• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಂಗಟಾಲೂರು ಏತ ನೀರಾವರಿ ಯೋಜನೆ ಕಚೇರಿ ಜಪ್ತಿಗೆ ನ್ಯಾಯಾಲಯ ಆದೇಶ

Jan 06 2024, 02:00 AM IST

ಹೂವಿನಹಡಗಲಿಯ  ಸಿಂಗಟಾಲೂರು ಏತ ನೀರಾವರಿ ಯೋಜನೆಯ ಕಾಲುವೆ ನಿರ್ಮಾಣಕ್ಕೆ ಭೂಮಿ ಕಳೆದುಕೊಂಡಿರುವ ರೈತರಿಗೆ ಸರ್ಕಾರ ಭೂ ಪರಿಹಾರ ನೀಡದಿರುವ ಹಿನ್ನೆಲೆ ಸಿಂಗಟಾಲೂರು ಯೋಜನೆ ವಿಭಾಗ 1 ಕಚೇರಿ ಜಪ್ತಿಗೆ ಇಲ್ಲಿನ ಸಿವಿಲ್ ಜಡ್ಜ್ ಹಿರಿಯ ಶ್ರೇಣಿ ನ್ಯಾಯಾಲಯ ಆದೇಶಿಸಿದೆ.

ಡೀಮ್ಡ್ ಅರಣ್ಯ ಅಭಿವೃದ್ಧಿ, ರಕ್ಷಣಾ ಯೋಜನೆ ರೂಪಿಸಿ

Jan 05 2024, 01:45 AM IST
ಪಶ್ಚಿಮ ಘಟ್ಟದಲ್ಲಿ ಡೀಮ್ಡ್ ಕಂದಾಯ ಅರಣ್ಯಗಳ ಕಬಳಿಕೆ, ನಾಶ ಆಗುತ್ತಲೇ ಇದ್ದು, ರಾಜ್ಯ ಸರ್ಕಾರ ಕೂಡಲೇ ಡೀಮ್ಡ್ ಅರಣ್ಯ ಅಭಿವೃದ್ಧಿ ರಕ್ಷಣಾ ಯೋಜನೆ ರೂಪಿಸಿ ಜಾರಿ ಮಾಡಬೇಕು ಎಂದು ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಅವರು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.‌

ಕಾಡಾನೆಗಳ ಹಾ‍ವಳಿ ನಿಯಂತ್ರಣಕ್ಕೆ ವಿಶೇಷ ಯೋಜನೆ ರೂಪಿಸಲು ಗ್ರಾಮಸ್ಥರ ಒತ್ತಾಯ

Jan 05 2024, 01:45 AM IST
ಹಾಸನ ಜಿಲ್ಲೆಗೆ ಸೇರಿದ ಮೀಸಲು ಅರಣ್ಯದಿಂದ ಕೊಡಗು ಜಿಲ್ಲೆಗೆ ಬೆಸೂರು ಗ್ರಾ.ಪಂ. ವ್ಯಾಪ್ತಿ ಮೂಲಕ ಕಾಡಾನೆಗಳು ಪ್ರವೇಶಿಸುತ್ತವೆ. ಬೆಸೂರು ಗ್ರಾ.ಪಂ. ವ್ಯಾಪ್ತಿ ಕಾಡಾನೆ ಕಾರಿಡಾರ್ ಆಗಿರುವುದರಿಂದ ಕಾಡಾನೆಗಳು ರೈತರ ತೋಟ, ಹೊಲ ಗದ್ದೆಗಳಿಗೆ ನುಸುಳಿ ಕೃಷಿ ಬೆಳೆಗಳನ್ನು ಧ್ವಂಸಗೊಳಿಸುತ್ತಿವೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ನಮ್ಮ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ನಿಯಂತ್ರಿಸಲು ವಿಶೇಷ ಯೋಜನೆ ರೂಪಿಸಬೇಕೆಂದು ಗ್ರಾಮಸಭೆಯಲ್ಲಿ ಗ್ರಾಮಸ್ಥರು ಒತ್ತಾಯಿಸಿದರು.

ಶಿಕ್ಷಣಕ್ಕೆ ವಿಶ್ವವೇ ಧಾರವಾಡದತ್ತ ತಿರುಗಿ ನೋಡುವ ಯೋಜನೆ!

Jan 05 2024, 01:45 AM IST
ಉತ್ತರ ಕರ್ನಾಟಕದ ಸಮಸ್ಯೆಗಳು ದಕ್ಷಿಣದ ಭಾಗದವರ ಕಣ್ಣಿಗೆ ಗೋಚರಿಸುತ್ತಿಲ್ಲ. ಭವಿಷ್ಯದಲ್ಲಿ ಇದಕ್ಕೆ ಅವಕಾಶ ನೀಡಲ್ಲ. ಉತ್ತರದ ಸಮಸ್ಯೆ ಬಗ್ಗೆ ಧ್ವನಿ ಎತ್ತುವೆ. ಮೂಲಭೂತ ಸೌಕರ್ಯ, ಸಾಮಾಜಿಕ ಸಮಸ್ಯೆ, ಆರ್ಥಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿ, ಉದ್ಯೋಗ ಸೃಷ್ಠಿಗಾಗಿ ಸಮಯ ಮೀಸಲಿಡಬೇಕಾಗಿದೆ

ಪಿ.ಎಂ.ವಿಶ್ವಕರ್ಮ ಯೋಜನೆ ಸದುಪಯೋಗ ಪಡೆಯಿರಿ: ಬಿ.ಎನ್.ವೀಣಾ

Jan 05 2024, 01:45 AM IST
ಪಿ.ಎಂ.ವಿಶ್ವಕರ್ಮ ಯೋಜನೆಯ ಕಾರ್ಯಾಗಾರ ಹಾಗೂ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಕುಶಲಕರ್ಮಿಗಳು, ಟೈಲರ್‌ಗಳು ಯೋಜನೆಯಡಿ ನೋಂದಾಯಿಸುವಂತೆ ಕರೆ ನೀಡಿದರು. ಮಂಗಳೂರು ಎಂಎಸ್‌ಎಂಇ. ಡಿ.ಎಫ್.ಒ, ಜಂಟಿ ನಿರ್ದೇಶಕ ಕೆ.ದೇವರಾಜ್ ಯೋಜನೆಯ ಬಗ್ಗೆ ಸವಿವರವಾಗಿ ಮಾತನಾಡಿದರು.

ಮಡಿಕೇರಿಯಲ್ಲಿ ಉಚಿತ ಯೋಜನೆ ಫಲಾನುಭವಿಗಳ ಸಮಾವೇಶ: ಭೋಸರಾಜು

Jan 05 2024, 01:45 AM IST
ಮಡಿಕೇರಿಯಲ್ಲಿ ಸರ್ಕಾರದ ಉಚಿತ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶ ಫೆಬ್ರವರಿಯಲ್ಲಿ ನಡೆಯಲಿದೆ. ಈ ಸಮಾವೇಶದಲ್ಲಿ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ.

ಯುವನಿಧಿ ಯೋಜನೆ ಕಾರ್ಯಕ್ರಮ ಯಶಸ್ವಿಗೆ ಸಕಲ ಸಿದ್ಧತೆ ನಡೆಸಿ

Jan 04 2024, 01:45 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ತಾನು ಭರವಸೆ ನೀಡಿದಂತೆ ಐದೂ ಗ್ಯಾರಂಟಿಗಳನ್ನೂ ಯಶಸ್ವಿಯಾಗಿ ಜಾರಿಗೊಳಿಸುತ್ತಿದ್ದು, ಕಡೇಯ ಹಾಗೂ 5ನೇ ಗ್ಯಾರಂಟಿಯಾದ ಯುವನಿಧಿ ಯೋಜನೆಗೆ ಶಿವಮೊಗ್ಗದಲ್ಲಿ ಅದ್ಧೂರಿ ಚಾಲನೆ ನೀಡಲು ಸಜ್ಜಾಗಿದೆ. ಬುಧವಾರ ವೈದ್ಯಕೀಯ ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ್‌ ಸಹ ಶಿವಮೊಗ್ಗದಲ್ಲಿ ಸಕಲ ಸಿದ್ಧತೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಮಾಜದ ಸ್ಥಾಸ್ಥ್ಯಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪಾತ್ರ ಹಿರಿದು: ಹಿರೇಮಗಳೂರು ಕಣ್ಣನ್

Jan 04 2024, 01:45 AM IST
ಉಪ್ಪಳ್ಳಿಯ ಜೈಜಾಸ್ ಕನ್ವೆನ್‌ಷನ್ ಹಾಲ್‌ನಲ್ಲಿ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ನಿಂದ ಬುಧವಾರ ಏರ್ಪಡಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮ ಉದ್ಘಾಟಿಸಿದ ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಆಧ್ಯಾತ್ಮಿಕ ಚಿಂತನೆಗಳ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಮುಖ ಪಾತ್ರ ವಹಿಸಿದೆ ಎಂದರು.

ಜೆಜೆಎಂ ಯೋಜನೆ ಅನುಷ್ಠಾನಕ್ಕೆ ಅಸಮಾಧಾನ

Jan 04 2024, 01:45 AM IST
ಜೆಜೆಎಂ ಅವ್ಯವಹಾರ ಅಗಿದೆ. ಸಿಬಿಐ ತನಿಖೆ ಆಗಬೇಕು ಎಂದು ರಾಜ್ಯದ ೨೮ ಸಂಸದರು ಪತ್ರ ಬರೆದರೆ ನಿಮ್ಮ ಪರಿಸ್ಥಿತಿ ಏನಾಗುತ್ತದೆ ತಿಳಿದಿದೆಯೇ? ಕರ್ನಾಟಕದಲ್ಲಿ ಎಲ್ಲಿಯೂ ಶೇ. ೮೦ ಕಾಮಗಾರಿ ಸರಿಯಾಗಿಲ್ಲ. ಸಾಕಷ್ಟು ಕಡೆ ದೂರು ಇದೆ.

ಕುಡಿಯುವ ನೀರಿನ ಯೋಜನೆ ಶೀಘ್ರ ಪೂರ್ಣಗೊಳಿಸಿ: ಆಡಳಿತಾಧಿಕಾರಿ ಸೂಚನೆ

Jan 04 2024, 01:45 AM IST
ಈ ಬಾರಿ ಕುಡಿಯುವ ನೀರಿಗೆ ತೊಂದರೆಯಾಗುವ ಸಂಭವ ಇರುವುದರಿಂದ ಕುಡಿಯುವ ನೀರಿನ ಕಾಮಗಾರಿಗಳನ್ನು ವಿಳಂಬ ಮಾಡದೆ ಹೆಚ್ಚಿನ ಆದ್ಯತೆ ನೀಡಿ ಪೂರ್ಣಗೊಳಿಸಿ ಎಂದು ತಾಪಂ ಆಡಳಿತಾಧಿಕಾರಿ ಎಲ್.ನಂದೀಶ್ ಸೂಚಿಸಿದರು.
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved