• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳಾ ಸಬಲೀಕರಣಕ್ಕೆ ಶಕ್ತಿ ಯೋಜನೆ ಪುಷ್ಟಿ: ಉಡುಪಿ ಜಿಲ್ಲಾಧಿಕಾರಿ

Jul 18 2025, 12:52 AM IST
ನಿಗಮದ ಬಸ್‌ಗೆ ಪೂಜೆ ಸಲ್ಲಿಸಿ ಮಹಿಳಾ ಪ್ರಯಾಣಿಕರಿಗೆ ಗುಲಾಬಿ ಹೂವು ನೀಡಿ, ಸಿಹಿ ತಿಂಡಿ ವಿತರಿಸಲಾಯಿತು.

ಶಕ್ತಿ ಯೋಜನೆ ಮಹಿಳಾ ಸ್ವಾವಲಂಬನೆಗೆ ಪ್ರಬಲ ಶಕ್ತಿ: ಪಾಟೀಲ

Jul 18 2025, 12:52 AM IST
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಉಚಿತ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಶಕ್ತಿ ಯೋಜನೆ ಮಹಿಳೆ ಸ್ವಾವಲಂಬಿಯಾಗಿ ಬದುಕು ಸಾಗಿಸಲು ಪ್ರಬಲ ಶಕ್ತಿ ನೀಡಿದೆ ಎಂದು ರೋಣ ಶಾಸಕ ಹಾಗೂ ಖನಿಜ ನಿಗಮದ ಅಧ್ಯಕ್ಷ ಜಿ.ಎಸ್.ಪಾಟೀಲ ಹೇಳಿದರು.

ಜ್ಞಾನವಿಕಾಸ ಸಂಯೋಜಕೀಯರಿಗಾಗಿ ಕ್ರಿಯಾ ಯೋಜನೆ ಮಾಹಿತಿ ಸಭೆ

Jul 18 2025, 12:45 AM IST
ಜ್ಞಾನವಿಕಾಸ ಕೇಂದ್ರಗಳ ನಿರ್ವಹಣೆ ಹಾಗೂ ಗುಣಮಟ್ಟದ ಕೇಂದ್ರಗಳ ನಿರಂತರ ಅನುಪಾಲನೆ

ಸ್ಥಗಿತಗೊಂಡ ಯೋಜನೆ ಮರುಜಾರಿಗೆ ತರಲು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

Jul 18 2025, 12:45 AM IST
ಈ ವೇಳೆ ಸಂಘಟನೆ ರಾಜ್ಯ ಕಾರ್ಯದರ್ಶಿ ಕರಬಸಯ್ಯ ಬಸರಿಹಳ್ಳಿಮಠ ಮಾತನಾಡಿ, ಕಾರ್ಮಿಕ ಇಲಾಖೆಯಲ್ಲಿ ಬಡ ಕಾರ್ಮಿಕರ ಕಲ್ಯಾಣಕ್ಕಾಗಿ ಸಾಕಷ್ಟು ಯೋಜನೆಗಳು ಇದ್ದು, 2022ರಿಂದ ಇಲ್ಲಿಯವರೆಗೆ ಅನೇಕ ಯೋಜನೆಗಳು ಫಲಾನುಭವಿಗಳಿಗೆ ಸಿಗುತ್ತಿಲ್ಲ ಎಂದರು.

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ‘ಶಕ್ತಿ’ ಯೋಜನೆ ಸಂಭ್ರಮಾಚರಣೆ

Jul 18 2025, 12:45 AM IST
ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿದ್ದು ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಿದೆ ಎಂದು ಗಣ್ಯರು ಹೇಳಿದರು.

ಹಾರಂಗಿ ಜಲಾಶಯದ ಕೆಳ ಭಾಗ ಕಮಾನು ಸೇತುವೆ ನಿರ್ಮಾಣ ಯೋಜನೆ

Jul 18 2025, 12:45 AM IST
ಶಾಸಕ ಡಾ. ಮಂತರ್‌ಗೌಡ ನೀಡಿದ ಪ್ರಸ್ತಾವನೆಯನ್ನು ಅಂಗೀಕರಿಸಿ ಸರ್ಕಾರ ಇದೀಗ ಕಮಾನು ಸೇತುವೆಗೆ ಅನುಮೋದನೆ ನೀಡಿದೆ.

ಭಾನುವಾರ ಸಂತೆಯ ಅಂಗಡಿ ಉಪಯೋಗಕ್ಕೆ ಯೋಜನೆ ಸಿದ್ಧ

Jul 17 2025, 12:37 AM IST
ಹೋಲ್‌ಸೆಲ್‌ ಮಾರುಕಟ್ಟೆ ಸಮೀಪದಲ್ಲಿದೆ. ಹೋಲ್‌ಸೆಲ್‌ ವಹಿವಾಟು ಮುಗಿಯುತ್ತಿದ್ದಂತೆ ಅಲ್ಲೇ ಚಿಲ್ಲರೆ ವ್ಯಾಪಾರಸ್ಥರು ಕುಳಿತು ವ್ಯಾಪಾರ ಮಾಡುತ್ತಾರೆ. ಹೀಗಾಗಿ ಭಾನುವಾರ ಸಂತೆ ನಿರುಪಯುಕ್ತವಾಗಿತ್ತು. ಜತೆಗೆ ಸಂಜೆಯಾದರೆ ಸಾಕು ಮದ್ಯ ಸೇವಕರ ತಾಣವಾಗುತ್ತಿತ್ತು.

ಜಿಪಂ ಸಿಇಒ ಅವರಿಂದ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿಗಳ ಪರಿಶೀಲನೆ

Jul 17 2025, 12:30 AM IST
ಮಂಡ್ಯ ಜಿಲ್ಲೆಯಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ 1913 ಕಾಮಗಾರಿಗಳನ್ನು ತೆಗೆದುಕೊಂಡಿದ್ದು, ಇದುವರೆಗೆ 1338 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಈ ಪೈಕಿ 35 ಕಾಮಗಾರಿಗಳನ್ನು ಆಯ್ಕೆ ಮಾಡಿಕೊಂಡು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ.

100 ಜಿಲ್ಲೆಗಳಲ್ಲಿ ಧನ-ಧಾನ್ಯ ಯೋಜನೆ

Jul 17 2025, 12:30 AM IST
ಕಡಿಮೆ ಉತ್ಪಾದಕತೆ ಇರುವ ಜಿಲ್ಲೆಗಳಲ್ಲಿ ಸುಸ್ಥಿರ ಕೃಷಿಗೆ ಉತ್ತೇಜನ ನೀಡಿ, ಉತ್ಪಾದಕತೆಯನ್ನು ಹೆಚ್ಚಿಸುವ ಉದ್ದೇಶದಿಂದ ದೇಶದ 100 ಜಿಲ್ಲೆಗಳಲ್ಲಿ ಪ್ರಧಾನಮಂತ್ರಿ ಧನ-ಧಾನ್ಯ ಕೃಷಿ ಯೋಜನೆ ಜಾರಿ ಮಾಡಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಬಿಜೆಪಿ ಪ್ರಣಾಳಿಕೆಯಲ್ಲಿ ಯಾಕೆ ಗ್ಯಾರಂಟಿ ಯೋಜನೆ ಘೋಷಿಸಿದೆ: ಕೃಷ್ಣಮೂರ್ತಿ ಆಚಾರ್ಯ

Jul 17 2025, 12:30 AM IST
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಬಡಾನಿಡಿಯೂರು ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಬಿಜೆಪಿಯ ಸುಳ್ಳಿನ ಪ್ರತಿಭಟನೆಯ ವಿರುದ್ಧ ಕಾಂಗ್ರೆಸ್ ಪಕ್ಷದ ಸತ್ಯದರ್ಶನ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 150
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved