• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೊಲೀಸ್ ವ್ಯವಸ್ಥೆಗೆ ಮತ್ತಷ್ಟು ಬಲ ತುಂಬಲು ಮನೆ ಮನೆಗೆ ಪೊಲೀಸ್‌ ಯೋಜನೆ

Jul 21 2025, 01:30 AM IST
ಸಾರ್ವಜನಿಕರಿಗೆ ಕೆಲವು ಸಮಸ್ಯೆಗಳನ್ನು ಖುದ್ದಾಗಿ ಬಂದು ಹೇಳಲು, ಸ್ಥಳೀಯವಾಗಿ ಪೊಲೀಸರಿಗೆ ತಿಳಿಸಲು ಕಷ್ಟವೆನಿಸಿದರೆ, ಮನೆ ಮನೆಗೆ ಈ ಕಾರ್ಯಕ್ರಮದಲ್ಲಿ ಪ್ರತಿ ಮನೆಗೆ ಕರಪತ್ರ ವಿತರಿಸಲಾಗುತ್ತಿದೆ. ಕರಪತ್ರದಲ್ಲಿ ಹಿರಿಯ ಅಧಿಕಾರಿಗಳ ಮೊಬೈಲ್ ಸಂಖ್ಯೆ, ವಿಳಾಸ ನೀಡಲಾಗಿದೆ.

ಕುಡಿವ ನೀರಿನ ಯೋಜನೆ ಪುನಶ್ಚೇತನಕ್ಕೆ 68 ಕೋಟಿ

Jul 21 2025, 01:30 AM IST
ರಾಜ್ಯದಲ್ಲಿ 160 ಸಂಯುಕ್ತ ಕುಡಿಯುವ ನೀರಿನ ಯೋಜನೆಗಳಿದ್ದು, 2400 ಹಳ್ಳಿಗಳು ಒಳಪಟ್ಟಿವೆ. ಈಗ ಈ ಮೂರು ಯೋಜನೆಗಳಿಗೆ ₹68 ಕೋಟಿ ಪುನಶ್ಚೇತನಕ್ಕೆ ಮಂಜೂರಾಗಿದೆ.

ಗ್ರಾಮೀಣ ಪತ್ರಕರ್ತರಿಗೂ ಮಾಧ್ಯಮ ಸಂಜೀವಿನಿ ಯೋಜನೆ ವಿಸ್ತರಿಸುವಂತೆ ಆಗ್ರಹ

Jul 21 2025, 12:00 AM IST
ಪಾವಗಡ: ಗ್ರಾಮೀಣ ಪತ್ರಕರ್ತರಿಗೂ ಮಾಧ್ಯಮ ಸಂಜೀವಿನಿ ಯೋಜನೆ ವಿಸ್ತರಿಸುವಂತೆ ಹಾಗೂ ಇತರೆ ಸಮಸ್ಯೆ ನಿವಾರಿಸುವಂತೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ 21ರಂದು ಸಮಾರಂಭದ ವೇದಿಕೆಯಲ್ಲಿ ಮನವಿ ಪತ್ರ ಸಲ್ಲಿಸುವುದಾಗಿ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋರಸ್‌ ಮಾವು ಹನುಮಂತರಾಯಪ್ಪ ತಿಳಿಸಿದ್ದಾರೆ.

ನಮ್ಮ ಗ್ಯಾರಂಟಿ ಯೋಜನೆ ದೇಶಕ್ಕೇ ಮಾದರಿ - ಟೀಕಿಸಿದ್ದ ಬಿಜೆಪಿಯೇ ಕಾಪಿ ಮಾಡಿದೆ : ಡಿಸಿಎಂ ಡಿಕೆಶಿ

Jul 20 2025, 11:37 AM IST

ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿ ಇರುವುದರಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಾಗಿದೆ. ನಮ್ಮ ಗ್ಯಾರಂಟಿ ಟೀಕಿಸಿದ್ದ ಬಿಜೆಪಿ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ. ವಿರೋಧ ಪಕ್ಷಗಳ ಟೀಕೆಗಳು ಸಾಯುತ್ತವೆ, ನಮ್ಮ ಕೆಲಸ ಉಳಿಯುತ್ತವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಸರ್ಕಾರದ ಯೋಜನೆ, ಸವಲತ್ತು ಸಮರ್ಪಕವಾಗಿ ತಲುಪಿಸಿ: ಇಒ ಎಚ್.ಜಿ.ಶ್ರೀನಿವಾಸ್

Jul 20 2025, 01:17 AM IST
ಇ-ಸ್ವತ್ತು, ಕುಡಿಯುವ ನೀರು, ಸ್ವಚ್ಛತೆ, ಮೂಲ ಸೌಲಭ್ಯಗಳ ಕೊರತೆ, ಗ್ರಾಮಠಾಣ ವ್ಯಾಪ್ತಿಯಲ್ಲಿ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಣೆ ಹೀಗೆ ಅನೇಕ ಸಮಸ್ಯೆಗಳನ್ನು ಆಲಿಸಿದ ತಾಪಂ ಇಒ ಎಚ್.ಜಿ ಶ್ರೀನಿವಾಸ್ ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇಯೇ ಪರಿಹಾರ ಸೂಚಿಸಿದರು.

ಜೆಜೆಎಂ ಯೋಜನೆ ಪ್ರತಿ ಹಳ್ಳಿಗಳಲ್ಲಿ ಸದ್ಬಳಕೆಯಾಗಲಿ

Jul 20 2025, 01:15 AM IST
ಕೇಂದ್ರ ಸರ್ಕಾರದ ಜಲಜೀವನ ಮಿಷನ್ ಯೋಜನೆ ಪ್ರತಿ ಹಳ್ಳಿಯಲ್ಲಿ ಸದ್ಬಳಕೆಯಾಗಬೇಕು. ದಿನದ 24 ಗಂಟೆ ನೀರು ಬರುವಂತೆ ಕ್ರಮ ಕೈಗೊಳ್ಳಬೇಕು.

ಮಹಿಳೆಯರ ಸ್ವಾವಲಂಬನೆಗೆ ಯೋಜನೆ ಶಕ್ತಿ: ಅರುಣಕುಮಾರ

Jul 19 2025, 02:00 AM IST
ರಾಜ್ಯದ ಸಾರಿಗೆ ಬಸ್‌ಗಳಲ್ಲಿ ಉಚಿತ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಶಕ್ತಿ ಯೋಜನೆಯಿಂದ ಮಹಿಳೆಯರ ಸ್ವಾವಲಂಬಿ ಬದುಕಿಗೆ ಅನುಕೂಲವಾಗಿದೆ ಎಂದು ಕೆಪಿಸಿಸಿ ಸದಸ್ಯ ಅರುಣಕುಮಾರ ಎಂ.ವೈ ಪಾಟೀಲ್ ಹೇಳಿದರು.

ಚಾರ್ಮಾಡಿ ಪರಿಸರದಲ್ಲಿ ಆನೆ ಕ್ಯಾಂಪ್‌ ರಚನೆ ಯೋಜನೆ: ಶಾಸಕ ಹರೀಶ್‌ ಪೂಂಜ

Jul 19 2025, 01:00 AM IST
ಚಾರ್ಮಾಡಿ ಗ್ರಾ.ಪಂ. ಸಭಾಭವನದಲ್ಲಿ ಮಂಗಳವಾರ ಜರುಗಿದ ಪಂಚಾಯಿತಿ ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ಹರೀಶ್ ಪೂಂಜ ಚಾರ್ಮಾಡಿ ಅಥವಾ ಇಲ್ಲಿನ ಸುತ್ತಮುತ್ತಲಿನ ಗ್ರಾಮಗಳಲ್ಲಿ 100 ಎಕರೆ ಜಾಗ ಗುರುತಿಸಿ ಆನೆ ಕ್ಯಾಂಪ್ ರಚಿಸುವ ಯೋಜನೆಗೆ ಅರಣ್ಯ ಸಚಿವರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕುಸುಮ್‌ ಸಿ ಯೋಜನೆ ತ್ವರಿತ ಅನುಷ್ಠಾನಕ್ಕೆ ಕ್ರಮವಹಿಸಿ

Jul 19 2025, 01:00 AM IST
ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್ ಪ್ರಧಾನ ಕಚೇರಿಯಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆ

ಅಸಾಂಕ್ರಾಮಿಕ ರೋಗ ಪತ್ತೆಗೆ ಗೃಹ ಆರೋಗ್ಯ ಯೋಜನೆ: ಸಚಿವ ಶಿವಾನಂದ ಪಾಟೀಲ

Jul 18 2025, 12:55 AM IST
ರಾಜ್ಯಾದ್ಯಂತ ಅಸಾಂಕ್ರಾಮಿಕ ರೋಗಗಳ ಆರೋಗ್ಯ ತಪಾಸಣೆ ಮತ್ತು ನಿರ್ವಹಣೆಯನ್ನು ಬಲಪಡಿಸುವ ಗುರಿ ಹೊಂದಿರುವ ಯೋಜನೆ ಇದಾಗಿದ್ದು, ಮುಖ್ಯಮಂತ್ರಿಗಳು 2024ರ ಅ. 24ರಂದು ಬೆಂಗಳೂರಿನ ವಿಧಾನಸೌಧದಲ್ಲಿ ಚಾಲನೆ ನೀಡಿದ್ದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 150
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved