ಹಳೆಯ ಪಿಂಚಣಿ ಯೋಜನೆ ಮರುಜಾರಿಗೊಳಿಸಲು ಹಾವೇರಿಯಲ್ಲಿ ಮನವಿ
Jan 27 2024, 01:17 AM ISTಶೀಘ್ರ ವರದಿ ಪಡೆದು ೭ನೇ ವೇತನ ಆಯೋಗ ಅನುಷ್ಠಾನ, ಹಳೇ ಪಿಂಚಣಿ ಮರು ಜಾರಿಗೊಳಿಸುವುದು, ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಈ ಮೂರು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಸಚಿವ ಶಿವಾನಂದ ಪಾಟೀಲ್ ಅವರಿಗೆ ಮನವಿ ಸಲ್ಲಿಸಲಾಯಿತು.