• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟ್ರಂಕ್ ರೂಟ್ ಆಗಲಿದೆ ಗದಗ-ವಾಡಿ ರೈಲ್ವೆ ಯೋಜನೆ

Jun 22 2025, 01:18 AM IST
ರಾಯರಡ್ಡಿ ರೈಲು ತರುವುದಿಲ್ಲ, ರೀಲು ಬಿಡುತ್ತಾರೆ ಎಂದು ಟೀಕಿಸುತ್ತಿದ್ದರು. ಅಂತಹವರನ್ನು ಸದ್ಯ ರೈಲು ಹತ್ತಿಸಿದ್ದೇವೆ ಎಂದರು. ನನ್ನ ಮೇಲೆ ಚುನಾವಣೆಗೆ ನಿಂತು ಒಮ್ಮೆ ಶಾಸಕರಾದವರು ಮತ್ತೊಮ್ಮೆ ಶಾಸಕರಾಗಿಯೇ ಇಲ್ಲ ಎಂದು ವಿಪಕ್ಷ ನಾಯಕರಿಗೆ ಚಾಟಿ ಬೀಸಿದರು.

ಭದ್ರಾ ನೀರು ಹರಿಸೋ ಯೋಜನೆ ಕೈಬಿಡಿ: ಹರೀಶ್‌

Jun 22 2025, 01:18 AM IST
ದಾವಣಗೆರೆ ಜಿಲ್ಲೆಯ ಜೀವನಾಡಿ ಭದ್ರಾ ಬಲದಂಡೆ ನಾಲೆಯನ್ನೇ ಸೀಳಿ ಚಿಕ್ಕಮಗಳೂರು, ತರೀಕೆರೆ, ಹೊಸದುರ್ಗಕ್ಕೆ ಕುಡಿಯುವ ಉದ್ದೇಶಕ್ಕೆ 30 ಕ್ಯುಸೆಕ್ ನೀರು ಹರಿಸುವ ಯೋಜನೆಯನ್ನು ತಕ್ಷಣ‍ವೇ ರಾಜ್ಯ ಸರ್ಕಾರ ಕೈಬಿಡಬೇಕು ಎಂದು ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ ಒತ್ತಾಯಿಸಿದ್ದಾರೆ.

ದಶಕವಾದರೂ ಪೂರ್ಣಗೊಳ್ಳದ 24/7 ಕುಡಿಯುವ ನೀರು ಯೋಜನೆ

Jun 21 2025, 12:49 AM IST
ಗದಗ-ಬೆಟಗೇರಿ ಅವಳಿ ನಗರಕ್ಕೆ ಶಾಶ್ವತವಾಗಿ 24/7 ಕುಡಿವ ನೀರು ಪೂರೈಕೆ ಯೋಜನೆ ಪ್ರಾರಂಭವಾಗಿ ಒಂದು ದಶಕವೇ ಗತಿಸಿದರೂ ಇದುವರೆಗೂ ಪೂರ್ಣಗೊಳ್ಳದೇ ಅವಳಿ ನಗರದ ಜನರು ಕುಡಿಯುವ ನೀರಿಗಾಗಿ ನಿರಂತರ ಪರದಾಟ ಮುಂದುವರಿಸಿದ್ದಾರೆ.

ರೈತರ ಕಲ್ಯಾಣಕ್ಕಾಗಿ ಬಿಡಿಸಿಸಿ ಹಲವು ಯೋಜನೆ

Jun 21 2025, 12:49 AM IST
ಡಿಸಿಸಿ ಬ್ಯಾಂಕ್‌ಗೆ ಅಕ್ಟೋಬರ್‌ 19ರಂದು ಚುನಾವಣೆ ಜರುಗಲಿದ್ದು, ಈಗಾಗಲೇ ನಾವು ಖಾನಾಪುರ ತಾಲೂಕು ಕೇಂದ್ರದಿಂದ ಚುನಾವಣೆ ಪ್ರಚಾರವನ್ನು ಆರಂಭಿಸಿದ್ದೇವೆ. ರೈತರ ಪ್ರಗತಿ ಮತ್ತು ಭವಿಷ್ಯದ ಅನುಕೂಲಕ್ಕಾಗಿ ನಮ್ಮ ಪ್ಯಾನಲ್‌ ಅನ್ನು ಗೆಲ್ಲಿಸಬೇಕು. ಇದರಿಂದ ಮುಂದಿನ ದಿನಗಳಲ್ಲಿ ರೈತರ ಶ್ರೆಯೋಭಿವೃದ್ಧಿಗೆ ಶ್ರಮಿಸಲು ಹೆಚ್ಚಿನ ಶಕ್ತಿ ಬಂದಂತಾಗುತ್ತದೆ ಎಂದು ಬೆಮುಲ್‌ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು.

ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶಕ್ಕೆ ಆರಂಭದಿಂದಲೇ ಯೋಜನೆ ರೂಪಿಸಿ: ಮಹೇಶ್ ವಿ. ಪೂಜಾರ

Jun 20 2025, 12:34 AM IST
ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕಿಂತ ಹೆಚ್ಚಿನ ಫಲಿತಾಂಶ ಬರಲು ಆರಂಭದಿಂದಲೇ ಯೋಜನೆ ರೂಪಿಸಿ ಜಾರಿಗೆ ತರಬೇಕು.

ಫಲಾನುಭವಿಗಳಿಗೆ ಯೋಜನೆ ಸಮರ್ಪಕವಾಗಿ ತಲುಪಿಸಬೇಕು: ರಮೇಶ್ ಗೋವಿಂದೇಗೌಡ

Jun 18 2025, 11:49 PM IST
ತರೀಕೆರೆ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಯೋಜನೆ ಫಲವನ್ನು ಸಮರ್ಪಕವಾಗಿ ತಲುಪಿಸಬೇಕೆಂದು ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಠಾನ ಸಮಿತಿ ತರೀಕೆರೆ ಅಧ್ಯಕ್ಷ ರಮೇಶ್ ಗೋವಿಂದೇಗೌಡ ಹೇಳಿದ್ದಾರೆ.

ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣೆ, ಉದ್ಯಮಗಳ ಉನ್ನತೀಕರಣ, ಔಪಚಾರಿಕತೆ ಯೋಜನೆ

Jun 18 2025, 11:49 PM IST
ಪ್ರಧಾನ ಮಂತ್ರಿಗಳ ಕಿರುಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯು ಕೇಂದ್ರ ಸರ್ಕಾರದ ಒಂದು ಪ್ರಮುಖ ಯೋಜನೆಯಾಗಿದ್ದು, ಇದರಲ್ಲಿ ಅಸಂಘಟಿತ ಆಹಾರ ಸಂಸ್ಕರಣಾ ಉದ್ಯಮಗಳ ನಿಯಮಬದ್ದಗೊಳಿಸುವುದಕ್ಕೆ ಅವಕಾಶ ಕಲ್ಪಿಸಲಾಗಿದೆ.

ಸರ್ಕಾರದ ಯೋಜನೆ ಸದುಪಡಿಸಿಕೊಳ್ಳಿ

Jun 18 2025, 11:48 PM IST
ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರ ಹಲವು ಪ್ರೋತ್ಸಾಹದಾಯಕ ಕಾರ್ಯಕ್ರಮ ಕೊಟ್ಟಿದ್ದು, ಮಕ್ಕಳು ಕಲಿಕೆ ಮೊಟಕುಗೊಳಿಸದೆ ಮುಂದುವರಿಸಬೇಕು. ಸರ್ಕಾರಿ ಶಾಲೆಯಲ್ಲಿ ದಾಖಲೆ ಪಡೆಯುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು.

ನಮ್ಮ ಮೆಟ್ರೋ 3ನೇ ಹಂತದ ಯೋಜನೆ : 45 ಎಕ್ರೆ ಬದಲು 9 ಎಕ್ರೆ ಸಾಕೆಂದಿದೆ

Jun 18 2025, 09:06 AM IST

ನಮ್ಮ ಮೆಟ್ರೋದ 3ನೇ ಹಂತದ ಯೋಜನೆಗೆ ಹೆಬ್ಬಾಳದಲ್ಲಿ ಈ ಮೊದಲು 45 ಎಕರೆ ಕೇಳಿದ್ದ ಬೆಂಗಳೂರು ಮೆಟ್ರೋ ರೈಲು ನಿಗಮವು ಇದೀಗ ಯೋಜನೆ ಸ್ವರೂಪ ಬದಲಿಸಿಕೊಳ್ಳುತ್ತಿದ್ದು ಕೇವಲ 9 ಎಕರೆ ನೀಡುವಂತೆ ಬೇಡಿಕೆ ಇಟ್ಟಿದೆ

ಗಿಗ್ ಕಾರ್ಮಿಕರ ವಿಮಾ ಯೋಜನೆ ನೋಂದಣಿ ಕುಂಠಿತ

Jun 18 2025, 01:13 AM IST
ಅಸಂಘಟಿತ ಕಾರ್ಮಿಕರಿಗೆ ಸಹಾಯಹಸ್ತ ಚಾಚಲು ದೇಶದಲ್ಲಿಯೇ ಮೊದಲ ಬಾರಿಗೆ ರಾಜ್ಯದಲ್ಲಿ ‘ಗಿಗ್‌ ಕಾರ್ಮಿಕರ ವಿಮಾ ಯೋಜನೆ’ ಜಾರಿಗೊಳಿಸಲಾಗಿದೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved