• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನರೇಗಾ ಯೋಜನೆ ಮೂಲಕ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸಿಇಒ ಕೆ.ಆರ್.ನಂದಿನಿ ಸೂಚನೆ

Feb 12 2025, 12:35 AM IST
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮೂಲಕ ಪ್ರತಿಯೊಂದು ಗ್ರಾಪಂ ವ್ಯಾಪ್ತಿಯಲ್ಲಿ ಒಂದೊಂದು ಶಾಲೆಯನ್ನು ಸಮಗ್ರವಾಗಿ ಅಭಿವೃದ್ಧಿಗೆ ಈ ಬಾರಿಯ ಕ್ರಿಯಾ ಯೋಜನೆಯಲ್ಲಿ ಕಾಮಗಾರಿಯನ್ನು ಸೇರಿಸಿ.

ಬಡಗುಬೆಟ್ಟು ಶಾಲೆಗೆ ಧರ್ಮಸ್ಥಳ ಯೋಜನೆ ಡೆಸ್ಕು, ಬೆಂಚು ಹಸ್ತಾಂತರ

Feb 12 2025, 12:32 AM IST
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನ ದೀಪ ಕಾರ್ಯಕ್ರಮದ ಅಡಿಯಲ್ಲಿ ಮಣಿಪಾಲ ವಲಯದ ಬಡಗಬೆಟ್ಟುವಿನ ರಾಜೀವನಗರದ ಹಿರಿಯ ಪ್ರಾಥಮಿಕ ಶಾಲೆಗೆ 68,000 ರು. ಮೊತ್ತದ 10 ಜೊತೆ ಡೆಸ್ಕು ಮತ್ತು ಬೆಂಚುಗಳು ಮಂಜೂರುಗೊಂಡಿವೆ. ಅವುಗಳ ವಿತರಣಾ ಕಾರ್ಯಕ್ರಮ ಸೋಮವಾರ ಶಾಲೆಯಲ್ಲಿ ನೆರವೇರಿತು.

ಕಾಲಮಿತಿಯಲ್ಲಿ ರೈಲ್ವೆ ಯೋಜನೆ ಪೂರ್ಣಗೊಳಿಸಿ

Feb 09 2025, 01:16 AM IST
ಜಿಲ್ಲೆಯ ಹೊನ್ನವಳ್ಳಿ, ಬೆಣ್ಣೆಗೆರೆಯಲ್ಲಿ ಕೈಗೊಂಡಿರುವ ಲೆವೆಲ್ ಕ್ರಾಸಿಂಗ್ ಕಾಮಗಾರಿ ಶೇ.99ರಷ್ಟು ಪೂರ್ಣಗೊಂಡಿದೆ. ರೈಲ್ವೆ ಯೋಜನೆಗಳ ಕಾಮಗಾರಿಗಳನ್ನು ಮಳೆಯಿಂದ ತೊಂದರೆಯಾಗದಂತೆ ನಿರ್ಮಾಣ ಮಾಡಬೇಕು. ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಯೋಜನೆಗಳನ್ನು ಚುರುಕುಗೊಳಿಸಬೇಕು ಎಂದರು.

ನಿರೀಕ್ಷೆಯಂತೆ ಗ್ರಾಮೀಣರಿಗೆ ತಲುಪದ ಜಲ ಜೀವನ್ ಮಿಷನ್ ಯೋಜನೆ

Feb 09 2025, 01:16 AM IST
ನರಸಿಂಹರಾಜಪುರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹ ಭಾಗಿತ್ವದಲ್ಲಿ ಮಹತ್ವಾಕಾಂಕ್ಷಿ ಯೋಜನೆಯಾದ ಜಲಜೀವನ್ ಮಿಷನ್ ಯೋಜನೆ ನಿರೀಕ್ಷೆಯಂತೆ ಗ್ರಾಮೀಣ ಭಾಗದ ಜನರಿಗೆ ತಲುಪುತ್ತಿಲ್ಲ ಎಂಬುದು ಗ್ರಾಮೀಣ ಭಾಗದ ಜನರ ಆರೋಪವಾಗಿದೆ.

ಸಂಪ್‌ ನೀರು ಪೋಲುತಡೆಗೆ ಸ್ಮಾರ್ಟ್ ಯೋಜನೆ

Feb 09 2025, 01:15 AM IST
ಶಿವಮೊಗ್ಗ: ಬಹುತೇಕ ಪಟ್ಟಣದ ಮನೆಗಳ ಎದುರು ಸಂಪ್ ನೀರು ತುಂಬಿ ಪೋಲಾಗುತ್ತಿರುವ ದೃಶ್ಯ ಸರ್ವೆ ಸಮಾನ್ಯವಾಗಿದೆ. ಸಂಪ್ ನೀರು ಉಕ್ಕದಂತೆ ತಡೆದು, ತುಂಬಿದ ತಕ್ಷಣ ನೀರಿನ ಹರಿವು ನಿಲ್ಲುವಂತಾದರೆ. ಅಂತಹ ಸ್ಮಾರ್ಟ್ ಯೋಜನೆಯೊಂದನ್ನು ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ರೂಪಿಸಿದ್ದಾರೆ.

ಬಿಸಿಯೂಟ ಯೋಜನೆ ಸಿಬ್ಬಂದಿ ಬೇಡಿಕೆ ಶೀಘ್ರ ಈಡೇರಿಸಬೇಕು

Feb 09 2025, 01:15 AM IST
ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಬಿಸಿಯೂಟ ತಯಾರಿಕೆ ಕಾರ್ಯಕರ್ತರಿಗೆ ವೇತನ ಹೆಚ್ಚಳ ಮಾಡಬೇಕು, ನಿವೃತ್ತಿಗೊಳ್ಳುವ ಕಾರ್ಯಕರ್ತರಿಗೆ ಇಡುಗಂಟು ಹಣ ₹2 ಲಕ್ಷಕ್ಕೆ ಏರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ತಾಲೂಕು ಅಕ್ಷರ ದಾಸೋಹ ಬಿಸಿಊಟ ತಯಾರಕರ ಫೆಡರೇಷನ್‌ನಿಂದ ಗುರುವಾರ ಪ್ರತಿಭಟನೆ ನಡೆಯಿತು.

ಯೋಜನೆ ಅನುಷ್ಠಾನದಲ್ಲಿ ನೌಕರರ ಜವಾಬ್ದಾರಿ ಹೆಚ್ಚಿದೆ

Feb 08 2025, 12:33 AM IST
ಸರ್ಕಾರವು ಜಾರಿಗೆ ತರುವ ಯೋಜನೆ ಕಟ್ಟ ಕಡೆಯ ವ್ಯಕ್ತಿಗೆ ಮುಟ್ಟಿಸುವಲ್ಲಿ ಸರ್ಕಾರಿ ನೌಕರರ ಪಾತ್ರ ಮಹತ್ವದ್ದಾಗಿರುತ್ತದೆ.

ಹಿಡಕಲ್‌-ಧಾರವಾಡ ನೀರು ಪೂರೈಕೆ ಯೋಜನೆ ವಿರುದ್ಧ ಗೊತ್ತುವಳಿಗೆ ಒತ್ತಾಯ

Feb 08 2025, 12:33 AM IST
ನಮ್ಮ ನೀರು ನಮ್ಮ ಹಕ್ಕು ಹೋರಾಟ ಮಾಡುತ್ತಿರುವುದು ಹಿಡಕಲ್ ಜಲಾಶಯದ ಉಳಿವಿಗಾಗಿ ಮಾತ್ರ ಅಲ್ಲ ಜೊತೆಗೆ ಬೆಳಗಾವಿ ಜಿಲ್ಲೆಗೆ ನಿರಂತರವಾಗಿ ಹುಬ್ಬಳ್ಳಿ- ಧಾರವಾಡದಿಂದ ಮಲತಾಯಿ‌ ಧೋರಣೆ ಅನುಸರಿಸುತ್ತಿದ್ದಾರೆ.

ಬೆಂಬಲ ಬೆಲೆ ಯೋಜನೆ: ಕಡಲೆಕಾಳು ಖರೀದಿ ಕೇಂದ್ರ ಪ್ರಾರಂಭ

Feb 08 2025, 12:33 AM IST
ಕೊಪ್ಪಳ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಕಡಲೆಕಾಳು ಉತ್ಪನ್ನ ಖರೀದಿಸುವ ಸಂಬಂಧ ಬೆಂಬಲ ಬೆಲೆ ಯೋಜನೆಯಡಿ ಕಡಲೇಕಾಳು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕ ಹಾಗೂ ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ನರೇಗಾ ಯೋಜನೆ ಸದುಪಯೋಗವಾಗಲಿ

Feb 08 2025, 12:30 AM IST
ನರೇಗಾ ಯೋಜನೆಯನ್ನು ಸದುಪಯೋಗಪಡಿಸಿಕೊಂಡು ರೈತರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಶಾಸಕ ಎಚ್.ಕೆ. ಸುರೇಶ್ ತಿಳಿಸಿದರು. ರಾಷ್ಟ್ರೀಯ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಿಂದ ದೇಶದ ಜನತೆ ಆರ್ಥಿಕ ಸಬಲತೆ ಹೊಂದಲು ಸಾಧ್ಯವಾಗುತ್ತಿದೆ. ಆದ್ದರಿಂದ ಕಡ್ಡಾಯವಾಗಿ ರೈತರು ನಮ್ಮ ಹಿಂದಿನ ಕಾಲದ ಪದ್ಧತಿಗಳಾದ ಬದು ನಿರ್ಮಾಣ, ಗೋ ಕಟ್ಟೆ ನಿರ್ಮಾಣ, ಕೃಷಿಯಲ್ಲಿ ಮಿಶ್ರಬೆಳೆಗಳಾದ ಜೋಳ, ತೊಗರಿ, ನವಣೆ, ಸಜ್ಜೆ, ಹೆಸರು, ಗುರಾಳುಗಳನ್ನು ಬೆಳೆಯುವ ಮೂಲಕ ಅಭಿವೃದ್ಧಿ ಮತ್ತು ಸ್ವಾವಲಂಬಿಗಳಾಗಬೇಕು ಎಂದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 113
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved