ಅಂತಃಕರಣದಿಂದ ಕಾರ್ಯನಿರ್ವಹಿಸಿ ಯೋಜನೆ ತಲುಪಿಸಿ
Feb 20 2025, 12:47 AM ISTಕನ್ನಡಪ್ರಭ ವಾರ್ತೆ ವಿಜಯಪುರ ಸ್ವ ಉದ್ಯೋಗ, ವೃತ್ತಿ ಕೌಶಲ್ಯತೆ, ಶಿಕ್ಷಣಕ್ಕೆ ಆದ್ಯತೆ ನೀಡಿ, ಸರ್ಕಾರದ ವಿವಿಧ ಆರ್ಥಿಕ ಯೋಜನೆಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಜನಾಂಗಕ್ಕೆ ದೊರಕಿಸಿಕೊಡಲು ಅಧಿಕಾರಿಗಳು ಇಚ್ಛಾಶಕ್ತಿ ಮತ್ತು ಅಂತಃಕರಣದಿಂದ ಕಾರ್ಯನಿರ್ವಹಿಸಿ ಸಮುದಾಯದವನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಬೇಕು ಎಂದು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ.ಜಿ ಸೂಚಿಸಿದರು.