಬ್ದಾರಿಯಿಂದ ಬಳಸಿದಾಗ ಸಾರ್ಥಕ: ಸಚಿವ ಮಧು

Jan 30 2024, 02:02 AM IST
ಜನರು ಕಟ್ಟುವ ಕಂದಾಯದ ಹಣದಿಂದಲೇ ನಿರ್ಮಾಣವಾಗಿರುವ ಸ್ಮಾರ್ಟ್‍ಸಿಟಿ ಯೋಜನೆಗಳ ಜವಾಬ್ದಾರಿ ನಮ್ಮೆಲ್ಲರ ಮೇಲೆ ಹಾಗೂ ಸಾರ್ವಜನಿಕರ ಮೇಲಿದೆ. ತುಂಗಾ ನದಿ ಉತ್ತರದಂಡೆ ಪಾದಚಾರಿ ಸೇತುವೆ, ವಾಯುವಿಹಾರ, ಸಾರ್ವಜನಿಕ ಬೈಸಿಕಲ್ ಯೋಜನೆ ಮುಂತಾದವುಗಳನ್ನು ಸಾರ್ವಜನಿಕರು ಜವಾಬ್ದಾರಿಯಿಂದ ಬಳಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved