• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರಂಭಕ್ಕೆ ಮುನ್ನವೇ ಹೈಪರ್‌ಲೂಪ್‌ ಯೋಜನೆ ಸ್ಥಗಿತ

Dec 25 2023, 01:31 AM IST
ಎಲಾನ್‌ ಮಸ್ಕ್‌ 3 ವರ್ಷಗಳ ಹಿಂದೆ ಆರಂಭಿಸಿದ್ದ ವೇಗದೂತ ಪ್ರಯಾಣದ ಹೈಪರ್‌ಲೂಪ್‌ ಯೋಜನೆಯು ಎಂಜಿನಿಯರಿಂಗ್‌ ಅನುಮಾನಗಳಿಂದಾಗಿ ಸ್ಥಗಿತಗೊಂಡಿದೆ.

ಜನ ಪಂಚರತ್ನ ಯೋಜನೆ ಜಾರಿಗೆ ಅವಕಾಶ ನೀಡಲಿಲ್ಲ: ಎಚ್ಡಿಕೆ

Dec 25 2023, 01:30 AM IST
ಚನ್ನಪಟ್ಟಣ: ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಜನ ರಾಜ್ಯದ ಸಂಪನ್ಮೂಲಗಳನ್ನು ಲೂಟಿ ಮಾಡುವ ದಂಧೆಕೋರರನ್ನು ಆರಿಸುತ್ತಾರೆಯೇ ಹೊರತು ಉತ್ತಮ ಆಡಳಿತ ನೀಡಲು ಕಂಕಣಬದ್ಧರಾಗಿರುವ ನನ್ನಂತಹ ರಾಜಕಾರಣಿಗೆ ಅವಕಾಶ ನೀಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾರ್ಮಿಕವಾಗಿ ನುಡಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಭಿವೃದ್ಧಿಗೆ ವರದಾನ

Dec 24 2023, 01:45 AM IST
ಶಿಕ್ಷಣ, ಆರೋಗ್ಯ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಬೌದ್ಧಿಕ ಎಲ್ಲ ರಂಗಗಳಲ್ಲಿಯೂ ಅಭಿವೃದ್ಧಿಗಾಗಿ ಸಂಕಲ್ಪ

ನೀರಿಗೆ ಸಮಸ್ಯೆಯಾಗದಂತೆ ಯೋಜನೆ ರೂಪಿಸಿ: ಸಚಿವ ರಹೀಂ ಖಾನ್

Dec 24 2023, 01:45 AM IST
ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಉದ್ಬವಿಸದಂತೆ ಸರಿಯಾದ ಯೋಜನೆಗಳನ್ನು ರೂಪಿಸಲು ಸಚಿವ ರಹೀಂ ಖಾನ್‌ ಸೂಚಿಸಿದ್ದಾರೆ.

ಮೇಕೆದಾಟು ಯೋಜನೆ ಜಾರಿಗೊಳಿಸಿ ರೈತರಿಗೆ ನೆರವಾಗಿ

Dec 24 2023, 01:45 AM IST
ರಾಮನಗರ: ಬಯಲು ಸೀಮೆ ಜಿಲ್ಲೆಗಳಿಗೆ ಅನುಕೂಲವಾಗಲಿರುವ ಮೇಕೆದಾಟು ಯೋಜನೆ ಜಾರಿ ಸೇರಿದಂತೆ ರೈತರ ಹಲವಾರು ಬೇಡಿಕೆಗಳನ್ನು ರಾಜ್ಯ ಸರ್ಕಾರ ಕೂಡಲೇ ಈಡೇರಿಸಬೇಕು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕನಕಪುರ ತಾಲೂಕು ಅಧ್ಯಕ್ಷ ಬಿ.ಸತೀಶ್‌ ಒತ್ತಾಯಿಸಿದರು.

ಸಿರಿಧಾನ್ಯ ಬೆಳೆಯುವ ರೈತರಿಗೆ ರೈತಸಿರಿ ಯೋಜನೆ ಮೂಲಕ ಪ್ರೋತ್ಸಾಹ

Dec 23 2023, 01:45 AM IST
ಸಿರಿಧಾನ್ಯಗಳು ಪ್ರಸ್ತುತ ಸನ್ನಿವೇಶದಲ್ಲಿ ಪ್ರಮುಖ ಆಹಾರ ಬೆಳೆಗಳಾಗುತ್ತಿವೆ. ಅತೀ ಕಡಿಮೆ ಮಳೆ ಇರುವ ಪ್ರದೇಶಗಳಲ್ಲಿ, ಶುಷ್ಕ, ಒಣ ಪರಿಸ್ಥಿತಿಗಳಲ್ಲಿ, ಕಡಿಮೆ ಫಲವತ್ತತೆ ಇರುವ ಮಣ್ಣಿನಲ್ಲಿ ಸಹ ಬೆಳೆಯಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಕಿರಣಕುಮಾರ ಎಂ. ಹೇಳಿದರು.

ಜೆಜೆಎಂ ಯೋಜನೆ ಸದುಪಯೋಗಕ್ಕೆ ಕರೆ

Dec 22 2023, 01:30 AM IST
ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ನೀರಿನ ಸಮಸ್ಯೆಯೂ ಹೆಚ್ಚಾಗುತ್ತಿದೆ. ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ಅವರು ಪ್ರತಿ ಹಳ್ಳಿಗೂ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಆಶಯದೊಂದಿಗೆ ‘ಜಲ ಜೀವನ್ ಮಿಷನ್’ ಆರಂಭಿಸಿದ್ದಾರೆ. ಯೋಜನೆಯ ಸದುಪಯೋಗ ಪ್ರತಿಯೊಬ್ಬರು ಪಡೆದುಕೊಳ್ಳಬೇಕು

ದೇವದಾಸಿ ಮಹಿಳೆಯರಿಗೆ ಹೆಚ್ಚಿನ ಯೋಜನೆ ಒದಗಿಸಿ

Dec 22 2023, 01:30 AM IST
ಆರ್.ಏಟ್ ಹೋಟೆಲ್‌ ಸಭಾಂಗಣದಲ್ಲಿ ಚಿಲ್ಡ್ರನ್ ಆಫ್ ಇಂಡಿಯಾ ಫೌಂಡೇಶನ್‌, ಅಮ್ಮಾ ಫೌಂಡೇಶನ್‌ ಸಹಯೋಗದಲ್ಲಿ ಚಿಲ್ಡ್ರನ್ ಗುಡ್ ಯೋಜನೆ ವತಿಯಿಂದ ದೇವದಾಸಿ ಮಹಿಳೆಯರು ಹಾಗೂ ಮಕ್ಕಳ ಸಮಸ್ಯೆಗಳ ನಿವಾರಣೆಗೆ ಸರ್ಕಾರ ಹೊರಡಿಸಿದ ಆದೇಶಗಳ ಮಾಹಿತಿ ಹಂಚಿಕೆ ಕಾರ್ಯಾಗಾರ ನಡೆಯಿತು. ಈ ವೇಳೆ ಚಂದ್ರಶೇಖರ ಎಸ್.ಚಿನಕೇಕರ ಅವರು ಮಾತನಾಡಿದರು.

ಸರ್ಕಾರದ ಡಿಜಿಟಲ್ ಗ್ರಂಥಾಲಯ ಯೋಜನೆ ಶ್ಲಾಘನೀಯ

Dec 21 2023, 01:15 AM IST
ಸರ್ಕಾರದ ಡಿಜಿಟಲ್‌ ಗ್ರಂಥಾಲಯ ನಿರುದ್ಯೋಗಿಗಳು ವಿದ್ಯಾರ್ಥಿಗಳಿಗೆ ಅನುಕೂಲವಾಗಿದ್ದು, ಯೋಜನೆಯು ನಿಜಕ್ಕೂ ಶ್ಲಾಘನೀಯ

ಪ್ರವಾಸಿಗರಿಗೆ ಗೋಚರಿಸದ ತಾಣಗಳ ಅಭಿವೃದ್ಧಿಗೆ ಯೋಜನೆ ರೂಪಿಸಿ

Dec 20 2023, 01:15 AM IST
ಪ್ರವಾಸಿಗರಿಗೆ ಗೋಚರಿಸದೇ ಇರುವ ಐತಿಹಾಸಿಕ ಹಿನ್ನೆಲೆಯುಳ್ಳ ದೇವಸ್ಥಾನಗಳು, ನೈಸರ್ಗಿಕವಾಗಿ ಕಣ್ಮನ ಸೆಳೆಯುವ ತಾಣಗಳಿವೆ. ಅವುಗಳ ಅಭಿವೃದ್ಧಿಗೊಳಿಸಿ ಯೋಜನೆ ರೂಪಿಸಿ, ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಶಾಸಕರಿಂದ ಸಲಹೆ, ಫೆಬ್ರವರಿಯಲ್ಲಿ ಬೂದನೂರು ಉತ್ಸವ ನಡೆಸಲು ಚಿಂತನೆ
  • < previous
  • 1
  • ...
  • 141
  • 142
  • 143
  • 144
  • 145
  • 146
  • 147
  • 148
  • 149
  • 150
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved