• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೂಸಿನಮನೆಯ ಯೋಜನೆ ಬೆಳವಣಿಗೆಗೆ ಸಹಕರಿಸಿ: ಕುಷ್ಟಗಿ ತಾಪಂ ಇಒ ನಿಂಗಪ್ಪ ಮಸಳಿ

Jan 11 2024, 01:31 AM IST
ಕೂಸಿನಮನೆಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಗಿದೆ. ಈಗಾಗಲೇ ಏಳು ದಿನಗಳ ಕಾಲ ಎಲ್ಲರೂ ತರಬೇತಿ ಪಡೆದಿದ್ದು, ಮುಂದೆ ನಿಮ್ಮ ಪ್ರತಿ ಗ್ರಾಪಂಗಳಲ್ಲಿ ಕೂಸಿನಮನೆ ಬೆಳೆಸಿ ಮಕ್ಕಳ ಉತ್ತಮ ಬೆಳವಣಿಗೆಗೆ ಸಹಕಾರವಾಗಬೇಕು.

ಯುವನಿಧಿ ಯೋಜನೆ ಸದುಪಯೋಗಪಡಿಸಿಕೊಳ್ಳಿ- ಮೀನಾ ನಾಗರಾಜ್

Jan 11 2024, 01:31 AM IST
ಆರ್ಥಿಕ ಸಂಕಷ್ಟದ ನಡುವೆ ಕನಸಿನ ಉದ್ಯೋಗದ ಹುಡುಕಾಟದಲ್ಲಿರುವ ನಿರುದ್ಯೋಗಿ ಯುವ ಜನರು ಯುವನಿಧಿ ಯೋಜನೆಗೆ ನೋಂದಾಯಿಸಿಕೊಳ್ಳುವ ಮೂಲಕ ಈ ಯೋಜನೆ ಸದುಪಯೋಗ ಪಡೆಯುವಂತೆ ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ಯುವನಿಧಿ ಪೋಸ್ಟರ್ ಬಿಡುಗಡೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.

ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಮಂಜುನಾಥ್ ಕುಮಾರ್ ಒತ್ತಾಯ

Jan 11 2024, 01:30 AM IST
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ರಾಜ್ಯ ಪಿಂಚಣಿ ಯೋಜನೆ ಎಂಪಿಎಸ್ ಸಂಬಂಧಿತ ಸಂಘಟನೆಗಳ ಸಭೆಯಲ್ಲಿ ಪಾಲ್ಗೊಂಡ ನೈಋತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ವಿಶ್ವಕರ್ಮ ಯೋಜನೆ ಜಾರಿಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ: ರಾಮದಾಸ್

Jan 10 2024, 01:46 AM IST
ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಮೇಲಿಂದ ಮೇಲೆ ಬಹುಪಯೋಗಿ ಯೋಜನೆಗಳು ಜಾರಿಯಾಗುತ್ತಿವೆ. ಅಷ್ಟೇ ಪರಿಣಾಮಕಾರಿಯಾಗಿಯೂ ಇರುವುದು ಗಮನೀಯ. ಇವುಗಳ ಸಾಲಿನಲ್ಲಿರುವ ಪಿಎಂ ಸ್ವನಿಧಿ-ವಿಶ್ವಕರ್ಮ ಯೋಜನೆಗಳ ಅನುಷ್ಠಾನದಲ್ಲಿ ಕರ್ನಾಟಕ ರಾಜ್ಯ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಯೋಜನೆಗಳ ಅನುಷ್ಠಾನದ ರಾಜ್ಯ ಉಸ್ತುವಾರಿ ಹಾಗೂ ಮಾಜಿ ಸಚಿವ ಎಸ್.ಎ. ರಾಮದಾಸ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಲಕ್ಷದ್ವೀಪ: ಹೊಸ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಲು ಕೇಂದ್ರ ಯೋಜನೆ!

Jan 10 2024, 01:45 AM IST

ಭಾರತದ ಲಕ್ಷದ್ವೀಪದ ದ್ವೀಪಗಳನ್ನು ಮಾಲ್ಡೀವ್ಸ್‌ಗೆ ಪರ್ಯಾಯ ಪ್ರವಾಸೋದ್ಯಮ ತಾಣವನ್ನಾಗಿ ಪರಿವರ್ತಿಸಬೇಕು ಎಂಬ ಕೂಗಿನ ನಡುವೆಯೇ ದ್ವೀಪದಲ್ಲಿ ಹೊಸ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸುತ್ತಿದೆ

ಬೋಳಮಾನದೊಡ್ಡಿ ನೀರಾವರಿ ಯೋಜನೆ ವರದಿ ಸಲ್ಲಿಕೆ: ಸಚಿವ ಬೋಸರಾಜು

Jan 10 2024, 01:45 AM IST
ಬೋಳಮಾನದೊಡ್ಡಿ ಏತ ನೀರಾವರಿ ಯೋಜನೆ ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಅರ್ಹ ಫಲಾನುಭವಿಗೆ ಯೋಜನೆ ನೆರವು ತಲುಪಬೇಕು: ಜಿಲ್ಲಾ ನಿರ್ದೇಶಕ ಪ್ರಕಾಶರಾವ್

Jan 10 2024, 01:45 AM IST
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಮೂಲಕ ನಿಜವಾದ ಫಲಾನುಭವಿಗಳಿಗೆ ಯೋಜನೆಯ ನೆರವುಗಳನ್ನು ತಲುಪಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ತರೀಕೆರೆಯಿಂದ ಯೋಜನಾ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ತರೀಕೆರೆ ತಾಲೂಕಿನ ಯೋಜನೆಗಳ ಸಂಪೂರ್ಣ ಸಾಧನೆ ವರದಿ ನೀಡಿ ಜಿಲ್ಲಾ ಯೋಜನಾ ನಿರ್ದೇಶಕ ಪ್ರಕಾಶ್ ರಾವ್ ಹೇಳಿದ್ದಾರೆ.

ಹೆಣ್ಣುಮಕ್ಕಳ ಸಬಲೀಕರಣಕ್ಕೆ ಕೇಂದ್ರ ಹಲವು ಯೋಜನೆ: ಕೇಂದ್ರ ಸಚಿವ ಹರ್ದೀಪ್ ಪುರಿ

Jan 09 2024, 02:00 AM IST
ಹೆಣ್ಣುಮಕ್ಕಳ ಅಭಿವೃದ್ಧಿ ಮತ್ತು ಸಬಲೀಕರಣಕ್ಕಾಗಿ ಸದಾ ಶ್ರಮಿಸುತ್ತಿದ್ದು, ಹೆಣ್ಣುಮಕ್ಕಳ ಸ್ವಾಭಿಮಾನದ ಬದುಕಿಗೆ ಧಕ್ಕೆಯಾಗದ್ದಂತೆ ಹಲವಾರು ಯೋಜನೆಗಳನ್ನು ಕೇಂದ್ರ ಸರ್ಕಾರ ರೂಪಿಸಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಎಸ್.ಪುರಿ ಹೊಳೆನರಸೀಪುರ ತಾಲೂಕಿನ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯಡಿಯ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹೆಣ್ಣುಮಕ್ಕಳ ಸಬಲೀಕರಣಕ್ಕೆ ಕೇಂದ್ರ ಹಲವು ಯೋಜನೆ: ಕೇಂದ್ರ ಸಚಿವ ಹರ್ದೀಪ್ ಪುರಿ

Jan 09 2024, 02:00 AM IST
ಹೆಣ್ಣುಮಕ್ಕಳ ಅಭಿವೃದ್ಧಿ ಮತ್ತು ಸಬಲೀಕರಣಕ್ಕಾಗಿ ಸದಾ ಶ್ರಮಿಸುತ್ತಿದ್ದು, ಹೆಣ್ಣುಮಕ್ಕಳ ಸ್ವಾಭಿಮಾನದ ಬದುಕಿಗೆ ಧಕ್ಕೆಯಾಗದ್ದಂತೆ ಹಲವಾರು ಯೋಜನೆಗಳನ್ನು ಕೇಂದ್ರ ಸರ್ಕಾರ ರೂಪಿಸಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಎಸ್.ಪುರಿ ಹೊಳೆನರಸೀಪುರ ತಾಲೂಕಿನ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯಡಿಯ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹರಪನಹಳ್ಳಿ: ಅಕ್ರಮ ಸಕ್ರಮ ಯೋಜನೆ ಮುಂದುವರಿಕೆಗೆ ಆಗ್ರಹ

Jan 09 2024, 02:00 AM IST
ರಾತ್ರಿ ಸಮಯದಲ್ಲಿ ಬೋರ್‌ವೆಲ್‌ಗೆ ವಿದ್ಯುತ್ ನೀಡದೇ ಹಗಲಿನಲ್ಲಿ ವಿದ್ಯುತ್ ಸರಬರಾಜು ಮಾಡಬೇಕು. ರೈತರ ಮೇಲೆ ಬೆಸ್ಕಾಂ ಅಧಿಕಾರಿಗಳು ಮಾಡುತ್ತಿರುವ ಹಣ ಸುಲಿಗೆ, ದಬ್ಬಾಳಿಕೆ ಕೂಡಲೇ ನಿಲ್ಲಿಸಬೇಕು.
  • < previous
  • 1
  • ...
  • 137
  • 138
  • 139
  • 140
  • 141
  • 142
  • 143
  • 144
  • 145
  • ...
  • 150
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved