• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರ್ಯಾಯ ಯೋಜನೆ: ಅಖಂಡ ಗೀತಾ ಪಾರಾಯಣಕ್ಕೆ ಚಾಲನೆ

Jan 20 2024, 02:00 AM IST
ಪರ್ಯಾಯ ಪುತ್ತಿಗೆ ಶ್ರೀಗಳ ಯೋಜನೆಗಳಲ್ಲಿ ಒಂದಾಗ ಗೀತಾ ಪಾರಾಯಣಕ್ಕೆ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಶುಕ್ರವಾರ ಗೀತಾಮಂದಿರದಲ್ಲಿ ಚಾಲನೆ ನೀಡಿದರು.

ಮನೆ ಮನೆಗೂ ಕೇಂದ್ರ ಸರ್ಕಾರದ ಯೋಜನೆ ತಲುಪಿಸಲು ಕೊಪ್ಪಳ ಸಂಸದ ಕರಡಿ ಸಂಗಣ್ಣ ಕರೆ

Jan 19 2024, 01:46 AM IST
ಕೇಂದ್ರ ಸರ್ಕಾರದ ಯೋಜನೆಗಳನ್ನು ಬಡವರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮ ಇದಾಗಿದೆ. ದೇಶದ ಎಲ್ಲ ನಾಗರಿಕರಿಗೂ ಹಲವು ಕಾರ್ಯಕ್ರಮಗಳನ್ನು ನೀಡಬೇಕೆನ್ನುವುದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮುಖ್ಯ ಉದ್ದೇಶ ಹೊಂದಿದೆ.

ಸರ್ಕಾರಿ ಶಾಲೆ ಕೆಡವಿ ಮಲ್ಟಿ ಪಾರ್ಕಿಂಗ್‌ ಮಾಡುವ ಯೋಜನೆ ಕೈಬಿಡಿ

Jan 18 2024, 02:06 AM IST
ಪಾಲಿಕೆ ಅನಾವಶ್ಯಕವಾಗಿ ಶಾಲೆ ಕೆಡವಿ ಅಲ್ಲಿ ಮಲ್ಟಿಫ್ಲೆಕ್ಸ್‌ ಪಾರ್ಕಿಂಗ್‌ ವ್ಯವಸ್ಥೆ ಮತ್ತು ಕಾಂಪ್ಲೆಕ್ಸ್‌ ಕಟ್ಟಬೇಕೆಂಬ ಯೋಜನೆ ರೂಪಿಸಿದೆ. ಈ ಯೋಜನೆ ಅನುಷ್ಠಾನಕ್ಕೆ ಶಾಲೆ ಜಾಗೆ ಸೂಕ್ತವಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಿಎಂ ಜನಮನ್‌ ಯೋಜನೆ ಯಶಸ್ವಿಗೊಳಿಸಿ

Jan 18 2024, 02:06 AM IST
ಪಿ.ಆರ್.ಡಿ.ಐ ಮೂಲಕ ಮನೆ ನಿರ್ಮಾಣ, ಶುದ್ಧ ಕುಡಿಯುವ ನೀರು, ನೈರ್ಮಲ್ಯ, ಆರೋಗ್ಯ, ಪೌಷ್ಠಿಕಾಂಶ ಹೆಚ್ಚಿಸುವ ಜೊತೆಗೆ, ರಸ್ತೆ, ದೂರ ಸಂಪರ್ಕ ಸುಸ್ಥಿರ ಜೀವನಾವಕಾಶಗಳನ್ನು ಕಲ್ಪಿಸುವ ಉದ್ದೇಶದೊಂದಿಗೆ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಆದಿವಾಸಿಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಮೂಲ ಸೌಲಭ್ಯ ಕಲ್ಪಿಸುವ 9 ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗಿದೆ

ಜಸ್ಟ್‌ ಡಯಲ್‌ ಭೂಮಿ ವಾಪಸ್‌ಗೆ ಹೈಕೋರ್ಟ್‌ ಸಮ್ಮತಿ: ಜಮೀನು ಪಡೆದು 9 ವರ್ಷಗಳಾದರೂ ಯೋಜನೆ ನನೆಗುದಿಗೆ

Jan 18 2024, 02:03 AM IST
ಜಸ್ಟ್‌ ಡಯಲ್‌ ಭೂಮಿ ವಾಪಸ್‌ಗೆ ಹೈಕೋರ್ಟ್‌ ಸಮ್ಮತಿ: ಜಮೀನು ಪಡೆದು 9 ವರ್ಷಗಳಾದರೂ ಯೋಜನೆ ನನೆಗುದಿಗೆ. ಭೂ ಮಂಜೂರಾತಿ ರದ್ದುಪಡಿಸಿದ ಕೆಐಎಡಿಬಿ ಕ್ರಮ ಎತ್ತಿಹಿಡಿದ

ಜಿಲ್ಲೆಗೆ ₹402 ಕೋಟಿ ಕ್ರಿಯಾ ಯೋಜನೆ: ಡಾ.ವೆಂಕಟೇಶ್

Jan 18 2024, 02:00 AM IST
ನಗರದಲ್ಲಿ ನಡೆದ ಎಸ್‌ಸಿಪಿ, ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ದಾವಣಗೆರೆ ಜಿಲ್ಲೆಯ ಮೂಲ ಸೌಕರ್ಯಕ್ಕಾಗಿ 402 ಕೋಟಿ ರು. ಕ್ರಿಯಾ ಯೋಜನೆ ಕುರಿತು ಮಾತನಾಡಿದರು.

36 ಕಡೆ ಒಣ ಕಸ ಸಂಗ್ರಹ ಕೇಂದ್ರಕ್ಕೆ ಟೆಂಡರ್‌; ಶುಭ್ರ ಬೆಂಗಳೂರು ಯೋಜನೆ ಅನುದಾನ ಬಳಕೆ

Jan 17 2024, 01:46 AM IST
36 ಕಡೆ ಒಣ ಕಸ ಸಂಗ್ರಹ ಕೇಂದ್ರಕ್ಕೆ ಟೆಂಡರ್‌; ಶುಭ್ರ ಬೆಂಗಳೂರು ಯೋಜನೆ ಅನುದಾನ ಬಳಕೆ

ಗ್ಯಾರಂಟಿ ಯೋಜನೆ ಮೂಲಕ ನೇರವಾಗಿ ಆರ್ಥಿಕ ನೆರವು: ಶಾಸಕ ಮಾನೆ

Jan 17 2024, 01:46 AM IST
ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳ ಮೂಲಕ ಬಹಳ ದೊಡ್ಡ ಪ್ರಮಾಣದ ಆರ್ಥಿಕ ನೆರವು ನೇರವಾಗಿ ಜನರ ಖಾತೆಗೆ ಸಂದಾಯವಾಗುತ್ತಿರುವ ದೇಶದ ಏಕೈಕ ರಾಜ್ಯ ನಮ್ಮದು.

ಗ್ಯಾರಂಟಿ ಯೋಜನೆ ಜಾರಿ ಮಾಡಿ ನುಡಿದಂತೆ ನಡೆದ ಸರ್ಕಾರ: ತಮ್ಮಯ್ಯ

Jan 16 2024, 01:50 AM IST
ಚಿಕ್ಕಮಗಳೂರು ನಗರದ 26ನೇ ವಾರ್ಡಿನಲ್ಲಿ 119.80 ಲಕ್ಷ ರು. ವೆಚ್ಚದಲ್ಲಿ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿ ಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಎಚ್.ಡಿ. ತಮ್ಮಯ್ಯ ಕಳೆದ ವಿಧಾನಸಭೆ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ನುಡಿದಂತೆ ನಡೆದ ಸರ್ಕಾರ ಎಂಬ ಹಗ್ಗಳಿಕೆಗೆ ಪಾತ್ರವಾಗಿದೆ ಎಂದರು.

ಬಹುಗ್ರಾಮ ಕುಡಿಯುವ ನೀರು ಯೋಜನೆ: ಹಳಿಯಾಳದಲ್ಲಿ ಟ್ಯಾಂಕ್ ನಿರ್ಮಾಣಕ್ಕೆ ಪರಿಸರ ಇಲಾಖೆ ಒಪ್ಪಿಗೆ

Jan 16 2024, 01:45 AM IST
ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ನೀರು ಸಂಗ್ರಹಣಾ ಟ್ಯಾಂಕ್ ನಿರ್ಮಿಸಲು ಪರಿಸರ ಇಲಾಖೆ ಅಧಿಕೃತ ಒಪ್ಪಿಗೆ ನೀಡಿದೆ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 150
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved