ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬಿಡದಿ ಟೌನ್ ಶಿಪ್ ಯೋಜನೆ: ಜಂಟಿ ಅಳತೆ ಕಾರ್ಯಕ್ಕೆ ಚಾಲನೆ
Sep 11 2025, 12:03 AM IST
ರಾಮನಗರ: ಬಿಡದಿ ಟೌನ್ ಶಿಪ್ ಯೋಜನೆಯಲ್ಲಿ ಭೂ ಮಾಲೀಕರಿಗೆ ಪಾಲುದಾರಿಕೆ ಮತ್ತು ಭೂ ಪರಿಹಾರ ಘೋಷಿಸಿದ್ದ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಗುರುವಾರದಿಂದ ಭೂ ಪ್ರಕ್ರಿಯೆಗೆ ಸಂಬಂಧಿಸಿದಂತೆ ಜಂಟಿ ಅಳತೆ ಕಾರ್ಯ ಪ್ರಾರಂಭಿಸುತ್ತಿದೆ.
ಪಶ್ಚಿಮ ಘಟ್ಟದ ಕತ್ತು ಹಿಸುಕುವ ಯೋಜನೆ
Sep 10 2025, 01:04 AM IST
ಬೇಡ್ತಿ-ವರದಾ ಯೋಜನೆ ಜಾರಿಯಿಂದ ನೀರಾವರಿ ಕಾಲುವೆ ಚಾನೆಲ್, ರಸ್ತೆ ಕಾಮಗಾರಿ, ವಿದ್ಯುತ್ ಮಾರ್ಗ ಗಳಿಂದ ಬೆಟ್ಟ-ಅರಣ್ಯ, ಗುಡ್ಡ, ಕಣಿವೆ ತುಂಡು ತುಂಡಾಗುತ್ತವೆ
2028ರೊಳಗೆ ತಾಲೂಕಿನಲ್ಲಿ ಎಲ್ಲಾ ಯೋಜನೆ ಪೂರ್ಣ: ಚಲುವರಾಯಸ್ವಾಮಿ
Sep 10 2025, 01:03 AM IST
ನೀರು ಹರಿಯುವ ಕಾಲುವೆಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡಿದರೆ ಭೂಮಿ ಇರುವವರೆಗೂ ಎಲ್ಲಾ ಕೆರೆಗಳಿಗೂ ನೀರು ತುಂಬಿಸಬಹುದು. ಒಂದು ಬಾರಿ ಕೆರೆ ತುಂಬಿಸಿದರೆ ಮುಂದಿನ ವರ್ಷ ನೀರು ಬಾರದಿದ್ದರೂ ಸಹ ಆ ಭಾಗದ ಜನರ ಕುಡಿಯುವ ನೀರು ಮತ್ತು ವ್ಯವಸಾಯಕ್ಕೆ ತೊಂದರೆಯಾಗುವುದಿಲ್ಲ. ಆ ಕಾರಣಕ್ಕಾಗಿ ಏತ ನೀರಾವರಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.
ಗ್ಯಾರಂಟಿ ಯೋಜನೆ ಜತೆ ಅಭಿವೃದ್ಧಿಗೂ ಆದ್ಯತೆ: ಶಾಸಕ ಯು.ಬಿ. ಬಣಕಾರ
Sep 08 2025, 01:01 AM IST
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಜತೆ ತಾಲೂಕಿನ ಸಮಗ್ರ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ನೀಡಿದೆ. ವಿರೋಧ ಪಕ್ಷದವರ ಟೀಕೆಗೂ ಅಭಿವೃದ್ಧಿ ಮೂಲಕ ಸಮರ್ಪಕ ಉತ್ತರ ನೀಡುತ್ತಿದೆ.
ಬೇಡ್ತಿ ವರದಾ ಯೋಜನೆ ಸಾಕಾರಕ್ಕೆ ಪಕ್ಷಾತೀತ ಹೋರಾಟ ಮುಖ್ಯ
Sep 08 2025, 01:01 AM IST
ಬೇಡ್ತಿ- ವರದಾ ಯೋಜನೆ 3 ದಶಕಗಳಷ್ಟು ಹಳೆಯದಾದರೂ ಜಿಲ್ಲೆಯಲ್ಲಿ ಅನುಷ್ಠಾನದ ಬಗ್ಗೆ ದೊಡ್ಡ ಧ್ವನಿ ಕೇಳಿರಲಿಲ್ಲ. ಪಕ್ಷಾತೀತ ಹೋರಾಟವೂ ನಡೆದಿಲ್ಲ.
ನೀರಾವರಿ ಯೋಜನೆ ವಿಚಾರದಲ್ಲಿ ರಾಜಕೀಯ ಮಾಡಿಲ್ಲ
Sep 08 2025, 01:00 AM IST
ನನಗೆ ರೈತರ ಹಿತ ಮುಖ್ಯ ಮುಂಬರುವ ದಿನಗಳಲ್ಲಿ ಬಿದರೆ ಕೆಂಬಾಳು ಮಾದಗೌಡನಹಳ್ಳಿ ಸೇರಿದಂತೆ ಎಲ್ಲಾ ಕೆರೆಗಳನ್ನು ತುಂಬಿಸಲು ಆದ್ಯತೆ ನೀಡುವುದಾಗಿ ತಿಳಿಸಿದರು. ಈ ಏತ ನೀರಾವರಿ ಯೋಜನೆ ಸಂಪೂರ್ಣ ಪೈಪ್ಲೈನ್ ಮೂಲಕ ನೀರು ಹರಿಸಲಾಗುತ್ತಿದ್ದು ಬಲ ಮತ್ತು ಎಡಭಾಗದ ಕೆರೆಗಳಿಗೆ ಅನುಗುಣವಾಗಿ ಸ್ವಲ್ಪವೂ ನೀರು ಪೋಲಾಗದೆ ಕೆರೆಗಳಿಗೆ ನೀರು ಹರಿಸಲಾಗುತ್ತಿದ್ದು ಈ ಯೋಜನೆ ನೂರಕ್ಕೆ ನೂರರಷ್ಟು ಸಂಪೂರ್ಣ ಯಶಸ್ವಿಯಾಗಿದೆ ಎಂದರು.
ಭಾವಗೀತೆ ಶತಮಾನೋತ್ಸವ ಆಚರಣೆಗೆ ಯೋಜನೆ
Sep 08 2025, 01:00 AM IST
ಮೂರು ದಿನಗಳ ಭಾವಗೀತೆ ಗಾಯನ ಸ್ಪರ್ಧೆಯ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ
ಸರ್ಕಾರಿ ಯೋಜನೆ ತಲುಪಲು ‘ಅರಿವು’ ಕಾರ್ಯಕ್ರಮ ಸಹಕಾರಿ: ಯಶ್ಪಾಲ್ ಸುವರ್ಣ
Sep 07 2025, 01:01 AM IST
ರಜತಾದ್ರಿಯ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಜಂಟಿ ಸಹಯೋಗದಲ್ಲಿ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.
ಸರ್ಕಾರಿ ಯೋಜನೆ ತಲುಪಲು ‘ಅರಿವು’ ಕಾರ್ಯಕ್ರಮ ಸಹಕಾರಿ: ಯಶ್ಪಾಲ್ ಸುವರ್ಣ
Sep 06 2025, 01:01 AM IST
ಮಣಿಪಾಲದ ರಜತಾದ್ರಿಯ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಜಂಟಿ ಸಹಯೋಗದಲ್ಲಿ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ ಅರಿವು ಮೂಡಿಸುವ ಕಾರ್ಯಕ್ರಮ ಸಂಪನ್ನಗೊಂಡಿತು.
ಜನ ಸುರಕ್ಷಾ ಯೋಜನೆ ಪ್ರಯೋಜನ ಪಡೆದುಕೊಳ್ಳಿ: ಅನಿಕೇತ್
Sep 05 2025, 01:01 AM IST
ಜನಸಾಮಾನ್ಯರು ಕೇಂದ್ರ ಸರ್ಕಾರದ ಜನ ಸುರಕ್ಷಾ ಯೋಜನೆಗಳ ಗರಿಷ್ಠ ಪ್ರಯೋಜನ ಪಡೆದುಕೊಳ್ಳುವಂತೆ ಅನಿಕೇತ್ ಕರೆ ನೀಡಿದರು.
< previous
1
2
3
4
5
6
7
8
9
10
...
142
next >
More Trending News
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?