• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಮ್ಯೂಸ್‌ಮೆಂಟ್‌ ಪಾರ್ಕ್‌ ಯೋಜನೆ ಜಾರಿಗೆ ವಿವಿಧ ಸಂಘಟನೆಗಳ ವಿರೋಧ

Jan 29 2025, 01:36 AM IST
90 ವರ್ಷಗಳ ಇತಿಹಾಸವಿರುವ ಕೆಆರ್‌ಎಸ್ ಅಣೆಕಟ್ಟೆ ಬಳಿಯ ಪ್ರದೇಶಗಳನ್ನು ಪ್ರವಾಸೋದ್ಯಮದ ಹೆಸರಿನಲ್ಲಿ ರೈತರಿಂದ ಭೂಮಿಯನ್ನು ವಶಪಡಿಸಿಕೊಳ್ಳಲಾಗುತ್ತಿದೆ. ಸುಮಾರು 2663 ಕೋಟಿ ರು. ವೆಚ್ಚದಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್‌ ನಿರ್ಮಿಸಿ ಖಾಸಗಿ ವ್ಯವಸ್ಥೆಗೆ 34 ವರ್ಷಗಳಿಗೆ ಗುತ್ತಿಗೆ ನೀಡಲು ಸರ್ಕಾರ ಮುಂದಾಗಿರುವುದು ಅಪಾಯಕಾರಿ ಬೆಳವಣಿಗೆ. ಇದನ್ನು ಸಾರ್ವಜನಿಕರು ತೀವ್ರವಾಗಿ ವಿರೋಧಿಸಬೇಕು.

ಅಪ್ಪರ್ ಭದ್ರ ಯೋಜನೆ, ರೈಲ್ವೆ ಯೋಜನೆ ಶೀಘ್ರ ಪೂರ್ಣಗೊಳಿಸಲು ಕ್ರಮ

Jan 28 2025, 12:46 AM IST
ಸರ್ಕಾರ ತುಂಗಭದ್ರಾ ಜಲಾಶಯ ಸಮೀಪದಲ್ಲಿ 10 ಟಿಎಂಸಿ ನೀರು ಶೇಖರಣೆ ಮಾಡುವಂತಹ ಬೃಹತ್ ಡ್ಯಾಂ ಕಟ್ಟುವಂತಹ ನಿರ್ಧಾರ ಮಾಡಬೇಕಿದೆ.

ಬೆಣ್ಣೆಹಳ್ಳ ಯೋಜನೆ ಸಾಧಕ-ಬಾಧಕ ಪರಿಶೀಲಿಸಿ ಕ್ರಮ: ಸಚಿವ ಶಿವಾನಂದ ಪಾಟೀಲ

Jan 27 2025, 12:48 AM IST
ಹಾವೇರಿ ಜಿಲ್ಲೆಯಲ್ಲೇ ಉಗಮವಾಗುವ ಬೆಣ್ಣೆಹಳ್ಳ ಯೋಜನೆ ಸಾಧಕ-ಬಾಧಕಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.

ದುರ್ಬಲರ ಕಲ್ಯಾಣಕ್ಕೆ ಅನೇಕ ಯೋಜನೆ: ಶಾಸಕ ಪ್ರಕಾಶ ಕೋಳಿವಾಡ

Jan 27 2025, 12:45 AM IST
ರಾಜ್ಯ ಸರ್ಕಾರ ಸಂವಿಧಾನದ ಆಶಯದಂತೆ ಸರ್ವರಿಗೂ ಸಮಪಾಲು ಸಮಬಾಳು ಎಂಬ ತತ್ವದ ಆಧಾರದ ಮೇಲೆ ದಿನದಲಿತರ, ದಮನಿತರ, ದುರ್ಬಲ ವರ್ಗದವರ, ರೈತರ, ಯುವ ಸಮುದಾಯದ ಮಹಿಳೆಯರ, ಮಕ್ಕಳ ಶ್ರೇಯೋಭಿವೃದ್ಧಿಗೆ ಅನೇಕ ಜನ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಸೆ.6ರಂದು ಎತ್ತಿನಹೊಳೆ ಯೋಜನೆ ಸಿಎಂ ಚಾಲನೆ : ಬಯಲು ಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರಿಗೆ ಅನುಕೂಲ

Jan 27 2025, 12:45 AM IST

 ಎತ್ತಿನಹೊಳೆ ಯೋಜನೆ ಒಂದು ಹಂತಕ್ಕೆ ಬಂದಿದ್ದು ಸೆ.6ರಂದು ಮುಖ್ಯಮಂತ್ರಿಗಳು ಚಾಲನೆ ನೀಡುವರು. ಯೋಜನೆಯಿಂದ ಬಯಲು ಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರಿಗೆ ಅನುಕೂಲವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಹೆಚ್‌. ಮುನಿಯಪ್ಪ ತಿಳಿಸಿದರು.

ಸ್ವಾವಲಂಬಿ ಬದುಕಿಗೆ ಗ್ಯಾರಂಟಿ ಯೋಜನೆ ಜಾರಿ

Jan 26 2025, 01:31 AM IST
ದೇಶ ಹಾಗೂ ರಾಜ್ಯದಲ್ಲಿ ಜನರ ಆಶೋತ್ತರಗಳಿಗೆ ಪೂರಕವಾಗಿ ಆಡಳಿತ ನಡೆಸುತ್ತಾ ಬಂದಿರುವ ಸರ್ಕಾರವೆಂದರೆ ಅದು ಕಾಂಗ್ರೆಸ್ ನೇತೃತ್ವದ ಸರ್ಕಾರಗಳು

ಕಿರುಗಾವಲು ಬಹುಗ್ರಾಮಗಳ ಕುಡಿಯುವ ನೀರಿನ ಯೋಜನೆ ಏಪ್ರಿಲ್ ನಲ್ಲಿ ಚಾಲನೆ: ನರೇಂದ್ರಸ್ವಾಮಿ

Jan 26 2025, 01:31 AM IST
ಕಿರುಗಾವಲು ಬಹುಗ್ರಾಮಗಳ ಕುಡಿಯುವ ನೀರಿನ ಯೋಜನೆ ಕಾಮಗಾರಿ ನಡೆಯುವ ಮಧ್ಯೆ ಜಾಗದ ಸಮಸ್ಯೆ ಇತ್ತು. ಇದನ್ನು ಇತ್ಯರ್ಥಪಡಿಸಿ ಭೂಮಿ ಮಾಲೀಕನ ಹೆಸರಿಗೆ ಖಾತೆ ಮಾಡಿಸಲಾಗಿದೆ. ತಕ್ಷಣವೇ ಭೂ ಮಾಲೀಕ ಸರ್ಕಾರಕ್ಕೆ ಹಸ್ತಾಂತರಗೊಳಿಸಿಕೊಂಡು ಕಾಮಗಾರಿ ಅಂತಿಮಗೊಳಿಸಲಾಗುವುದು.

ಮಹಿಳಾ ಸಬಲೀಕರಣಕ್ಕೆ ಹಲವು ಯೋಜನೆ: ನಲಿನ್ ಅತುಲ್

Jan 25 2025, 01:01 AM IST
ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಗೃಹಲಕ್ಷ್ಮಿ, ಶಕ್ತಿ ಯೋಜನೆಯಂತಹ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಮಹಿಳೆಯರು ಸ್ವತಂತ್ರವಾಗಿ ಜೀವನ ನಡೆಸಿದಾಗ ಅವರಿಗೆ ನಿಜವಾದ ಸ್ವಾತಂತ್ರ‍್ಯ ಸಿಗುತ್ತದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.

ವಿವಾದಿತ ಭೂಮಿ ಕೈಬಿಟ್ಟು ಪರಿಷ್ಕೃತ ಯೋಜನೆ ರೂಪಿಸಲು ಕೆಐಎಡಿಬಿಗೆ ಸೂಚಿಸಿದ ಸಂಸದ ಕ್ಯಾ.ಬ್ರಿಜೇಶ್‌ ಚೌಟ

Jan 25 2025, 01:00 AM IST
ಗಂಜಿಮಠದಲ್ಲಿ 104 ಎಕರೆಯಲ್ಲಿ ಕರಾವಳಿಯ ಮಹಾತ್ವಾಕಾಂಕ್ಷೆಯ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣ ಯೋಜನೆಗೆ ಕೇಂದ್ರ ಸಚಿವ ಅನಂತ ಕುಮಾರ್ ರಾಸಾಯನಿಕ ಸಚಿವರಾಗಿದ್ದಾಗ ಮಂಜೂರಾತಿ ನೀಡಿದ್ದರು. 2022ರಲ್ಲಿ ಯೋಜನೆ ಜಾರಿಗೆ ಅನುಮೋದನೆ ದೊರೆತಿದ್ದರೂ 9.33 ಎಕರೆ ಭೂಸ್ವಾಧೀನ ವಿಚಾರ ನ್ಯಾಯಾಲಯದಲ್ಲಿ ಇರುವುದರಿಂದ ಸಾಕಷ್ಟು ವಿಳಂಬವಾಗಿದೆ ಎಂದು ಕ್ಯಾ. ಚೌಟ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸರ್ಕಾರದ 6ನೇ ಗ್ಯಾರಂಟಿ ಗೃಹ ಆರೋಗ್ಯ ಯೋಜನೆ

Jan 25 2025, 01:00 AM IST
ಗೃಹ ಆರೋಗ್ಯ ಯೋಜನೆ ಮುಖ್ಯಮಂತ್ರಿಗಳ ಕನಸಿನ ಕೂಸಾಗಿದೆ ಅದನ್ನು ರಾಜ್ಯ ವ್ಯಾಪ್ತಿಯಲ್ಲಿ ವಿಸ್ತರಿಸಬೇಕಾಗಿದೆ,ಪ್ರಾಯೋಗಿಕವಾಗಿ ಈ ಯೋಜನೆಯನ್ನು ಕೋಲಾರ ಜಿಲ್ಲೆಯಲ್ಲಿ ಆರಂಭಿಸಲಾಗಿದೆ ಇಲ್ಲಿ ಯೋಜನೆ ಯಶಸ್ವಿಯಾದರೆ ಬೇರೆ ಜಿಲ್ಲೆಗಳಲ್ಲಿ ಲೋಪವಿಲ್ಲದೆ ಅನುಷ್ಟಾನಗೊಳಿಸಲು ಸಹಕಾರಿಯಾಗಲಿದ್ದು ಎರಡು ತಿಂಗಳಲ್ಲಿ ರಾಜ್ಯಾದ್ಯತ ಯೋಜನೆ ಜಾರಿಯಾಗಲಿದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 113
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved