• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳ ಅಪೌಷ್ಟಿಕತೆ ತಡೆಗೆ ರಾಗಿ ಮಾಲ್ಟ್ ಯೋಜನೆ: ಬಿಇಒ ಬಸವರಾಜಪ್ಪ

Feb 23 2024, 01:50 AM IST
ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಕಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಇದನ್ನು ಹೋಗಲಾಡಿಸಲು ರಾಜ್ಯ ಸರ್ಕಾರ ವಿನೂತನ ಯೋಜನೆ ಜಾರಿಗೆ ತಂದಿದೆ.

ಅಮೃತ್ ಭಾರತ್ ಯೋಜನೆ-2ರಡಿ 34 ರೈಲು ನಿಲ್ದಾಣಗಳ ನವೀಕರಣ

Feb 22 2024, 01:52 AM IST
ಕರ್ನಾಟಕದ 28 ನಿಲ್ದಾಣಗಳು, ಆಂಧ್ರಪ್ರದೇಶದ 2, ತಮಿಳುನಾಡಿನ 2 ರೈಲು ನಿಲ್ದಾಣಗಳನ್ನು ನವೀಕರಿಸಲು ಮತ್ತು ಆಧುನೀಕರಿಸಲು ಯೋಜನೆ ಹಾಕಿಕೊಳ್ಳಲಾಗಿದೆ.

ಕನಕಗಿರಿ ಉತ್ಸವ ಬಗ್ಗೆ ವ್ಯಾಪಕ ಪ್ರಚಾರಕ್ಕಾಗಿ ಶಿಸ್ತುಬದ್ಧ ಯೋಜನೆ

Feb 22 2024, 01:51 AM IST
ಉತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ ಜನೋತ್ಸವ ಆಗಬೇಕು ಎಂಬುದು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತದ ಆಶಯವಾಗಿದೆ.

ಆರನೇ ಗ್ಯಾರಂಟಿ ಯೋಜನೆ ಜಾರಿಗೆ ಆಗ್ರಹ

Feb 22 2024, 01:48 AM IST
ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ 6ನೇ ಗ್ಯಾರೆಂಟಿಯಾಗಿ ಗೌರವ ಧನ ಹೆಚ್ಚಿಸುವಂತೆ ಎಐಟಿಯುಸಿವತಿಯಿಂದ ಬುಧವಾರ ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.ದಾವಣಗೆರೆ ರಸ್ತೆಯಲ್ಲಿರುವ ಯೂನಿಯನ್ ಪಾರ್ಕ್‍ನಿಂದ ಮೆರವಣಿಗೆ ಮೂಲಕ ಆಗಮಿಸಿದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಿದರು. ಶ್ರಮ ಸಂಸ್ಕೃತಿ ಪ್ರತಿಪಾದಕ ಮಹಿಳೆಯರ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ದೂರಿದರು.

ಬೀದಿ ಬದಿ ವ್ಯಾಪಾರಿಗಳು ಸರ್ಕಾರಿ ಯೋಜನೆ ಬಳಸಿಕೊಳ್ಳಿ

Feb 22 2024, 01:47 AM IST
ನಗರದ ಬೀದಿ ಬದಿ ವ್ಯಾಪಾರಿಗಳನ್ನು ಜಾಗೃತಗೊಳಿಸಲು ನಗರಸಭೆ ಬಳಿ ಬೀದಿ ನಾಟಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಹಲವು ಯೋಜನೆ: ಶಾಸಕ ವಿಶ್ವಾಸ ವೈದ್ಯ

Feb 22 2024, 01:47 AM IST
ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಒದಗಿಸಿರುವ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಾಂಕೇತಿಕವಾಗಿ ಶಾಲಾ ಸಾಮಗ್ರಿಗಳ ಕಿಟ್‌ಗಳನ್ನು ವಿತರಣೆ.

ಜ್ಞಾನವಿಕಾಸ ಕೇಂದ್ರ ಮಹಿಳೆಯರಿಗೆ ಅನೇಕ ಯೋಜನೆ ಕಲ್ಪಿಸಿದೆ: ಜಯಲಕ್ಷ್ಮಿ

Feb 21 2024, 02:08 AM IST
ಶ್ರೀಕ್ಷೇತ್ರ ಧರ್ಮಸ್ಥಳದ ಹೇಮಾವತಿ ವಿ. ಹೆಗ್ಗಡೆಯವರ ಆಶಯದಂತೆ ರೂಪುಗೊಂಡಿರುವ ಗ್ರಾಮಾಭಿವೃದ್ಧಿ ಯೋಜನೆಯಡಿ ಕಾರ್ಯಾಚರಿಸುತ್ತಿರುವ ಮಹಿಳಾ ಜ್ಞಾನವಿಕಾಸ ಕೇಂದ್ರ ಮಹಿಳೆಯರಿಗಾಗಿ ಅನೇಕ ಯೋಜನೆಗಳನ್ನು ನೀಡುತ್ತಿದೆ ಎಂದು ಹಿರೇಕೊಡಿಗೆ ಗ್ರಾಪಂ ಅಧ್ಯಕ್ಷೆ ಜಯಲಕ್ಷ್ಮಿ ಹೇಳಿದರು.

* ವಿಶ್ವಕರ್ಮ ಯೋಜನೆ ಉದ್ದೇಶ ಕುಶಲಕರ್ಮಿಗಳ ಜೀವನ ಸುಧಾರಣೆ

Feb 21 2024, 02:06 AM IST
ಕುಶಲಕರ್ಮಿಗಳ ಜೀವನಮಟ್ಟ ಸುಧಾರಣೆ ಹಾಗೂ ಆರ್ಥಿಕ ಸಬಲೀಕರಣ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನಮಂತ್ರಿಗಳ ವಿಶ್ವಕರ್ಮ ಯೋಜನೆ ಜಾರಿಗೊಳಿಸಿದೆ. ಅರ್ಹ ಕುಶಲಕರ್ಮಿಗಳು ಸದುಪಯೋಗ ಪಡೆಯಬೇಕು. ಕುಶಲಕರ್ಮಿಗಳನ್ನು ಉತ್ತೇಜಿಸಲು ಪಿ.ಎಂ. ವಿಶ್ವಕರ್ಮ ಯೋಜನೆ ಜಾರಿಗೊಳಿಸಲಾಗಿದೆ. ಯೋಜನೆಯಡಿ 18 ಸಾಂಪ್ರದಾಯಿಕ ಕುಶಲಕರ್ಮಿಗಳು ಬರುತ್ತಾರೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್.ಗಣೇಶ್ ಶಿವಮೊಗ್ಗ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ತುಂಗಭದ್ರ ಯೋಜನೆ ಕಾಮಗಾರಿ ವಿಳಂಬ: ಪ್ರತಿಭಟನೆ

Feb 21 2024, 02:01 AM IST
ನಾಲ್ಕು ವರ್ಷ ಕಳೆದರೂ ತಾಲೂಕಿಗೆ ತುಂಗಭದ್ರಾ ಯೋಜನೆಯ ಕುಡಿಯುವ ನೀರು ಪೂರೈಕೆಯ ವಿಳಂಬಕ್ಕೆ ವಿರೋಧಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಶಾಖೆ ವತಿಯಿಂದ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಬೇರು-ಚಿಗುರು ಯೋಜನೆ ಸಹಕಾರಿ: ಶಾಸಕ ಮಾನೆ

Feb 20 2024, 01:51 AM IST
ಸ್ಥಳೀಯರ ಸಹಭಾಗಿತ್ವದಲ್ಲಿ ಸರ್ಕಾರಿ ಶಾಲೆಗಳಿಗೆ ಸೌಲಭ್ಯ ಕಲ್ಪಿಸುವ ಪರಿಕಲ್ಪನೆ ಕಳೆದ 2 ವರ್ಷಗಳ ಹಿಂದೆ ಹಾನಗಲ್ ತಾಲೂಕಿನಲ್ಲಿ ಚಾಲನೆ ಪಡೆದು ಯಶಸ್ವಿಯಾಗಿ ನಡೆದಿದೆ.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 150
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved