• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಂಚ ಗ್ಯಾರಂಟಿ ಯೋಜನೆ ಪ್ರತಿಯೊಬ್ಬರಿಗೂ ತಲುಪಿಸಿದ್ದೇವೆ-ವಿವೇಕ ಯಾವಗಲ್ಲ

Jul 06 2025, 01:48 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ನಂತರ ಅರ್ಹ ಫಲಾನುಭವಿಗಳಗೆ ಪಂಚ ಗ್ಯಾರಂಟಿ ಯೋಜನೆ ಮುಟ್ಟಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದೇವೆಂದು ತಾಲೂಕು ಪಂಚ ಗ್ಯಾರಂಟಿ ಯೋಜನೆ ಅಧ್ಯಕ್ಷ ವಿವೇಕ ಯಾವಗಲ್ ಹೇಳಿದರು.

ಶೃಂಗೇರಿ: 700 ಕೋಟಿ ವೆಚ್ಚದ ಕುಡಿಯುವ ನೀರಿನ ಯೋಜನೆ: ಶಾಸಕ ಟಿ.ಡಿ.ರಾಜೇಗೌಡ

Jul 06 2025, 01:48 AM IST
ನರಸಿಂಹರಾಜಪುರ , ಶೃಂಗೇರಿ ಕ್ಷೇತ್ರದ 3 ತಾಲೂಕುಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆಗಾಗಿ ₹700 ಕೋಟಿ ರು. ಕ್ರಿಯಾ ಯೋಜನೆ ರೂಪಿಸಲಾಗುತ್ತಿದ್ದು ಶೀಘ್ರದಲ್ಲೇ ಹಣ ಮಂಜೂರಾಗಲಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ಕೇಂದ್ರ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ವಿಫಲ

Jul 04 2025, 11:50 PM IST
ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಆಶ್ರಯ ಯೋಜನೆ ಅಡಿಯಲ್ಲಿ ಅವ್ಯವಹಾರ ಖಂಡಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶುಕ್ರವಾರ ಬಿಜೆಪಿ ಮುಂಡಗೋಡ ಮಂಡಲದವರು ಚೌಡಳ್ಳಿ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿ, ರಾಜ್ಯಪಾಲರಿಗೆ ಮನವಿ ರವಾನಿಸಿದರು.

ಸಂಪುಟ ಸಭೆ ಯಾವುದೇ ಹೊಸ ಯೋಜನೆ ಪ್ರಕಟಿಸಿಲ್ಲ

Jul 04 2025, 11:46 PM IST
ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ನಡೆಯುತ್ತದೆ. ಅದರಲ್ಲಿ ನಮ್ಮ ಜಿಲ್ಲೆಗಳಿಗೆ ಬಂಪರ್ ಕೊಡುಗೆ ದೊರೆಯುತ್ತದೆ ಎಂದು ಈ ಭಾಗದ ಜನತೆ ಬಹಳ ನಿರೀಕ್ಷೆ ಹೊಂದಿದ್ದರು. ಆದರೆ ಸಚಿವ ಸಂಪುಟದಲ್ಲಿ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಜನದ್ವನಿಯನ್ನ ಕಡೆಗಾಣಿಸಿದ್ದಾರೆ. ಜನರ ನಿರೀಕ್ಷೆ ಹುಸಿಯಾಗಿದೆ.

2 ವರ್ಷದಲ್ಲಿ ಎತ್ತಿನಹೊಳೆ ಕುಡಿವ ನೀರು ಯೋಜನೆ ಪೂರ್ಣ: ಸಿಎಂ

Jul 03 2025, 01:47 AM IST

ಮುಂದಿನ ಎರಡು ವರ್ಷಗಳಲ್ಲಿ ಎತ್ತಿನ ಹೊಳೆ ಕುಡಿಯುವ ನೀರಿಗೆ ಸಂಬಂಧಿಸಿದ ಯೋಜನೆಗಳನ್ನು ಪೂರ್ಣಗೊಳಿಸಿ  9 ಜಿಲ್ಲೆಗಳ ಉದ್ದೇಶಿತ ತಾಲೂಕುಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಕಳಸಾ ಬಂಡೂರಿ ಯೋಜನೆ ಸಮಸ್ಯೆ ಪರಿಹರಿಸಿ: ಮನವಿ

Jul 02 2025, 11:52 PM IST
ಕುಡಿಯುವ ನೀರಿಗಾಗಿ ಇಷ್ಟು ವರ್ಷಗಳ ಕಾಲ ಹೋರಾಟ ಮಾಡುತ್ತಾ ಬಂದರೂ ಯಾವುದೇ ದಡಕ್ಕೆ ಸೇರುತ್ತಿಲ್ಲ ತಾವು ನಮ್ಮ ಭಾಗದ ಸಂಸದರು ಹಾಗೂ ಕೇಂದ್ರದ ಬಿಜೆಪಿ ಪಕ್ಷದ ಪ್ರಮುಖರಾಗಿದ್ದು ಮುತವರ್ಜಿ ವಹಸಿದರೆ ಇದೇನು ದೊಡ್ಡ ಸಮಸ್ಯೆ ಅಲ್ಲ ಕೂಡಲೇ ಕಾನೂನು ತೊಡಕುಗಳನ್ನು ಬಗೆಹರಿಸಿ ಕಳಸಾ ಬಂಡೂರಿ ನಾಲಾ ಜೋಡಣೆ ಕಾಮಗಾರಿ ಪ್ರಾರಂಭಿಸಲು ಅನಕೂಲ ಕಲ್ಪಿಸಿಕೊಡುವಂತೆ ಒತ್ತಾಯಿಸಿದರು.

ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ‘ನಮ್ಮ ನಡಿಗೆ ಪಂಚಾಯತ್‌ ಕಡೆಗೆ’: ರಮೇಶ್‌ ಕಾಂಚನ್‌

Jul 02 2025, 11:49 PM IST
ಬುಧವಾರ ಉಡುಪಿ ತಾಪಂ ಸಭಾಂಗಣದಲ್ಲಿ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ನೆರವೇರಿತು. ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅಧ್ಯಕ್ಷತೆ ವಹಿಸಿದ್ದರು.

2 ವರ್ಷದಲ್ಲಿ ಎತ್ತಿನಹೊಳೆ ಯೋಜನೆ ಪೂರ್ಣ: ಸಿಎಂ

Jul 02 2025, 11:48 PM IST
ನಂದಿಬೆಟ್ಟ: ಮುಂದಿನ ಎರಡು ವರ್ಷಗಳಲ್ಲಿ ಎತ್ತಿನ ಹೊಳೆ ಕುಡಿಯುವ ನೀರಿಗೆ ಸಂಬಂಧಿಸಿದ ಯೋಜನೆಗಳನ್ನು ಪೂರ್ಣಗೊಳಿಸಿ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಸೇರಿ 9 ಜಿಲ್ಲೆಗಳ ಉದ್ದೇಶಿತ ತಾಲೂಕುಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ವಿದ್ಯಾಕಾಶಿ ಹೆಸರು ಉಳಿಸಲು ಈಗ ವಿದ್ಯಾಶಕ್ತಿ ಯೋಜನೆ!

Jul 02 2025, 11:48 PM IST
ಪ್ರಸ್ತುತ ಮೂಲ ಶಿಕ್ಷಣದಲ್ಲಿಯೇ ಸುಧಾರಣೆ ತರುವ ಹಾಗೂ ಶಿಕ್ಷಣದಲ್ಲಿ ತಂತ್ರಜ್ಞಾನ ಬಳಸಿ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆಯು ಧಾರವಾಡ ಐಐಐಟಿ ಜತೆಗೂಡಿ ವಿದ್ಯಾಶಕ್ತಿ ಎಂಬ ಹೊಸ ಯೋಜನೆಗೆ ಒಪ್ಪಂದ ಮಾಡಿಕೊಂಡಿದೆ.

ರಾಜ್ಯದಲ್ಲಿ ಶಕ್ತಿ ಯೋಜನೆ ನೂರಕ್ಕೆ ನೂರರಷ್ಟು ಯಶಸ್ವಿಯಾಗಿದೆ-ಅಸೂಟಿ

Jul 02 2025, 12:20 AM IST
ರಾಜ್ಯದಲ್ಲಿ ಜಾರಿಯಲ್ಲಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲಿ 100ಕ್ಕೆ‌100ರಷ್ಟು ಶಕ್ತಿ ಯೋಜನೆ ಯಶಸ್ವಿಯಾಗಿದ್ದು, ರಾಜ್ಯದ 1.30 ಕೋಟಿ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂದು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಗದಗ ಜಿಲ್ಲಾಧ್ಯಕ್ಷ ಬಿ.ಬಿ. ಅಸೂಟಿ ಹೇಳಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved