• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

5 ವರ್ಷಗಳ ಕಾಲ ಗ್ಯಾರಂಟಿ ಯೋಜನೆ ರದ್ದಾಗದು: ಸಚಿವ ಮಧು

Feb 11 2024, 01:46 AM IST
ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಜನತೆಗೆ ನೀಡಿದ ಭರವಸೆಯಂತೆ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳನ್ನು ಯಾರಿಂದಲೂ ರದ್ದು ಮಾಡಲು ಸಾಧ್ಯವಿಲ್ಲ. ಎಸ್‌.ಬಂಗಾರಪ್ಪ ಅವರ ಸರ್ಕಾರ ಜಾರಿ ಮಾಡಿದ್ದ ರೈತರ ಪಂಪ್‌ಸೆಟ್‌ಗಳಿಗೆ ನೀಡಿದ ಉಚಿತ ವಿದ್ಯುತ್ ಯೋಜನೆ 3 ದಶಕ ಕಳೆದಿದ್ದರೂ ಜಾರಿಯಲ್ಲಿರುವುದೇ ಇದಕ್ಕೆ ಸಾಕ್ಷಿ. ಮಧ್ಯವರ್ತಿಗಳು ಇಲ್ಲದಂತೆ ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುತ್ತಿದ್ದು, ಗ್ಯಾರಂಟಿ ಯೋಜನೆಯಡಿ ಎಲ್ಲ ಸೌಲಭ್ಯಗಳನ್ನೂ ಜಾರಿ ಮಾಡಿದ್ದೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.

ಕಟ್ಟಹಳ್ಳಿ ಏತ ಯೋಜನೆ ಬಿಜೆಪಿ ಸರ್ಕಾರದ ಸಾಧನೆ: ಕೆಸಿಎನ್ ಅಭಿಮಾನಿ ಬಳಗ

Feb 10 2024, 01:49 AM IST
ಎರಡು ಅವಧಿಗೆ ಜೆಡಿಎಸ್ ಪಕ್ಷದ ಶಾಸಕರಾಗಿದ್ದರೂ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಕ್ಷೇತ್ರದ ಅಭಿವೃದ್ಧಿಗೆ ನಯಾಪೈಸೆ ಅನುದಾನವನ್ನೂ ನೀಡಲಿಲ್ಲ. ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಕೆ.ಸಿ.ನಾರಾಯಣಗೌಡರು ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರುವ ಮುನ್ನ ಬಿ.ಎಸ್.ಯಡಿಯೂರಪ್ಪ ಬಳಿ ಮಾತುಕತೆ ನಡೆಸಿ ಕ್ಷೇತ್ರದ ಅಭಿವೃದ್ಧಿಗೆ ಅನುದಾನದ ಗ್ಯಾರಂಟಿ ಪಡೆದುಕೊಂಡಿದ್ದರು.

ಕಟ್ಟಹಳ್ಳಿ ಏತ ಯೋಜನೆ ಮಾಜಿ ಎಚ್ಡಿಕೆಯ ಕನಸಿನ ಕೂಸು: ಶಾಸಕ

Feb 10 2024, 01:48 AM IST
ಎಚ್ಡಿಕೆ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ 2800 ಕೋಟಿ ರು.ಗಳ ಯೋಜನೆ ಸಿದ್ದಪಡಿಸಿ ಅನುದಾನ ನೀಡಿದ್ದರು.

ಪಿಎಂ ಸ್ವನಿಧಿ ಯೋಜನೆ: ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ

Feb 10 2024, 01:47 AM IST
ಪಿ.ಎಂ. ಸ್ವನಿಧಿ ಯೋಜನೆಯ 2ನೇ ಹಂತದಲ್ಲಿ 2101 ಜನರಿಗೆ ಸಾಲ ವಿತರಿಸುವ ಗುರಿ ಇದ್ದು, ಈಗಾಗಲೇ 2504 ಜನರಿಗೆ ಸಾಲ ವಿತರಿಸಲಾಗಿದೆ. ಇನ್ನೂ 390 ಅರ್ಜಿಗಳಿವೆ.

ತಾಂತ್ರಿಕ ಸಮಸ್ಯೆ ಬಗೆಹರಿಸಿ ಅರ್ಹರಿಗೆ ಗ್ಯಾರಂಟಿ ಯೋಜನೆ ಲಾಭ ಒದಗಿಸಿ: ಶಾಸಕ ಮಾನೆ

Feb 09 2024, 01:49 AM IST
ಕರ್ನಾಟಕ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೆಲ್ಲರಿಗೂ ನೆರವು ಲಭಿಸುವಂತೆ ಅಧಿಕಾರಿಗಳು ಶೀಘ್ರ ಕ್ರಮ ಜರುಗಿಸಬೇಕು.

ಕಾಂಗ್ರೆಸ್‌ ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಸಚಿವ ಚಲುವರಾಯಸ್ವಾಮಿ

Feb 09 2024, 01:47 AM IST
ರಾಜ್ಯದಲ್ಲಿ ಈ ವರ್ಷ 54000 ಕೋಟಿ ರು.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗುತ್ತಿದೆ. ಮುಂದಿನ ವರ್ಷದಿಂದ 69 000 ಕೋಟಿ ರು. ಅನುದಾನವನ್ನು ಸರ್ಕಾರ ಮೀಸಲಿರಿಸಲಿದೆ. ವಿವಿಧ ಯೋಜನೆಗಳ ಮೂಲಕ 1 ಲಕ್ಷ ಕೋಟಿ ರು. ನೇರವಾಗಿ ಜನರಿಗೆ ತಲುಪುತ್ತಿದೆ. ಎಂದಿಗೂ ನಮ್ಮ ಸರ್ಕಾರ ಬಡವರು, ಜನ ಸಾಮಾನ್ಯರ ಪರವಾಗಿ ಕೆಲಸ ಮಾಡಲಿದೆ.

ನೀರಾವರಿ ಯೋಜನೆ ಜಾರಿಗೆ ಶ್ರೀಗಳ ಸಂಕಲ್ಪವೇ ಕಾರಣ: ರಾಜೇಶ್‌ಗೌಡ

Feb 09 2024, 01:47 AM IST
ತಾಲೂಕಿಗೆ ನೀರಾವರಿ ಯೋಜನೆಗಳು ಅನುಷ್ಠಾನಗೊಳ್ಳಲು ನಂಜಾವಧೂತ ಶ್ರೀಗಳು ತಮ್ಮ ಹುಟ್ಟು ಹಬ್ಬವನ್ನು ನೀರಾವರಿ ಹಕ್ಕೊತ್ತಾಯ ಸಮಾವೇಶ ಮಾಡಿ ತಾಲೂಕಿಗೆ ನೀರಾವರಿ ಯೋಜನೆಗಳನ್ನು ತರಲೇಬೇಕೆಂದು ಒತ್ತಾಯಿಸಿದ ಪರಿಣಾಮವಾಗಿ ಮದಲೂರು ಕೆರೆಗೆ ಹೇಮಾವತಿ ನೀರು ಹರಿಯಿತು. ಅಪ್ಪರ್‌ ಭದ್ರ ಯೋಜನೆಯಲ್ಲಿ ತಾಲೂಕಿನ ೬೫ ಕೆರೆಗಳು ಸೇರ್ಪಡೆಯಾದವು ಎಂದು ಮಾಜಿ ಶಾಸಕ ಡಾ.ಸಿ.ಎಂ. ರಾಜೇಶ್ ಗೌಡ ಹೇಳಿದರು.

ಸರ್ಕಾರದ ಯೋಜನೆ ಸಮರ್ಪಕವಾಗಿ ಅನುಷ್ಠಾನ ಮಾಡಿ: ಝಡ್.ಎಂ. ಖಾಜಿ

Feb 08 2024, 01:33 AM IST
ಸರ್ಕಾರಿ, ಅನುದಾನಿತ ಶಾಲೆಗಳ ಅಡುಗೆ ತಯಾರಕರು ಪ್ರೀತಿ, ವಿಶ್ವಾಸ, ಕರುಣೆ, ಮಮತೆಯಿಂದ ಶುಚಿಯಾಗಿ ಅಡುಗೆ ಮಾಡಿ ಬಡಿಸಿದಾಗ ಮಕ್ಕಳ ಸರ್ವತೋಮುಖ ಅಭಿವೃದ್ಧಿ ಸಾಧ್ಯ.

ನಾಳೆಯಿಂದ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ: ತಹಸೀಲ್ದಾರ ರೇಣುಕಮ್ಮ

Feb 08 2024, 01:33 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಹಾನಗಲ್ಲ ತಾಲೂಕಿನ ಫಲಾನುಭವಿಗಳ ಸಮಾವೇಶ ೩ ಹೋಬಳಿಗಳಲ್ಲಿ ಹೋಬಳಿವಾರು ಫೆ.೯, ೧೭ ಹಾಗೂ ೨೬ರಂದು ನಡೆಯಲಿದೆ.

ಆಸ್ಪತ್ರೆಗಳಿಗೆ ಮೂಲಸೌಕರ್ಯ ಕಲ್ಪಿಸಲು 500 ಕೋಟಿರು. ಯೋಜನೆ

Feb 07 2024, 01:54 AM IST

ರಾಜ್ಯದ ಜಿಲ್ಲಾಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆಗಳಿಗೆ ಮೂಲಸೌಕರ್ಯ ಒದಗಿಸಲು 500 ಕೋಟಿರು. ಯೋಜನೆ ರೂಪಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

  • < previous
  • 1
  • ...
  • 129
  • 130
  • 131
  • 132
  • 133
  • 134
  • 135
  • 136
  • 137
  • ...
  • 150
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved