• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಮೃತ 2.0 ಯೋಜನೆ ಕಾಮಗಾರಿ ಪೂರ್ಣ ಅವೈಜ್ಞಾನಿಕ

Jul 23 2025, 01:51 AM IST
ಕನ್ನಡಪ್ರಭ ವಾರ್ತೆ ನಾಲತವಾಡ ನಿಮ್ಮದೇ ಊರಿನಲ್ಲಿ ನಡೆಯುತ್ತಿರುವ ಕಳಪೆ ಮಟ್ಟದ ಕಾಮಗಾರಿಯನ್ನು ಬಂದು ನೋಡಿ ಶಾಸಕರೇ! ನಿಮಗೆ ಮತ ಹಾಕಿದ ಜನರ ಋಣವನ್ನಾದರೂ ತೀರಿಸಿ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.

24*7 ನೀರು ಸರಬರಾಜು ಯೋಜನೆ ಯಶಸ್ವಿಗೊಳಿಸಿ: ಸಿಇಒ ಶಶಿಧರ ಕುರೇರ

Jul 23 2025, 01:46 AM IST
ಗ್ರಾಮೀಣ ಭಾಗದಲ್ಲಿ ದಿನ 24 ಗಂಟೆಗಳ ನೀರು ಸರಬರಾಜು ಯೋಜನೆ ಸಮರ್ಪಕ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಅಭಿಯಂತರರು, ಪಿಡಿಒಗಳು ಕಾರ್ಯಾಗಾರದ ಸದುಪಯೋಗ ಪಡೆದುಕೊಂಡು ತಮ್ಮ ವ್ಯಾಪ್ತಿಯಲ್ಲಿ ಯೋಜನೆ ಅನುಷ್ಠಾನಕ್ಕೆ ಶ್ರಮಿಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಹೇಳಿದರು.

ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯ

Jul 23 2025, 12:31 AM IST
ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ಜಿಲ್ಲಾ ಶಾಖೆಯಿಂದ ಅಪರ ಜಿಲ್ಲಾಧಿಕಾರಿ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಲಾಯಿತು.

250 ಹಳ್ಳಿಗಳಿಗೆ ಕಾವೇರಿ ನೀರು ಪೂರೈಕೆ ಯೋಜನೆ

Jul 22 2025, 01:16 AM IST
ಕನಕಪುರ: ಬೆಂಗಳೂರು ಮಾದರಿಯಲ್ಲಿ ಸಂಗಮದ ಬಳಿ ಕಾವೇರಿ ನೀರನ್ನು ಪಂಪ್ ಮಾಡಿ ಈ ಕ್ಷೇತ್ರದ 250ಕ್ಕೂ ಹೆಚ್ಚು ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ತಲುಪಿಸುವ ಯೋಜನೆ ರೂಪಿಸುವ ಜೊತೆಗೆ ಕ್ಷೇತ್ರದ ಕೆರೆಗಳಿಗೂ ನೀರನ್ನು ತುಂಬಿಸುವ ಕೆಲಸಕ್ಕೆ ಚಾಲನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

3 ಪುರಸಭೆ ವ್ಯಾಪ್ತಿಯಲ್ಲಿ ಅಮೃತ 2.0 ಯೋಜನೆ: ಶಾಸಕ ಡಾ.ಸಿದ್ದಲಿಂಗಪ್ಪಾ ಪಾಟೀಲ್

Jul 22 2025, 12:17 AM IST
ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಶುದ್ಧ ಕುಡಿಯುವ ನೀರಿನ ಪೂರೈಕೆ ಕಾಮಗಾರಿ ಅಮೃತ 2.0 ಯೋಜನೆಯು ಹುಮನಾಬಾದ್‌, ಚಿಟಗುಪ್ಪ, ಹಳ್ಳಿಖೇಡ (ಬಿ) ಪುರಸಭೆಯ ವ್ಯಾಪ್ತಿಯಲ್ಲಿ ಗುತ್ತಿಗೆ ದಾರರು ನಿಗದಿತ ಅವಧಿಯಲ್ಲಿ ಪ್ರತಿ ಮನೆಗಳ ನಲ್ಲಿಗಳ ಮೂಲಕ 20x7 ಕುಡಿಯುವ ನೀರು ಒದಗಿಸಲು ಗುಣಮಟ್ಟ ಕಾಮಗಾರಿ ಕಾಯ್ದುಕೊಳ್ಳಬೇಕೆಂದು ಶಾಸಕ ಡಾ.ಸಿದ್ದಲಿಂಗಪ್ಪಾ ಪಾಟೀಲ್ ಮಾಹಿತಿ ನೀಡಿದರು.

ಗೃಹ ಆರೋಗ್ಯ ಯೋಜನೆ ಮೂಲಕ ಮನೆ ಬಾಗಿಲಿಗೆ ಆರೋಗ್ಯ ಸೇವೆ: ದಿನಕರ ಹೇರೂರು

Jul 22 2025, 12:15 AM IST
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ಗೃಹ ಆರೋಗ್ಯ ಯೋಜನೆಯ ಕಾರ್ಯಾಗಾರ ಹಾಗೂ ಆಶಾ ಕೈಪಿಡಿ ಬಿಡುಗಡೆ ಸಮಾರಂಭ ನೆರವೇರಿತು.

ಕೇಂದ್ರ ಅನುಮತಿ ಕೊಟ್ಟರೆ ಮಹದಾಯಿ ಯೋಜನೆ ಪೂರ್ಣಗೊಳಿಸಲು ಸಿದ್ಧ-ಸಚಿವ ಎಚ್ಕೆಪಿ

Jul 22 2025, 12:01 AM IST
45 ವರ್ಷದ ನಂತರ ರೈತನ ವೀರಗಲ್ಲಿನ ಸ್ಥಳದಲ್ಲಿ ಪುತ್ಥಳಿ ನಿರ್ಮಾಣಕ್ಕೆ ಭೂಮಿಪೂಜೆ ನಡೆದಿದ್ದರಿಂದ ರೈತರಿಗೆ ಗೌರವ ಹೆಚ್ಚಾಗಿದೆ. ಮಹದಾಯಿ ಯೋಜನೆ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಸಿದ್ಧವಿದ್ದು, ಕೇಂದ್ರ ಸರ್ಕಾರ ಒಂದಿಲ್ಲೊಂದು ರೀತಿಯಿಂದ ಅಡೆತಡೆ ಮಾಡುತ್ತಿದೆ. ಸಹಕಾರ ಸಿಗುತ್ತಿಲ್ಲ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹಾಗೂ ಸಿ.ಸಿ. ಪಾಟೀಲರು ಕೇಂದ್ರದಿಂದ ಅನುಮತಿ ಕೊಡಿಸಿದರೆ, ನಮ್ಮ ಸರ್ಕಾರ ಈಗಲೇ ಕಾಮಗಾರಿ ಪ್ರಾರಂಭಿಸುತ್ತದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

2 ವರ್ಷದಲ್ಲಿ ಎತ್ತಿನಹೊಳೆ ಯೋಜನೆ ಪೂರ್ಣ

Jul 22 2025, 12:00 AM IST
ತುಮಕೂರು ಜಿಲ್ಲೆಯ ವಿವಿಧ ತಾಲೂಕುಗಳ ಕೆರೆಗಳಿಗೆ ನೀರು ತುಂಬಿಸುವ ಮಹತ್ವದ ಯೋಜನೆಯಾಗಿರುವ ಎತ್ತಿನಹೊಳೆ ಯೋಜನೆಯನ್ನು ಇನ್ನು ಎರಡು ವರ್ಷಗಳಲ್ಲಿ ಪೂರ್ಣಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜನರಿಗೆ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ: ಗುರುಸ್ವಾಮಿ

Jul 22 2025, 12:00 AM IST
ಅನ್ನಭಾಗ್ಯ ಯೋಜನೆಯಡಿ ತಾಲೂಕಿನಲ್ಲಿ ಒಟ್ಟು 98,873 ಪಡಿತರ ಚೀಟಿಗಳ ಕುಟುಂಬದ ಸದಸ್ಯರು ಸೌಲಭ್ಯ ಪಡೆಯುತ್ತಿದ್ದಾರೆ. ಸರ್ಕಾರದ ಮಾರ್ಗಸೂಚಿ ಅನ್ವಯ ಆಹಾರ ಧಾನ್ಯಗಳನ್ನು ನಿಗದಿತ ಸಮಯಕ್ಕೆ ವಿತರಿಸಬೇಕು. ವಿಳಂಬ ಧೋರಣೆ ಅನುಸರಿಸುವ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ನೋಟಿಸ್ ನೀಡಬೇಕು.

ಚಿಕ್ಕಬಳ್ಳಾಪುರಕ್ಕೂ ಬರಲಿದೆ ಕುಸುಮ್‌ ಯೋಜನೆ

Jul 21 2025, 01:30 AM IST

ಕುಸುಮ್‌ ಯೋಜನೆಯಡಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ   8 ಉಪ ವಿದ್ಯುತ್‌ ಕೇಂದ್ರಗಳ ಬಳಿ 47 ಮೆಗಾ ವ್ಯಾಟ್‌ ಸಾಮರ್ಥ್ಯದ ಸೌರ ಘಟಕ ನಿರ್ಮಾಣಕ್ಕೆ 252 ಎಕರೆ ಮಂಜೂರಾಗಿದೆ.

  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 150
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved