• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವನಿಧಿ ಯೋಜನೆ ಕಾರ್ಯಕ್ರಮ ಯಶಸ್ವಿಗೆ ಸಕಲ ಸಿದ್ಧತೆ ನಡೆಸಿ

Jan 04 2024, 01:45 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ತಾನು ಭರವಸೆ ನೀಡಿದಂತೆ ಐದೂ ಗ್ಯಾರಂಟಿಗಳನ್ನೂ ಯಶಸ್ವಿಯಾಗಿ ಜಾರಿಗೊಳಿಸುತ್ತಿದ್ದು, ಕಡೇಯ ಹಾಗೂ 5ನೇ ಗ್ಯಾರಂಟಿಯಾದ ಯುವನಿಧಿ ಯೋಜನೆಗೆ ಶಿವಮೊಗ್ಗದಲ್ಲಿ ಅದ್ಧೂರಿ ಚಾಲನೆ ನೀಡಲು ಸಜ್ಜಾಗಿದೆ. ಬುಧವಾರ ವೈದ್ಯಕೀಯ ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ್‌ ಸಹ ಶಿವಮೊಗ್ಗದಲ್ಲಿ ಸಕಲ ಸಿದ್ಧತೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಮಾಜದ ಸ್ಥಾಸ್ಥ್ಯಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪಾತ್ರ ಹಿರಿದು: ಹಿರೇಮಗಳೂರು ಕಣ್ಣನ್

Jan 04 2024, 01:45 AM IST
ಉಪ್ಪಳ್ಳಿಯ ಜೈಜಾಸ್ ಕನ್ವೆನ್‌ಷನ್ ಹಾಲ್‌ನಲ್ಲಿ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ನಿಂದ ಬುಧವಾರ ಏರ್ಪಡಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮ ಉದ್ಘಾಟಿಸಿದ ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಆಧ್ಯಾತ್ಮಿಕ ಚಿಂತನೆಗಳ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಮುಖ ಪಾತ್ರ ವಹಿಸಿದೆ ಎಂದರು.

ಜೆಜೆಎಂ ಯೋಜನೆ ಅನುಷ್ಠಾನಕ್ಕೆ ಅಸಮಾಧಾನ

Jan 04 2024, 01:45 AM IST
ಜೆಜೆಎಂ ಅವ್ಯವಹಾರ ಅಗಿದೆ. ಸಿಬಿಐ ತನಿಖೆ ಆಗಬೇಕು ಎಂದು ರಾಜ್ಯದ ೨೮ ಸಂಸದರು ಪತ್ರ ಬರೆದರೆ ನಿಮ್ಮ ಪರಿಸ್ಥಿತಿ ಏನಾಗುತ್ತದೆ ತಿಳಿದಿದೆಯೇ? ಕರ್ನಾಟಕದಲ್ಲಿ ಎಲ್ಲಿಯೂ ಶೇ. ೮೦ ಕಾಮಗಾರಿ ಸರಿಯಾಗಿಲ್ಲ. ಸಾಕಷ್ಟು ಕಡೆ ದೂರು ಇದೆ.

ಕುಡಿಯುವ ನೀರಿನ ಯೋಜನೆ ಶೀಘ್ರ ಪೂರ್ಣಗೊಳಿಸಿ: ಆಡಳಿತಾಧಿಕಾರಿ ಸೂಚನೆ

Jan 04 2024, 01:45 AM IST
ಈ ಬಾರಿ ಕುಡಿಯುವ ನೀರಿಗೆ ತೊಂದರೆಯಾಗುವ ಸಂಭವ ಇರುವುದರಿಂದ ಕುಡಿಯುವ ನೀರಿನ ಕಾಮಗಾರಿಗಳನ್ನು ವಿಳಂಬ ಮಾಡದೆ ಹೆಚ್ಚಿನ ಆದ್ಯತೆ ನೀಡಿ ಪೂರ್ಣಗೊಳಿಸಿ ಎಂದು ತಾಪಂ ಆಡಳಿತಾಧಿಕಾರಿ ಎಲ್.ನಂದೀಶ್ ಸೂಚಿಸಿದರು.

ಕಲಬುರಗಿ: ₹11.25 ಕೋಟಿ ವೆಚ್ಚದ ಕ್ರಿಯಾ ಯೋಜನೆ ಸಿದ್ಧ

Jan 03 2024, 01:45 AM IST
ಕಲಬುರಗಿ ಕುಡಿವ ನೀರಿನ ಸಮಸ್ಯೆ, ಸಂಭವನೀಯ ನೀರಿನ ಬರ ಎದುರಿಸಲು ಪಾಲಿಕೆ ತಯಾರಿ ನಡೆಸಿದ್ದು, ಅದಕ್ಕಾಗಿ 11.25 ಕೋಟಿ ರು. ವೆಚ್ಚದ ಸಂಕಷ್ಟ ಕ್ರಿಯಾ ಯೋಜನೆ ಸಿದ್ಧಪಡಿಸಿಟ್ಟುಕೊಂಡಿದೆ.

ಪತ್ರಿಕಾ ಪ್ರತಿನಿಧಿಗಳು ವಿತರಕರು ಇ- ಶ್ರಮ ಯೋಜನೆ ಸೌಲಭ್ಯ ಪಡೆಯಿರಿ

Jan 03 2024, 01:45 AM IST
ಪತ್ರಿಕಾ ಪ್ರತಿನಿಧಿಗಳು ವಿತರಕರು ಇ- ಶ್ರಮ ಯೋಜನೆಯಡಿ ನೊಂದಾಯಿಸಿಕೊಂಡರೆ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ವಿವಿಧ ಸೌಲಭ್ಯಗಳನ್ನು ಪಡೆಯಬಹುದು ಎಂದು ತಾಲೂಕು ಕಾರ್ಮಿಕ ನಿರೀಕ್ಷಕರಾದ ವಿ.ಎಲ್.ಪ್ರಸಾದ್ ತಿಳಿಸಿದರು.

ಅಂಗವಿಕಲರ ಸ್ವಾವಲಂಬನೆಗೆ ಪೂರಕ ಯೋಜನೆ ತನ್ನಿ

Jan 02 2024, 02:15 AM IST
ಇಂದು ದೈನಂದಿನ ಬದುಕಿಗೆ ಅಗತ್ಯವಿರುವ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಅದರಂತೆ ಅಂಗವಿಕಲರ ಮಾಸಾಶನ ಹಾಗೂ ಎಂಆರ್‌ಡಬ್ಲ್ಯು, ವಿಆರ್‌ಡಬ್ಲ್ಯು ಗೌರವಧನ ಹೆಚ್ಚಿಸಬೇಕಿದೆ.

ಕೇಂದ್ರದ ಅಭಿವೃದ್ಧಿ ಯೋಜನೆ ಮನೆಮನೆಗೆ ತಿಳಿಸುವ ಕಾರ್ಯ

Jan 01 2024, 01:15 AM IST
ಭಾರತವನ್ನು 2047ರೊಳಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಕುರಿತು ಪ್ರತಿಜ್ಞಾವಿಧಿ ಬೋಧಿಸಲಾಯಿತು ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿ, ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯುಳ್ಳ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರ ಮನ್ ಕೀ ಬಾತ್ ನೇರ ಪ್ರಸಾರ ಕಾರ್ಯಕ್ರಮವನ್ನು ಸಚಿವರು ಸ್ಥಳೀಯರೊಂದಿಗೆ ವೀಕ್ಷಿಸಿದರು.

ಮೂಲ ಆದಿವಾಸಿಗಳಿಗೆ ತಲುಪದ ಸರ್ಕಾರಿ ಯೋಜನೆ

Dec 29 2023, 01:32 AM IST
ರಾಮನಗರ: ಅರಣ್ಯದಂಚಿನಲ್ಲಿ ಬದುಕುತ್ತಿರುವ ಮೂಲ ಆದಿವಾಸಿಗಳಿಗೆ ಸರ್ಕಾರಿ ಯೋಜನೆಗಳು ಇಂದಿಗೂ ಸರಿಯಾಗಿ ತಲುಪುತ್ತಿಲ್ಲ. ಆದಿವಾಸಿಗಗಳನ್ನು ಒಳಗೊಳ್ಳುವ ರೀತಿಯಲ್ಲಿ ಯೋಜನೆಗಳು ರೂಪುಗೊಳ್ಳುತ್ತಿಲ್ಲ. ಇವರಿಗೆ ಏನು ಬೇಕು ಏನು ಬೇಡ ಎಂಬುದನ್ನು ಅವರ ಅಭಿಪ್ರಾಯದ ಮೇಲೆ ನಿರ್ಧರಿಸಬೇಕಾಗಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಿಶೇಷ ಕರ್ತವ್ಯ ಅಧಿಕಾರಿ ಪ್ರೊ. ವೆಂಕಟಗಿರಿ ದಳವಾಯಿ ಹೇಳಿದರು.

ಬೀದಿಬದಿ ವ್ಯಾಪಾರಿಗಳು ಸ್ವನಿಧಿ ಸೆ ಸಮೃದ್ಧಿ ಯೋಜನೆ ಬಳಸಲಿ

Dec 29 2023, 01:31 AM IST
ಪಿ.ಎಂ. ಸ್ವನಿಧಿ ಸೇ ಸಮೃದ್ಧಿ ಯೋಜನೆಯಿಂದ ಬೀದಿಬದಿ ವ್ಯಾಪಾರಿಗಳು ಮಾತ್ರವೇ ಬೆಳೆಯದೇ, ಕುಟುಂಬ ಸಮೃದ್ಧಿ ಆಗಬೇಕು ಎಂಬುದು ಯೋಜನೆ ಉದ್ದೇಶವಾಗಿದೆ ಎಂದು ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಸುರೇಶ್ ಶಿರಾಳಕೊಪ್ಪದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 150
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved