ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹಿಂದುಳಿದವರಿಗೆ ವಸತಿ ಯೋಜನೆ ಜಾರಿಗೊಳಿಸುವಂತೆ ಡಿಎಸ್ಎಸ್ ಆಗ್ರಹ
Dec 28 2023, 01:45 AM IST
ಹಿಂದುಳಿದ ಮತ್ತು ಅಲ್ಪಸಂಖ್ಯಾತರಿಗೆ ವಸತಿ ಸೌಲಭ್ಯ ಕಲ್ಪಿಸಲು ಜಿಲ್ಲಾಡಳಿತಕ್ಕೆ ಮನವಿ.
ಚಿತ್ರದುರ್ಗ: ಯುವನಿಧಿ ಯೋಜನೆ ನೋಂದಣಿಗೆ ಡಿಸಿ ದಿವ್ಯಾಪ್ರಭು ಚಾಲನೆ
Dec 28 2023, 01:45 AM IST
ಜನವರಿಯಿಂದ ಯೋಜನೆ ಜಾರಿಗೆ, ಸೇವಾ ಸಿಂಧು ಪೋರ್ಟಲ್ನಲ್ಲಿ ಅರ್ಜಿ ಆಹ್ವಾನ, ಪದವೀಧರರಿಗೆ 3 ಸಾವಿರ ರು. ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ 1.500 ರು. ಮಾಸಿಕ ನಿರುದ್ಯೋಗ ಭತ್ಯೆಯನ್ನು ಆಧಾರ ಜೋಡಣೆಯ ಅಭ್ಯರ್ಥಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ
ಯುವನಿಧಿ ಯೋಜನೆ ನೋಂದಣಿ ಆರಂಭ
Dec 27 2023, 01:32 AM IST
ಪದವಿ, ಡಿಪ್ಲೊಮಾ ಮುಗಿಸಿ ಆರು ತಿಂಗಳೊಳಗೆ ಕೆಲಸ ಸಿಗದೆ ಇದ್ದವರು ಈ ಯೋಜನೆ ಹೆಸರು ನೋಂದಾಯಿಸಿಕೊಳ್ಳಬಹುದು.
ಶಕ್ತಿ ಯೋಜನೆ: ವಾಯವ್ಯ ಸಾರಿಗೆ ಸಂಸ್ಥೆಗೆ ಶೇ. 66 ಹಣ ಬಿಡುಗಡೆ
Dec 27 2023, 01:30 AM IST
ಪ್ರತಿ ತಿಂಗಳು ಶಕ್ತಿ ಯೋಜನೆ ಹಣ ಉಳಿಸಿಕೊಂಡು ಬರುತ್ತಿರುವುದರಿಂದ ವಾಯವ್ಯ ಸಾರಿಗೆ ಸಂಸ್ಥೆಗೆ ಇನ್ನೂ ₹213.80 ಕೋಟಿ ಕೊಡುವುದು ಬಾಕಿಯುಳಿದಿದೆ. ಮುಂದಿನ ತಿಂಗಳಿಗೆ ಇದು ಮತ್ತಷ್ಟು ಏರಿಕೆಯಾಗುತ್ತದೆ.
ಯುವನಿಧಿ ಯೋಜನೆ ಪೋಸ್ಟರ್ ಬಿಡುಗಡೆ, ನೋಂದಣೆಗೆ ಚಾಲನೆ
Dec 27 2023, 01:30 AM IST
ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಯುವನಿಧಿಯ ಪೋಸ್ಟರ್ ಅನ್ನು ಸರ್ಕಾರ ಬಿಡುಗಡೆ ಮಾಡಿದೆ. ಅಲ್ಲದೇ ಯುವನಿಧಿಗೆ ನೋಂದಣಿಯೂ ಪ್ರಾರಂಭವಾಗಿದೆ.
ಮಂದಗತಿಯಲ್ಲಿ ಸಾಗಿದ ಕೆರೆ ತುಂಬಿಸುವ ಯೋಜನೆ
Dec 26 2023, 01:32 AM IST
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲೆಯಲ್ಲಿ ಮಂಜೂರಾಗಿದ್ದ ₹೮೩೮ ಕೋಟಿ ವೆಚ್ಚದ ೨೭೬ ಕೆರೆ ತುಂಬಿಸುವ ಯೋಜನೆ ಕಾಮಗಾರಿ ಮಂದಗತಿಯಲ್ಲಿ ಸಾಗಿದೆ. ಬರಗಾಲದಲ್ಲಿ ಆಸರೆಯಾಗಬೇಕಿದ್ದ ಯೋಜನೆ ಇನ್ನೂ ಮುಗಿದಿಲ್ಲ, ಇದರಿಂದ ಸಮಸ್ಯೆ ಮುಂದುವರಿದಂತಾಗಿದೆ.
ಆರಂಭಕ್ಕೆ ಮುನ್ನವೇ ಹೈಪರ್ಲೂಪ್ ಯೋಜನೆ ಸ್ಥಗಿತ
Dec 25 2023, 01:31 AM IST
ಎಲಾನ್ ಮಸ್ಕ್ 3 ವರ್ಷಗಳ ಹಿಂದೆ ಆರಂಭಿಸಿದ್ದ ವೇಗದೂತ ಪ್ರಯಾಣದ ಹೈಪರ್ಲೂಪ್ ಯೋಜನೆಯು ಎಂಜಿನಿಯರಿಂಗ್ ಅನುಮಾನಗಳಿಂದಾಗಿ ಸ್ಥಗಿತಗೊಂಡಿದೆ.
ಜನ ಪಂಚರತ್ನ ಯೋಜನೆ ಜಾರಿಗೆ ಅವಕಾಶ ನೀಡಲಿಲ್ಲ: ಎಚ್ಡಿಕೆ
Dec 25 2023, 01:30 AM IST
ಚನ್ನಪಟ್ಟಣ: ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಜನ ರಾಜ್ಯದ ಸಂಪನ್ಮೂಲಗಳನ್ನು ಲೂಟಿ ಮಾಡುವ ದಂಧೆಕೋರರನ್ನು ಆರಿಸುತ್ತಾರೆಯೇ ಹೊರತು ಉತ್ತಮ ಆಡಳಿತ ನೀಡಲು ಕಂಕಣಬದ್ಧರಾಗಿರುವ ನನ್ನಂತಹ ರಾಜಕಾರಣಿಗೆ ಅವಕಾಶ ನೀಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾರ್ಮಿಕವಾಗಿ ನುಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಭಿವೃದ್ಧಿಗೆ ವರದಾನ
Dec 24 2023, 01:45 AM IST
ಶಿಕ್ಷಣ, ಆರೋಗ್ಯ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಬೌದ್ಧಿಕ ಎಲ್ಲ ರಂಗಗಳಲ್ಲಿಯೂ ಅಭಿವೃದ್ಧಿಗಾಗಿ ಸಂಕಲ್ಪ
ನೀರಿಗೆ ಸಮಸ್ಯೆಯಾಗದಂತೆ ಯೋಜನೆ ರೂಪಿಸಿ: ಸಚಿವ ರಹೀಂ ಖಾನ್
Dec 24 2023, 01:45 AM IST
ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಉದ್ಬವಿಸದಂತೆ ಸರಿಯಾದ ಯೋಜನೆಗಳನ್ನು ರೂಪಿಸಲು ಸಚಿವ ರಹೀಂ ಖಾನ್ ಸೂಚಿಸಿದ್ದಾರೆ.
< previous
1
...
132
133
134
135
136
137
138
139
140
141
142
next >
More Trending News
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?