ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಶರಾವತಿ ಪಂಪ್ಡ್ ಸ್ಟೋರೇಜ್ ಬಿಜೆಪಿಯ ಯೋಜನೆ
Oct 25 2025, 01:00 AM IST
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಪ್ರಸ್ತಾಪ ಹಿಂದಿನ ಸರ್ಕಾರದ ಅವಧಿಯಲ್ಲಿ ಆಗಿದ್ದು, ಆದರೂ ಕಾಂಗ್ರೆಸ್ ನವರು ಈ ಯೋಜನೆಯಲ್ಲಿ ಹಣ ಹೊಡೆದಿದ್ದಾರೆನ್ನುವ ಕೂಗಾಟ ನಡೆದಿದೆ. ಹಾಗಾದರೆ ಈ ಹಿಂದೆ ತಾವೇ ತಂದ ಯೋಜನೆಗಳಲ್ಲಿ ಬಿಜೆಪಿಯವರು ಹಣ ಹೊಡೆದಿದ್ದರೆ ಎನ್ನುವುದನ್ನು ಬಹಿರಂಗಪಡಿಸಲಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿರುಗೇಟು ನೀಡಿದರು.
ಬೆಂಗಳೂರು ನಗರ ಅಭಿವೃದ್ಧಿಗೆ 1.20 ಲಕ್ಷ ಕೋಟಿ ರು. ಯೋಜನೆ: ಸಿಎಂ ಸಿದ್ದರಾಮಯ್ಯ ಮಾಹಿತಿ
Oct 22 2025, 02:00 AM IST
ನಗರದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ 1.20 ಲಕ್ಷ ಕೋಟಿ ರು. ವೆಚ್ಚದ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ. ಮುಂದಿನ ದಿನಗಳಲ್ಲಿ ನಗರದ ಚಿತ್ರಣವೇ ಬದಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಕಲಚೇತನರನ್ನು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಯೋಜನೆ ರೂಪಿಸಿ: ಮಧು ಜಿ.ಮಾದೇಗೌಡ
Oct 21 2025, 01:00 AM IST
ವಿಶೇಷ ಯೋಜನೆಯಲ್ಲಿ ತ್ರಿಚಕ್ರ ಸ್ಕೂಟರ್ ಗಳನ್ನು ಪಡೆದ ಫಲಾನುಭವಿಗಳು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಸಂಚಾರ ಸುರಕ್ಷಣೆ, ಕಡ್ಡಾಯವಾಗಿ ಹೆಲ್ಮೆಟ್ ಬಳಸಿ ಜಾಗರೂಕತೆಯಿಂದ ನಿಯಮಿತ ವೇಗಮಿತಿಯಲ್ಲಿ ವಾಹನಗಳನ್ನು ಚಲಾಯಿಸಬೇಕು .
ಧರ್ಮಸ್ಥಳ ಯೋಜನೆ: 1.40 ಲಕ್ಷ ಜನರು ವ್ಯಸನಮುಕ್ತ
Oct 21 2025, 01:00 AM IST
ರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಸಹಯೋಗದಲ್ಲಿ ಮದ್ಯವರ್ಜನ ಶಿಬಿರ ಹಮ್ಮಿಕೊಂಡು ರಾಜ್ಯದಲ್ಲಿ 1 ಲಕ್ಷ 40 ಸಾವಿರ ಜನರನ್ನು ಮದ್ಯ ವ್ಯಸನದಿಂದ ಮುಕ್ತಗೊಳಿಸಿರುವುದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ದೊಡ್ಡ ಸಾಧನೆಯಾಗಿದೆ ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ ಅಭಿಪ್ರಾಯಪಟ್ಟರು.
ಬಡ ಕುಟುಂಬಗಳಿಗೆ ಆರ್ಥಿಕ ಶಕ್ತಿ ನೀಡಿದ ಗ್ಯಾರಂಟಿ ಯೋಜನೆ: ಸಚಿವ ಆರ್.ಬಿ. ತಿಮ್ಮಾಪೂರ
Oct 20 2025, 01:04 AM IST
ನೊಂದ ಜನಕ್ಕೆ ನೆರವು ನೀಡಿ, ಬಡ ಕುಟುಂಬಗಳ ಅಭಿವೃದ್ಧಿಗೆ ಶಕ್ತಿ ನೀಡಿದ ಗ್ಯಾರಂಟಿ ಯೋಜನೆ ನಾಡಿನ ಅಸಂಖ್ಯಾತ ಬಡ ಕುಟುಂಬಗಳಿಗೆ ವರದಾನವಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ಸರ್ಕಾರಿ ನೌಕರರಿಗೆ, ಸಾರ್ವಜನಿಕರಿಗೆ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ
Oct 20 2025, 01:04 AM IST
ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲ ಸರ್ಕಾರಿ ನೌಕರರಿಗಾಗಿ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯೊಂದನ್ನು ನಡೆಸುತ್ತಿವೆ.
ಅವೈಜ್ಞಾನಿಕ ಯೋಜನೆ ನಿಲ್ಲಿಸುವವರೆಗೂ ಒಗ್ಗಟ್ಟಿನ ಹೋರಾಟ ಅಗತ್ಯ: ಸ್ವರ್ಣವಲ್ಲಿ ಶ್ರೀಗಳು
Oct 20 2025, 01:04 AM IST
ಹರಿಯುವ ನೀರಿಗೆ ತಡೆ ಒಡ್ಡುವುದರಿಂದ ಭೂಮಿ, ಪರಿಸರ, ಜಲಚರ, ಪ್ರಾಣಿಸಂಕುಲಗಳೂ ಸೇರಿದಂತೆ ಪ್ರಕೃತಿಯ ಮೇಲೆ ಪರಿಣಾಮ ಬೀಳಲಿದೆ.
ಕುಡಿಯುವ ನೀರಿನ ಕಾಮಗಾರಿಗಳ ಕ್ರಿಯಾ ಯೋಜನೆ ರೂಪಿಸಿ: ಡಾ. ದಿಲೀಷ್ ಶಶಿ
Oct 19 2025, 01:01 AM IST
ಜಿಲ್ಲೆಯಲ್ಲಿ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಸಮರ್ಪವಾಗಿ ನಿರ್ವಹಿಸಲು ಅನುಕೂಲವಾಗುವಂತೆ ₹2 ಕೋಟಿ ಅನುದಾನವನ್ನು ಮಂಜೂರು ಮಾಡಿದೆ.
ಕೌಶಲ್ಯ, ಉದ್ಯೋಗ ಸೃಷ್ಟಿಗೆ ಪ್ರಧಾನಿ ಇಂಟರ್ನ್ಶಿಪ್ ಯೋಜನೆ ಸಹಕಾರಿ: ನಿರ್ಮಲಾ ಸೀತಾರಾಮನ್
Oct 16 2025, 02:01 AM IST
ಪ್ರಧಾನಮಂತ್ರಿ ಇಂಟರ್ನ್ಶಿಪ್ ಯೋಜನೆಯಿಂದ ಯುವಕರಲ್ಲಿ ಕೌಶಲ್ಯ ಹಾಗೂ ಉದ್ಯೋಗ ಸೃಷ್ಟಿಗೆ ಅನುಕೂಲ ಆಗಲಿದೆ.
ಕರ್ನಾಟಕದ ಶಕ್ತಿ ಯೋಜನೆ ಲಂಡನ್ ಬುಕ್ ರೆಕಾರ್ಡ್ಸ್ಗೆ
Oct 15 2025, 02:07 AM IST
ರಾಜ್ಯದ ಮಹಿಳೆಯರಿಗೆ 564.10 ಕೋಟಿ ಉಚಿತ ಪ್ರಯಾಣದ ಸೇವೆ ನೀಡಿದ ಶಕ್ತಿ ಯೋಜನೆ ಹಾಗೂ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ 464 ಪ್ರಶಸ್ತಿಗಳನ್ನು ಪಡೆದಿರುವ ಕೆಎಸ್ಸಾರ್ಟಿಸಿಯು ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ಗೆ ಸೇರ್ಪಡೆಯಾಗಿದೆ.
< previous
1
2
3
4
5
6
7
8
9
10
...
150
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ